userpic
user icon

bjp

Indira Bharat real Sindoor Congress posters all over Bengaluru viral news rav

ಕದನ ವಿರಾಮ ಟ್ರಂಪ್ ಮಧ್ಯೆ ಪ್ರವೇಶಕ್ಕೆ ಕಾಂಗ್ರೆಸ್ ಅಕ್ರೋಶ; 'ಮಾತಿನ ಮೋಡಿ ಸಾಕು ಇಂದಿರಾ ನಡೆ ಬೇಕು' ಎಂದು ಪೋಸ್ಟರ್!

May 13, 2025, 12:08 PM IST

india pakistan ceasefire ಭಾರತ-ಪಾಕಿಸ್ತಾನದ ನಡುವಿನ ಕದನ ವಿರಾಮ ಒಪ್ಪಂದಕ್ಕೆ ಅಮೆರಿಕದ ಮಧ್ಯಸ್ಥಿಕೆಯನ್ನು ಒಪ್ಪಿಕೊಂಡ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು 'ಭಾರತಕ್ಕೆ ಮಾತಿನ ಮೋದಿ ಸಾಕು, ಇಂದಿರಾ ನಡೆ ಬೇಕು' ಎಂಬ ಘೋಷಣೆಯೊಂದಿಗೆ ಪೋಸ್ಟರ್‌ಗಳನ್ನು ಹಾಕಿದ್ದಾರೆ. ಈ ಪೋಸ್ಟರ್‌ಗಳು ಕದನ ವಿರಾಮಕ್ಕೆ ಅಮೆರಿಕದ ಮಧ್ಯಪ್ರವೇಶವನ್ನು ತೀವ್ರವಾಗಿ ವಿರೋಧಿಸಿವೆ.

The success of the war belongs only to the army no party has any right in it Siddaramaiah

ಯುದ್ಧದ ಯಶಸ್ಸು ಸೇನೆಗೆ ಮಾತ್ರ, ಯಾವ ಪಕ್ಷಕ್ಕೂ ಅದರಲ್ಲಿ ಹಕ್ಕಿಲ್ಲ: ಸಿದ್ದರಾಮಯ್ಯ

May 13, 2025, 7:36 AM IST

ಸೇನಾ ಕಾರ್ಯಾಚರಣೆಯ ಯಶಸ್ಸು ಭಾರತೀಯ ಸೇನೆಗೆ ಮಾತ್ರ ಸಲ್ಲಬೇಕು. ಯಾವ ಪಕ್ಷವೂ ಅದರಲ್ಲಿ ಹಕ್ಕು ಪ್ರತಿಪಾದನೆ ಮಾಡಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Karnataka News Live 13th may 2025 New guidelines released for transparent transfer of ABCD employees

Karnataka News Live: ಹುಬ್ಬಳ್ಳಿ ಆಘಾತಕಾರಿ ಘಟನೆ: 6ನೇ ತರಗತಿ ವಿದ್ಯಾರ್ಥಿಯಿಂದ 8ನೇ ತರಗತಿ ವಿದ್ಯಾರ್ಥಿಗೆ ಚಾಕು ಇರಿದು ಭೀಕರ ಹತ್ಯೆ!

May 13, 2025, 7:10 AM IST

ರಾಜ್ಯದ ಸರ್ಕಾರಿ ನೌಕರರ 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು, ಇಲಾಖೆಗಳಲ್ಲಿ ವೃಂದ ಬಲದ ಶೇ.6ರಷ್ಟು ಮೀರದಂತೆ ಪಾರದರ್ಶಕವಾಗಿ ವರ್ಗಾವಣೆ ಪ್ರಕ್ರಿಯೆ ನಡೆಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ತಿಳಿಸಿದೆ. ವರ್ಗಾವಣೆ ವೇಳೆ ಎ ಮತ್ತು ಬಿ ಗ್ರೂಪ್ ಅಧಿಕಾರಿಗಳಿಗೆ 2 ವರ್ಷ, ಸಿ ವೃಂದದ ಸಿಬ್ಬಂದಿಗೆ 4 ವರ್ಷ, ಡಿ ವೃಂದದ ನೌಕರರು 1 ವರ್ಷ ಒಂದು ಸ್ಥಳದಲ್ಲಿ ಸೇವೆ ಸಲ್ಲಿಸಿದರೆ ಮಾತ್ರ ವರ್ಗಾವಣೆಗೆ ಪರಿಗಣಿಸಬಹುದು. 

