ನೆರೆ, ಚಳಿ, ಆಯ್ತು.. ಈಗ ರಾಜ್ಯಾದ್ಯಂತ ‘ಬೆಂಕಿ’ ಭೀತಿ!
ಬೇಸಿಗೆ ಇನ್ನೂ ಸರಿಯಾಗಿ ಆರಂಭವಾಗಿಲ್ಲ, ಅದರೆ ಕಾಡ್ಗಿಚ್ಚು ಈಗಲೇ ರಾಜ್ಯದ ಜನತೆಯನ್ನು ಕಂಗೆಡಿಸಿದೆ. ಬಂಡೀಪುರ ಅರಣ್ಯ ಪ್ರದೇಶಲ್ಲಿ ಆರಂಭವಾದ ಬೆಂಕಿಯನ್ನು ನಿಯಂತ್ರಿಸಲು ಸರ್ಕಾರ ಹರಸಾಹಸ ಪಡುತ್ತಿದೆ. ಇನ್ನೊಂದು ಕಡೆ ರಾಜ್ಯದ ಇತರ ಭಾಗಗಳಲ್ಲೂ ಕಾಡ್ಗಿಚ್ಚು ಅರಣ್ಯ ಪ್ರದೇಶವನ್ನು ಸುಟ್ಟು ಭಸ್ಮ ಮಾಡುತ್ತಿದೆ. ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕರ್ನಾಟಕ ಭಾಗದ ರಾಮನಗರ, ಮೈಸೂರು ಹಾಗೂ ಉತ್ತರ ಕರ್ನಾಟಕದ ರಾಯಚೂರು ಮತ್ತು ಗದಗ ಜಿಲ್ಲೆಗಳಲ್ಲಿ ಬೆಂಕಿ ಕಂಟಕ ಜನರ ನಿದ್ದೆಗಡಿಸಿದೆ.
ಬೇಸಿಗೆ ಇನ್ನೂ ಸರಿಯಾಗಿ ಆರಂಭವಾಗಿಲ್ಲ, ಅದರೆ ಕಾಡ್ಗಿಚ್ಚು ಈಗಲೇ ರಾಜ್ಯದ ಜನತೆಯನ್ನು ಕಂಗೆಡಿಸಿದೆ. ಬಂಡೀಪುರ ಅರಣ್ಯ ಪ್ರದೇಶಲ್ಲಿ ಆರಂಭವಾದ ಬೆಂಕಿಯನ್ನು ನಿಯಂತ್ರಿಸಲು ಸರ್ಕಾರ ಹರಸಾಹಸ ಪಡುತ್ತಿದೆ. ಇನ್ನೊಂದು ಕಡೆ ರಾಜ್ಯದ ಇತರ ಭಾಗಗಳಲ್ಲೂ ಕಾಡ್ಗಿಚ್ಚು ಅರಣ್ಯ ಪ್ರದೇಶವನ್ನು ಸುಟ್ಟು ಭಸ್ಮ ಮಾಡುತ್ತಿದೆ. ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕರ್ನಾಟಕ ಭಾಗದ ರಾಮನಗರ, ಮೈಸೂರು ಹಾಗೂ ಉತ್ತರ ಕರ್ನಾಟಕದ ರಾಯಚೂರು ಮತ್ತು ಗದಗ ಜಿಲ್ಲೆಗಳಲ್ಲಿ ಬೆಂಕಿ ಕಂಟಕ ಜನರ ನಿದ್ದೆಗಡಿಸಿದೆ.