Asianet Suvarna News Asianet Suvarna News

ರಫೆಲ್ ಒಪ್ಪಂದ: ಮಾಜಿ ಅಧಿಕಾರಿ ಹೇಳಿದ ಸತ್ಯ!

ಲೋಕಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿಗೆ ಮತ್ತೊಂದು ಹೊಸ ಅಸ್ತ್ರ ಸಿಕ್ಕಿದೆ. ರಫೆಲ್ ಒಪ್ಪಂದದ ಕುರಿತು ತನಿಖೆ ನಡೆಸುವ ಅವಶ್ಯಕತೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂ ತೀರ್ಪು ಕಾಂಗ್ರೆಸ್ ಗೆ ಬಹುದೊಡ್ಡ ಹಿನ್ನೆಡೆಯಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪು ಕುರಿತು ನಿವೃತ್ತ ಏರ್ ಮಾರ್ಷಲ್ ಬಿ.ಕೆ. ಮುರುಳಿ  ಅವರು ಸುವರ್ಣನ್ಯೂಸ್ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. 

ನವದೆಹಲಿ(ಡಿ.14): ಲೋಕಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿಗೆ ಮತ್ತೊಂದು ಹೊಸ ಅಸ್ತ್ರ ಸಿಕ್ಕಿದೆ. ರಫೆಲ್ ಒಪ್ಪಂದದ ಕುರಿತು ತನಿಖೆ ನಡೆಸುವ ಅವಶ್ಯಕತೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂ ತೀರ್ಪು ಕಾಂಗ್ರೆಸ್ ಗೆ ಬಹುದೊಡ್ಡ ಹಿನ್ನೆಡೆಯಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪು ಕುರಿತು ನಿವೃತ್ತ ಏರ್ ಮಾರ್ಷಲ್ ಬಿ.ಕೆ. ಮುರುಳಿ  ಅವರು ಸುವರ್ಣನ್ಯೂಸ್ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..