Asianet Suvarna News Asianet Suvarna News

'5 ವರ್ಷ ಕಾದಿದ್ದಕ್ಕೆ ತಿಂಗಳಿಗೆ ಬರೇ ಐನೂರು ರುಪಾಯಿಯಾ?'

ಸಚಿವ ಪಿಯೂಷ್ ಗೋಯಲ್ ಮಂಡಿಸಿರುವ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟನ್ನು ಪ್ರತಿಪಕ್ಷಗಳು ಟೀಕಿಸಿವೆ. ಬಜೆಟ್‌ನಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದಿರುವ ಸಚಿವ ಎಚ್.ಡಿ ರೇವಣ್ಣ, ಟೀಕೆಗಳ ಸುರಿಮಳೆಗೈದಿದ್ದಾರೆ. ಅವರೇನು ಹೇಳಿದ್ದಾರೆ? ಇಲ್ಲಿದೆ ಡೀಟೆಲ್ಸ್...   

ಸಚಿವ ಪಿಯೂಷ್ ಗೋಯಲ್ ಮಂಡಿಸಿರುವ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟನ್ನು ಪ್ರತಿಪಕ್ಷಗಳು ಟೀಕಿಸಿವೆ. ಬಜೆಟ್‌ನಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದಿರುವ ಸಚಿವ ಎಚ್.ಡಿ ರೇವಣ್ಣ, ಟೀಕೆಗಳ ಸುರಿಮಳೆಗೈದಿದ್ದಾರೆ. ಅವರೇನು ಹೇಳಿದ್ದಾರೆ? ಇಲ್ಲಿದೆ ಡೀಟೆಲ್ಸ್...   

Video Top Stories