ಉಪರಾಷ್ಟ್ರಪತಿ ಜಗದೀಪ್ ಧನಕರ್ ಇಂದು ಒಂದು ದಿನದ ಪ್ರವಾಸಕ್ಕಾಗಿ ಬೆಂಗಳೂರು ನಗರಕ್ಕೆ ಆಗಮಿಸಲಿದ್ದಾರೆ. ಇಲ್ಲಿ ನಡೆಯಲಿರುವ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಉಪರಾಷ್ಟ್ರಪತಿಗಳು ಭೇಟಿ ನೀಡುವ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಬೆಂಗಳೂರು (ಮೇ.27): ಉಪರಾಷ್ಟ್ರಪತಿ ಜಗದೀಪ್ ಧನಕರ್ ಇಂದು ಒಂದು ದಿನದ ಪ್ರವಾಸಕ್ಕಾಗಿ ಬೆಂಗಳೂರು ನಗರಕ್ಕೆ ಆಗಮಿಸಲಿದ್ದಾರೆ. ಇಲ್ಲಿ ನಡೆಯಲಿರುವ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಉಪರಾಷ್ಟ್ರಪತಿಗಳು ಭೇಟಿ ನೀಡುವ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ಪೆಂಟ್ರಿ ರಸ್ತೆ, ಕಬ್ಬನ್ ರಸ್ತೆ, ಎಂ ಜಿ ರಸ್ತೆ, ಹಳೇ ವಿಮಾನ ನಿಲ್ದಾಣ ರಸ್ತೆ ಹಾಗೂ ವಿಂಡ್ ಟನಲ್ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಈ ರಸ್ತೆ ಮೂಲಕ ಸಂಚರಿಸುವ ವಾಹನ ಸವಾರರು ಇಂದು ಬೆಳಗ್ಗೆ 11 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಪರ್ಯಾಯ ಮಾರ್ಗ ಬಳಸಲು ಸಂಚಾರಿ ಪೊಲೀಸರು ಸೂಚಿಸಿದ್ದಾರೆ.

ಹೇಗಿದೆ ಇಂದು ನಿಮ್ಮ ನಗರಗಳಲ್ಲಿ ಪೆಟ್ರೋಲ್ ಡೀಸೆಲ್ ದರ