Asianet Suvarna News Asianet Suvarna News

ಸಿಎಂ ಕುಮಾರಸ್ವಾಮಿ ಗೂಂಡಾಗಳ ವಕ್ತಾರ?: ಈಶ್ವರಪ್ಪ ವಾಗ್ದಾಳಿ!

ಜೆಡಿಎಸ್ ಮುಖಂಡನ ಹತ್ಯೆಗೆ ಪ್ರತೀಕಾರವಾಗಿ ಹಂತಕರನ್ನು ಶೂಟೌಟ್ ಮಾಡಿ ಎಂದು ಹೇಳಿಕೆ ನೀಡಿದ್ದ ಸಿಎಂ ಕುಮಾರಸ್ವಾಮಿ ಅವರಿಗೆ ಬಿಜೆಪಿ ನಾಯಕ ಈಶ್ವರಪ್ಪ ಟಾಂಗ್ ನೀಡಿದ್ದಾರೆ. ಸಿಎಂ ಬಹುಶಃ ಗೂಂಡಾಗಳ ಪ್ರತಿನಿಧಿ ಎಂದು ಈಶ್ವರಪ್ಪ ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿಯೋ ಅಥವಾ ಗೂಂಡಾಗಳ ಪ್ರತಿನಿಧಿಯೋ ಎಂಬ ಅನುಮಾನ ಮೂಡುತ್ತಿದೆ ಎಂದು ಈಶ್ವರಪ್ಪ ಕಾಲೆಳೆದಿದ್ದಾರೆ.

ಬೆಂಗಳೂರು(ಡಿ.26): ಜೆಡಿಎಸ್ ಮುಖಂಡನ ಹತ್ಯೆಗೆ ಪ್ರತೀಕಾರವಾಗಿ ಹಂತಕರನ್ನು ಶೂಟೌಟ್ ಮಾಡಿ ಎಂದು ಹೇಳಿಕೆ ನೀಡಿದ್ದ ಸಿಎಂ ಕುಮಾರಸ್ವಾಮಿ ಅವರಿಗೆ ಬಿಜೆಪಿ ನಾಯಕ ಈಶ್ವರಪ್ಪ ಟಾಂಗ್ ನೀಡಿದ್ದಾರೆ. ಸಿಎಂ ಬಹುಶಃ ಗೂಂಡಾಗಳ ಪ್ರತಿನಿಧಿ ಎಂದು ಈಶ್ವರಪ್ಪ ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿಯೋ ಅಥವಾ ಗೂಂಡಾಗಳ ಪ್ರತಿನಿಧಿಯೋ ಎಂಬ ಅನುಮಾನ ಮೂಡುತ್ತಿದೆ ಎಂದು ಈಶ್ವರಪ್ಪ ಕಾಲೆಳೆದಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..