ರೈತರ ಭೂಮಿಯನ್ನು ಯಾರು ಬೇಕಾದರೂ ಖರೀದಿ ಮಾಡಲು ಅವಕಾಶವಿರುವ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಮಂಡನೆಗೆ ಆಡಳಿತರೂಢ ಬಿಜೆಪಿಯಲ್ಲೇ ಅಪಸ್ವರಗಳು ಕೇಳಿಬಂದಿವೆ.

ಬೆಂಗಳೂರು, (ಸೆ.22): ರೈತರ ಭೂಮಿಯನ್ನು ಯಾರು ಬೇಕಾದರೂ ಖರೀದಿ ಮಾಡಲು ಅವಕಾಶವಿರುವ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಮಂಡನೆಗೆ ಆಡಳಿತರೂಢ ಬಿಜೆಪಿಯಲ್ಲೇ ಅಪಸ್ವರಗಳು ಕೇಳಿಬಂದಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೃಷಿ ಮಸೂದೆ ಖಂಡಿಸಿ ಸರ್ಕಾರದ ವಿರುದ್ಧ ಅನ್ನದಾತರ ಸಮರ; ಬೀದಿಗಿಳಿದಿದ್ದಾರೆ ರೈತರು

ವಿಧೇಯಕವನನ್ಉ ವಿರೋಧಿಸಿ ರೈತರಯ ಬೀದಿಗಿಳಿದ ಬೃಹತ್ ಪ್ರತಿಭಟನೆ ಮಾಡುತ್ತಿದ್ದಾರೆ. ಇದರ ಮಧ್ಯೆಯೂ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಮಂಡನೆ ಸರಿಯಲ್ಲ ಎಂದು ಬಿಜೆಪಿ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.