ಏನಿದು ನಿಯಮ? 
ಮೇ 15ರಿಂದ ಜೂ.1 4ರವರೆಗೆ ವರ್ಗಕ್ಕೆ ಅವಕಾಶ. ವೃಂದ ಬಲದ ಶೇ.8ರಷ್ಟು ಮೀರದಂತೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರದಿಂದ ಸೂಚನೆ 
ಎಬಿ ಅಧಿಕಾರಿಗಳು 2 ವರ್ಷ ಕಾಲ ಸೇವೆ ಸಲ್ಲಿಸಿದರೆ ಮಾತ್ರ ವರ್ಗಾವಣೆಗೆ ಪರಿಗಣನೆ 
 'ಸಿ' ವೃಂದ ಸಿಬ್ಬಂದಿ 4 ವರ್ಷ, 'ಡಿ' ಸಿಬ್ಬಂದಿ 7 ವರ್ಷ ಅವಧಿ ಒಂದೇ ಸ್ಥಳದಲ್ಲಿ ಸೇವೆ ಸಲ್ಲಿಸಿರಬೇಕು 
ಈ ಅವಧಿ ಮೀರಿದರೆ ಮಾತ್ರ ವರ್ಗಾವಣೆ. ಆದರೆ ಈ ಷರತ್ತಿನಿಂದ ಅಂಗವಿಕಲರಿಗೆ ವಿನಾಯ್ತಿ ಇದೆ 
 ಗ್ರೂಪ್-ಎ, ಗ್ರೂಪ್-ಬಿವೃಂದದ ಅಧಿಕಾರಿಗಳಿಗೆ ವರ್ಗಾವಣೆ ಅಧಿಕಾರ ಇಲಾಖಾ ಸಚಿವರಿಗೆ

Karnataka CM siddaramaiah attack on bjp party at mysuru rav

ಬಿಜೆಪಿಯವ್ರಿಗೆ ಮಾನ ಮಾರ್ಯಾದೆ ಇಲ್ಲ, ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ: ಸಿಎಂ ಕಿಡಿ

May 13, 2025, 5:22 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ್ದಾರೆ. ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಯ ಹೇಳಿಕೆಯನ್ನು ಸುಳ್ಳು ಎಂದು ಕರೆದಿದ್ದಾರೆ. ಜೊತೆಗೆ, ಅಭಿವೃದ್ಧಿ ಕಾರ್ಯಗಳಿಗೆ ಹಣ ಮೀಸಲಿಟ್ಟಿರುವುದನ್ನು ಉಲ್ಲೇಖಿಸಿದ್ದಾರೆ.

Hyderabad Karachi Bakery vandalised as protesters demand a name change amid india pakistan crisis gow

ಪಾಕ್‌ ನಗರದ ಹೆಸರಿಟ್ಟಿದ್ದಕ್ಕೆ ಕರಾಚಿ ಬೇಕರಿಗೆ ದಾಳಿ: ಹೈದರಾಬಾದ್‌ನಲ್ಲಿ ಉದ್ವಿಗ್ನತೆ

May 12, 2025, 12:24 PM IST

ಭಾರತ-ಪಾಕಿಸ್ತಾನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಹೈದರಾಬಾದ್‌ನ ಕರಾಚಿ ಬೇಕರಿಯ ಶಾಖೆಗೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಬೇಕರಿಯ ಹೆಸರು ಪಾಕಿಸ್ತಾನದ ನಗರದ ಹೆಸರಿನಿಂದ ಬಂದಿದ್ದರೂ, ಇದು ಭಾರತೀಯ ಸಿಂಧಿ ಹಿಂದೂ ಕುಟುಂಬವು ಸ್ಥಾಪಿಸಿದ ಸಂಸ್ಥೆಯಾಗಿದೆ.

