Asianet Suvarna News Asianet Suvarna News

ಬಿಗ್ ಬ್ಲಾಸ್ಟ್: 24 ಗಂಟೆಯಲ್ಲಿ ಸರ್ಕಾರ ಪತನವಂತೆ!

ಇದು ರಾಜ್ಯ ರಾಜಕಾರಣವನ್ನೇ ಬೆಚ್ಚಿ ಬೀಳಿಸುವ ಹೇಳಿಕೆ. ಈ ಹೇಳಿಕೆ ನೀಡಿದ್ದು ಬೇರೆ ಯಾರೂ ಅಲ್ಲ. ಬಿಜೆಪಿ ನಾಯಕರಾದ ಉಮೇಶ್ ಕತ್ತಿಯವರು. ರಾಜ್ಯದ ಸಮ್ಮಿಶ್ರ ಸರ್ಕಾರ ಕೇವಲ 24 ಗಂಟೆಯಲ್ಲಿ ಪತನವಾಗಲಿದೆ ಎಂದು ಉಮೇಶ್ ಕತ್ತಿ ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಕೇವಲ ಇನ್ನೊಂದು ವಾರದಲ್ಲಿ ಬಿಜೆಪಿ ನೇತೃತ್ವದಲ್ಲಿ ರಾಜ್ಯದಲ್ಲಿ ಹೊಸ ಸರ್ಕಾರ ರಚೆನಾಯಗುತ್ತದೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

ಬೆಂಗಳೂರು(ಡಿ.26): ಇದು ರಾಜ್ಯ ರಾಜಕಾರಣವನ್ನೇ ಬೆಚ್ಚಿ ಬೀಳಿಸುವ ಹೇಳಿಕೆ. ಈ ಹೇಳಿಕೆ ನೀಡಿದ್ದು ಬೇರೆ ಯಾರೂ ಅಲ್ಲ. ಬಿಜೆಪಿ ನಾಯಕರಾದ ಉಮೇಶ್ ಕತ್ತಿಯವರು. ರಾಜ್ಯದ ಸಮ್ಮಿಶ್ರ ಸರ್ಕಾರ ಕೇವಲ 24 ಗಂಟೆಯಲ್ಲಿ ಪತನವಾಗಲಿದೆ ಎಂದು ಉಮೇಶ್ ಕತ್ತಿ ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಕೇವಲ ಇನ್ನೊಂದು ವಾರದಲ್ಲಿ ಬಿಜೆಪಿ ನೇತೃತ್ವದಲ್ಲಿ ರಾಜ್ಯದಲ್ಲಿ ಹೊಸ ಸರ್ಕಾರ ರಚೆನಾಯಗುತ್ತದೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..