ಸಚಿವ ಸಾ.ರಾ. ಮಹೇಶ್ ಬೈಗುಳಕ್ಕೆ IPS ಹೆಣ್ಮಗಳು ದಿವ್ಯಾ ಕೊಟ್ರು ಉತ್ತರ!
ತುಮಕೂರು ಸಿದ್ಧಗಂಗಾ ಶಿವಕುಮಾರ ಶ್ರೀ ಕ್ರಿಯಾವಿಧಿ ಶಾಂತವಾಗಿ ನಡೆಯಲು ಶ್ರಮಿಸಿದ ತುಮಕೂರು ಜಿಲ್ಲಾ ಎಸ್ಪಿ ದಿವ್ಯಾ ಗೋಪಿನಾಥ್ ವಿರುದ್ಧ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಗರಂ ಆಗಿದ್ದಾರೆ. ಈ ಘಟನೆಯ ಬಗ್ಗೆ ಐಪಿಎಸ್ ಅಧಿಕಾರಿ ದಿವ್ಯಾ ಪ್ರತಿಕ್ರಿಯಿಸಿದ್ದಾರೆ. ಮಹಿಳಾ ಐಪಿಎಸ್ ಅಧಿಕಾರಿ ದಿವ್ಯಾ ಗೋಪಿನಾಥ್ ಶ್ರೀಗಳು ಶಿವೈಕ್ಯರಾದ ಹಿನ್ನೆಲೆ ಮಗುವಿನ ಆರೋಗ್ಯವನ್ನೂ ಲೆಕ್ಕಿಸದೇ, ರಜೆ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿದ್ದರು.
ತುಮಕೂರು ಸಿದ್ಧಗಂಗಾ ಶಿವಕುಮಾರ ಶ್ರೀ ಕ್ರಿಯಾವಿಧಿ ಶಾಂತವಾಗಿ ನಡೆಯಲು ಶ್ರಮಿಸಿದ ತುಮಕೂರು ಜಿಲ್ಲಾ ಎಸ್ಪಿ ದಿವ್ಯಾ ಗೋಪಿನಾಥ್ ವಿರುದ್ಧ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಗರಂ ಆಗಿದ್ದಾರೆ. ಈ ಘಟನೆಯ ಬಗ್ಗೆ ಐಪಿಎಸ್ ಅಧಿಕಾರಿ ದಿವ್ಯಾ ಪ್ರತಿಕ್ರಿಯಿಸಿದ್ದಾರೆ. ಮಹಿಳಾ ಐಪಿಎಸ್ ಅಧಿಕಾರಿ ದಿವ್ಯಾ ಗೋಪಿನಾಥ್ ಶ್ರೀಗಳು ಶಿವೈಕ್ಯರಾದ ಹಿನ್ನೆಲೆ ಮಗುವಿನ ಆರೋಗ್ಯವನ್ನೂ ಲೆಕ್ಕಿಸದೇ, ರಜೆ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿದ್ದರು.