Karnataka News Live 12th may 2025 family and friends Farewell to soldiers

Karnataka News Live: ಕುಬ್ಬನ್ ಪಾರ್ಕ್‌ ಹೊಸ ನಿಯಮಗಳು; ಶಿಸ್ತು ತರಬೇಕೋ? ನಿಷೇಧ ಹೇರಬೇಕೋ? ಬೆಂಗಳೂರಿಗರ ಆಕ್ರೋಶ!

May 12, 2025, 7:13 AM IST

ಬೆಂಗಳೂರು: ಭಾರತ-ಪಾಕ್ ಯುದ್ಧದ ಹಿನ್ನೆಲೆಯಲ್ಲಿ ಸೇನೆಯಿಂದ ತುರ್ತು ಕರೆ ಬಂದಿರುವ ಕಾರಣ ರಜೆ ಮೇಲೆ ಊರಿಗೆ ಬಂದಿದ್ದ ರಾಜ್ಯದ ಮತ್ತಷ್ಟು ಸೈನಿಕರು ಮರಳಿ ಕರ್ತವ್ಯಕ್ಕೆ ತೆರಳಿದ್ದಾರೆ. ಮಂಡ್ಯ, ಚಿಕ್ಕಮಗಳೂರು, ಬೀದ‌ರ್, ಕಲಬುರಗಿ, ಹಾವೇರಿ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ರಜೆಗೆಂದು ಬಂದಿದ್ದ ಸೈನಿಕರು ಮರಳಿ ಸಮರಕ್ಕೆ ವಾಪಸ್ ಹೋಗಿದ್ದಾರೆ. ಕಲಬುರಗಿ ಜಿಲ್ಲೆ ಕಾಳೂರ ತಾಂಡಾದ ಯೋಧ ಉಮೇಶ್ ಹೇಮು ರಾಥೋಡ್ ಏ.25ರಂದು ತಮ್ಮ ಮದುವೆಗೆಂದು ರಜೆ ಪಡೆದು ಬಂದಿದ್ದರು. ಈಗ ಕರ್ತವ್ಯ ಕರೆಯ ಮೇರೆಗೆ ರಣರಂಗಕ್ಕೆ ಮರಳಿದ್ದಾರೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಸಿಗದಾಳು ಅದ್ದಡದ ಆದರ್ಶ್ ಎಸ್.ಎಸ್ ಸಿಗದಾಳು 1 ತಿಂಗಳ ರಜೆ ಮೇಲೆ ಊರಿಗೆ ಬಂದಿದ್ದರು. ಈಗ ತಮ್ಮ ರಜೆಯನ್ನು 12 ದಿನಕ್ಕೆ ಮೊಟಕುಗೊಳಿಸಿದ್ದಾರೆ. ಮಂಡ್ಯ ತಾಲೂಕಿನ ರಾಘವೇಂದ್ರ ಅವರು ಗೃಹ ಪ್ರವೇಶದ ಹಿನ್ನೆಲೆಯಲ್ಲಿ ರಜೆ ಮೇಲೆ ಬಂದಿದ್ದರು. ರಕ್ಷಣಾ ಇಲಾಖೆ ಸೈನ್ಯಾಧಿಕಾರಿಗಳ ತುರ್ತು ಕರೆ ಮೇರೆಗೆ ಮತ್ತೆ ಕರ್ತವ್ಯಕ್ಕೆ ತೆರಳಿದರು. ಅವರನ್ನು ನಿವಾಸಿಗಳು ಅಭಿನಂದಿಸಿ, ಶುಭಹಾರೈಸಿ ಕಳುಹಿಸಿಕೊಟ್ಟರು. ಹಾವೇರಿ ಜಿಲ್ಲೆಯ ಆನಂದ ಷಣ್ಮುಖಪ್ಪ ಬಿಳಚಿ ಅವರು ಮದುವೆಗಾಗಿ ರೆಜೆ ಪಡೆದು ಊರಿಗೆ ಆಗಮಿಸಿದ್ದರು. ತುರ್ತು ಕರೆ ಬಂದಿ ದ್ದರಿಂದ ವಿವಾಹವಾಗಿ 10ನೇ ದಿನಕ್ಕೇ ಕರ್ತ ವ್ಯಕ್ಕೆ ಹಾಜರಾಗಲು ಲಖನೌಗೆ ಪ್ರಯಾಣ ಬೆಳೆಸಿದ್ದಾರೆ. ಕುಟುಂಬದವರು ಬಂಧುಗಳು ಸ್ನೇಹಿತರು ಅವರನ್ನು ಗೆದ್ದು ಬನ್ನಿ ಎಂದು ಹೇಳಿ ಬೀಳ್ಕೊಟ್ಟಿದ್ದಾರೆ. 

