Asianet Suvarna News Asianet Suvarna News

ರಮೇಶ್ 'ಕಾಂಗ್ರೆಸ್ ಮ್ಯಾನ್', ಎಲ್ಲೂ ಹೋಗಲ್ಲ: ಸಿದ್ದರಾಮಯ್ಯ!

ಅತೃಪ್ತ ರಮೇಶ್ ಜಾರಕಿಹೊಳಿ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಕೂಲ್ ಕೂಲ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ರಮೇಶ್ ಬೆಳಗಾವಿಯಲ್ಲೇ ಇದ್ದಾರೆ, ಆದರೆ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ ಅಷ್ಟೇ ಎಂದು ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿದ್ದಾರೆ.

ಬೆಂಗಳೂರು(ಡಿ.28): ಅತೃಪ್ತ ರಮೇಶ್ ಜಾರಕಿಹೊಳಿ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಕೂಲ್ ಕೂಲ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ರಮೇಶ್ ಬೆಳಗಾವಿಯಲ್ಲೇ ಇದ್ದಾರೆ, ಆದರೆ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ ಅಷ್ಟೇ ಎಂದು ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿದ್ದಾರೆ. ರಮೇಶ್ ಯಾವತ್ತಿದ್ದರೂ ಕಾಂಗ್ರೆಸ್ ಮ್ಯಾನ್ ಎಂದಿರುವ ಮಾಜಿ ಸಿಎಂ, ಅವರೊಂದಿಗೆ ಮಾತನಾಡಿ ಅಸಮಾಧಾನ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.

ಈ ಕುರಿತು ಹೆಚ್ಇನ ಮಾಹಿತಿಗಾಗಿ ಈ ವಿಡಿಯೋ ನೋಡಿ..