Asianet Suvarna News Asianet Suvarna News

ಡಿಕೆಶಿ ಆಯ್ತು, ಇದೀಗ ಶ್ರೀರಾಮುಲು ಪತ್ರಿಕಾಗೋಷ್ಠಿ: ಏನಂದ್ರು?

ಕಾಂಗ್ರೆಸ್​​​​ ಬಳ್ಳಾರಿಯಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ! ಬಳ್ಳಾರಿ ಕಾಂಗ್ರೆಸ್ ಭದ್ರ ಕೋಟೆಯಾಗಿತ್ತು, ಈಗ ಬಿಜೆಪಿ ಬುನಾದಿ ಹಾಕಿದೆ! ಬಳ್ಳಾರಿಯಲ್ಲಿ ಅಧಿಕಾರ ಯಂತ್ರ ದುರುಪಯೋಗವಾಗಿದೆ!  ಬಳ್ಳಾರಿಯಲ್ಲಿ ಬಿಜೆಪಿ ನಾಯಕ ಶ್ರೀರಾಮುಲು ಪತ್ರಿಕಾಗೋಷ್ಠಿ! ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ ಸಿಎಂ ಕುಮಾರಸ್ವಾಮಿ
 

ಬಳ್ಳಾರಿ(ನ.1): ಬಳ್ಳಾರಿಯಲ್ಲಿಂದು ಸರಣಿ ಪತ್ರಿಕಾಗೋಷ್ಠಿಗಳ ಸಮಯ. ಬೆಳಗ್ಗೆಯಷ್ಟೇ ಸಚಿವ ಡಿಕೆ ಶಿವಕುಮಾರ್ ಪತ್ರಿಕಾಗೋಷ್ಠಿ ನಡೆಸಿದರೆ, ಮಧ್ಯಾಹ್ನದ ವೇಳೆಗೆ ಬಿಜೆಪಿ ನಾಯಕ ಶ್ರೀರಾಮುಲು ಪತ್ರಿಕಾಗೋಷ್ಠಿ ನಡೆಸಿದರು. ಬಳ್ಳಾರಿ ಲೋಕಸಭೆ ಉಪ ಚುನಾವಣೆ ಪ್ರಚಾರಕ್ಕೆ ಪಕ್ಷದ ರಾಜ್ಯ ಮುಖಂಡರು ಬಂದಿದ್ದಾರೆ ಎಂದ ಶ್ರೀರಾಮುಲು, ಜಿಲ್ಲೆಯಲ್ಲಿ ಕಾಂಗ್ರೆಸ್ ರಾಜಕೀಯ ಅಸ್ತಿತ್ವಕ್ಕಾಗಿ ಹೋರಾಟ ಮಾಡುತ್ತಿದೆ ಎಂದು ಗುಡುಗಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

Video Top Stories