Karnataka News Live 11th May 2025 CM Siddaramaiah instructs to conduct mock drills at important locations mrq

Karnataka News Live: ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉತ್ತರ ಕನ್ನಡ ಯೋಧ

May 11, 2025, 12:24 AM IST

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ನಾಗರೀಕರ ರಕ್ಷಣಾ ಕಾರ್ಯಚಟುವಟಿಕೆಗಳ ಕುರಿತು ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳು, ಎಲ್ಲಾ ಮಹಾನಗರಗಳ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಂವಾದ ನಡೆಸಿದರು. ಗೃಹ ಸಚಿವರಾದ ಡಾ ಜಿ ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು. ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು. ಅಗತ್ಯ ಬಿದ್ದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು. ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ. ರಾಜ್ಯದ ಜನರ ರಕ್ಷಣೆಗೆ ಮೊದಲ ಆಧ್ಯತೆ ನೀಡಬೇಕು.  ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವರದಿ ನೀಡಬೇಕು. ಪ್ರಮುಖ ಸ್ಥಳಗಳಲ್ಲಿ Mock Drill ಮಾಡಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ. 

Karnataka cm siddaramaiah speech at mandya latest news today rav

ನಮ್ಮದು ಪಾಪರ್ ಸರ್ಕಾರವಲ್ಲ, ಅಭಿವೃದ್ಧಿಪರ ಸರ್ಕಾರ: ಸಿಎಂ ಸಿದ್ದರಾಮಯ್ಯ

May 9, 2025, 3:17 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ. ಅವರು ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಎತ್ತಿ ತೋರಿಸಿದರು ಮತ್ತು ಬಿಜೆಪಿಯನ್ನು ಜನ ವಿರೋಧಿ ಎಂದು ಕರೆದರು. ಅವರು ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಭರವಸೆ ನೀಡಿದರು.

Highly Irresponsible Shows Ignorance SC Deplores BJP MP Nishikant Dubey's Comments Against Judiciary CJI

ಸುಪ್ರೀಂ, ಸಿಜೆಐ ವಿರುದ್ಧ ಆರೋಪ ಮಾಡಿದ್ದ ದುಬೆಗೆ ಕೋರ್ಟ್‌ ತಪರಾಕಿ

May 9, 2025, 2:48 AM IST

ವಕ್ಫ್‌ ತಿದ್ದುಪಡಿ ವಿಧೇಯಕಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮತ್ತು ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ದುಬೆ ಹೇಳಿಕೆ ಬೇಜವಾಬ್ದಾರಿಯಿಂದ ಕೂಡಿದೆ ಮತ್ತು ಗಮನ ಸೆಳೆಯುವ ತಂತ್ರ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Janardhan reddy disqualified as MLA after conviction in mining case

