ಅಸ್ವಸ್ಥ ಅಕ್ಷರ ದಾಸೋಹಿಗೆ ಚೆನ್ನೈನಲ್ಲಿ ಚಿಕಿತ್ಸೆ
ಅಸ್ವಸ್ಥ ಅಕ್ಷರ ದಾಸೋಹಿಗೆ ಚೆನ್ನೈನಲ್ಲಿ ಚಿಕಿತ್ಸೆ
17

ನಡೆದಾಡುವ ದೇವರು ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಅಗತ್ಯ ಚಿಕಿತ್ಸೆಗೆ ಚೆನ್ನೈಗೆ ಕರೆದೊಯ್ಯಲಾಗಿದೆ.
ನಡೆದಾಡುವ ದೇವರು ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಅಗತ್ಯ ಚಿಕಿತ್ಸೆಗೆ ಚೆನ್ನೈಗೆ ಕರೆದೊಯ್ಯಲಾಗಿದೆ.
Add Asianetnews Kannada as a Preferred Source

27
ಎಚ್ಎಎಲ್ನಿಂದ ಏರ್ ಆ್ಯಂಬುಲೆನ್ಸ್ ಮೂಲಕ ಶ್ರೀಗಳು ಪ್ರಯಾಣಿಸಿದರು.
ಎಚ್ಎಎಲ್ನಿಂದ ಏರ್ ಆ್ಯಂಬುಲೆನ್ಸ್ ಮೂಲಕ ಶ್ರೀಗಳು ಪ್ರಯಾಣಿಸಿದರು.
37
ಐ ಕ್ಯಾಟ್ ಏರ್ ಆ್ಯಂಬ್ಯುಲೆನ್ಸ್ ಮೂಲಕ ಸ್ವಾಮೀಜಿ ಶಿಫ್ಟ್ ಆಗಲಿದ್ದಾರೆ.
ಐ ಕ್ಯಾಟ್ ಏರ್ ಆ್ಯಂಬ್ಯುಲೆನ್ಸ್ ಮೂಲಕ ಸ್ವಾಮೀಜಿ ಶಿಫ್ಟ್ ಆಗಲಿದ್ದಾರೆ.
47
ಏರ್ ಆ್ಯಂಬ್ಯುಲೆನ್ಸ್ನಲ್ಲಿ ಐಸಿಯುಗೆ ಬೇಕಾದ ಅಗತ್ಯ ಸೌಲಭ್ಯಗಳು ಇರುತ್ತವೆ.
ಏರ್ ಆ್ಯಂಬ್ಯುಲೆನ್ಸ್ನಲ್ಲಿ ಐಸಿಯುಗೆ ಬೇಕಾದ ಅಗತ್ಯ ಸೌಲಭ್ಯಗಳು ಇರುತ್ತವೆ.
57
ಅಂತರಾಷ್ಟ್ರೀಯ ಖ್ಯಾತಿಯ ಡಾ.ಮೊಹಮ್ಮದ್ ರಲಾ ಅವರು ಶ್ರೀಗಳನ್ನು ಪರೀಕ್ಷಿಸಿ, ಚಿಕಿತ್ಸೆ ನೀಡುತ್ತಾರೆ.
ಅಂತರಾಷ್ಟ್ರೀಯ ಖ್ಯಾತಿಯ ಡಾ.ಮೊಹಮ್ಮದ್ ರಲಾ ಅವರು ಶ್ರೀಗಳನ್ನು ಪರೀಕ್ಷಿಸಿ, ಚಿಕಿತ್ಸೆ ನೀಡುತ್ತಾರೆ.
67
ಎರಡು ವರ್ಷಗಳಿಂದಲೂ ಶ್ರೀಗಳಿಗೆ ಚೆನ್ನೈನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.
ಎರಡು ವರ್ಷಗಳಿಂದಲೂ ಶ್ರೀಗಳಿಗೆ ಚೆನ್ನೈನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.
77
ಮೂರ್ನಾಲ್ಕು ದಿನಗಳ ಕಾಲ ಚಿಕಿತ್ಸೆಗೆ ಚೈನ್ನೈನ ರೆಲಾ ಆಸ್ಪತ್ರೆಯಲ್ಲಿಯೇ ಇರಲಿದ್ದಾರೆ. ಅಲ್ಲಿಯೇ ಸ್ವಾಮೀಜಿ ಅಗತ್ಯ ಸೌಲಭ್ಯ ಒದಗಿಸಲಾಗುತ್ತದೆ.
ಮೂರ್ನಾಲ್ಕು ದಿನಗಳ ಕಾಲ ಚಿಕಿತ್ಸೆಗೆ ಚೈನ್ನೈನ ರೆಲಾ ಆಸ್ಪತ್ರೆಯಲ್ಲಿಯೇ ಇರಲಿದ್ದಾರೆ. ಅಲ್ಲಿಯೇ ಸ್ವಾಮೀಜಿ ಅಗತ್ಯ ಸೌಲಭ್ಯ ಒದಗಿಸಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ
Latest Videos