Asianet Suvarna News Asianet Suvarna News

ಬಿಗ್3 ಆವಾಜ್‌ಗೆ ಕ್ಷಣಾರ್ಧದಲ್ಲಿ ಪ್ರಾಬ್ಲಂ ಮಾಯ: ನಿಟ್ಟುಸಿರು ಬಿಟ್ಟ ಜನತೆ!

ಬಿಗ್3 ಆವಾಜ್‌ಗೆ ಬೆದರಿದ ಅಧಿಕಾರಿಗಳು ಕ್ಷಣಾರ್ಧದಲ್ಲಿ ಹೇಗೆ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗುತ್ತಾರೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಹೌದು, ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ಬೀದಿನಾಯಿಗಳಿಗೆ ಸೋಂಕು ತಗುಲಿ ಜನ ತೊಂದರೆ ಅನುಭವಿಸುತ್ತಿದ್ದರು. ಆದರೆ ಈ ಕುರಿತು ಗಮನಹರಿಸಬೇಕಿದ್ದ ಅಧಿಕಾರಿಗಳು ಮಾತ್ರ ದಿವ್ಯ ಮೌನಕ್ಕೆ ಶರಣಾಗಿದ್ದರು. ಆದರೆ ಬಿಗ್3 ಆವಾಜ್‌ಗೆ ಬೆಚ್ಚಿದ ಅಧಿಕಾರಿಗಳು ಇದೀಗ ಬೀದಿನಾಯಿಗಳ ಚಿಕಿತ್ಸೆಗೆ ಮುಂದಾಗಿದ್ದಾರೆ. 

ಬಿಗ್3 ಆವಾಜ್‌ಗೆ ಬೆದರಿದ ಅಧಿಕಾರಿಗಳು ಕ್ಷಣಾರ್ಧದಲ್ಲಿ ಹೇಗೆ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗುತ್ತಾರೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಹೌದು, ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ಬೀದಿನಾಯಿಗಳಿಗೆ ಸೋಂಕು ತಗುಲಿ ಜನ ತೊಂದರೆ ಅನುಭವಿಸುತ್ತಿದ್ದರು. ಆದರೆ ಈ ಕುರಿತು ಗಮನಹರಿಸಬೇಕಿದ್ದ ಅಧಿಕಾರಿಗಳು ಮಾತ್ರ ದಿವ್ಯ ಮೌನಕ್ಕೆ ಶರಣಾಗಿದ್ದರು. ಆದರೆ ಬಿಗ್3 ಆವಾಜ್‌ಗೆ ಬೆಚ್ಚಿದ ಅಧಿಕಾರಿಗಳು ಇದೀಗ ಬೀದಿನಾಯಿಗಳ ಚಿಕಿತ್ಸೆಗೆ ಮುಂದಾಗಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..