Breaking ಜನಾರ್ಧನ ರೆಡ್ಡಿಗೆ ಮತ್ತೊಂದು ಶಾಕ್, ಶಾಸಕನ ಸ್ಥಾನದಿಂದ ಅನರ್ಹ

May 8, 2025, 9:17 PM IST

ಅಕ್ರಮ ಗಣಿಗಾರಿಕೆಯಲ್ಲಿ ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕಟವಾಗಿರುವ ಹಿನ್ನಲೆಯಲ್ಲಿ  ಇದೀಗ ಶಾಸಕ ಸ್ಥಾನಕ್ಕೆ ಕುತ್ತು ಬಂದಿದೆ. ಜನಾರ್ಧನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹರಾಗಿದ್ದಾರೆ. 

india pakistan tension BJP appeal to Governor tomorrow to deport Pakistani nationals rav

ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಪಾಕ್ ಪ್ರಜೆಗಳನ್ನ ಹೊರದಬ್ಬಿದ್ರೂ, ಕರ್ನಾಟಕದಲ್ಲೇಕೆ ಮೀನಾಮೇಷ? ಬಿಜೆಪಿ ಕಿಡಿ

May 8, 2025, 7:16 PM IST

ಕರ್ನಾಟಕದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಗಳನ್ನು ದೇಶದಿಂದ ಹೊರದಬ್ಬುವಂತೆ ಬಿಜೆಪಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದೆ. ಈ ಕುರಿತು ರಾಜ್ಯಾದ್ಯಂತ ಸಹಿ ಸಂಗ್ರಹ ಅಭಿಯಾನ ನಡೆಸಲಾಗಿದೆ ಎಂದು ಬಿಜೆಪಿ ಪ್ರಕೋಷ್ಠಗಳ ಅಧ್ಯಕ್ಷ ಎಸ್ ದತ್ತಾತ್ರಿ ತಿಳಿಸಿದ್ದಾರೆ.

After Drone Attack Pakistan declares red alert out of fear mrq

ನಿಗೂಢ ಡ್ರೋನ್ ದಾಳಿ; ಭಯದಿಂದ ರೆಡ್ ಅಲರ್ಟ್ ಘೋಷಿಸಿಕೊಂಡ ಪುಕ್ಕಲ ಪಾಕ್

May 8, 2025, 12:01 PM IST

ಲಾಹೋರ್‌ನಲ್ಲಿ ಮೂರು ಸ್ಪೋಟಗಳು ಸಂಭವಿಸಿದ್ದು, ಡ್ರೋನ್ ದಾಳಿ ಶಂಕೆ ವ್ಯಕ್ತವಾಗಿದೆ. ಸ್ಫೋಟದ ನಂತರ ಸೈರನ್‌ಗಳು ಮೊಳಗಿದ್ದು, ಜನರು ಭಯಭೀತರಾಗಿದ್ದಾರೆ. ವಾಲ್ಟನ್ ವಿಮಾನ ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸ್ಫೋಟ ಸಂಭವಿಸಿದೆ.

Karnataka News Live 8th May 2025 government issues order to provide security to state dams mrq

Karnataka News Live: ಪಶ್ಚಿಮ ಭಾರತದ ಎಲ್ಲಾ ಏರ್‌ಪೋರ್ಟ್‌ ಬಂದ್; 8000 ಪಾಕ್ ಖಾತೆ ಮೇಲೆ ಡಿಜಿಟಲ್ ಸ್ಟ್ರೈಕ್!

May 8, 2025, 7:08 AM IST

ಬೆಂಗಳೂರು: ರಾಜ್ಯದ ಅಣೆಕಟ್ಟುಗಳಿಗೆ ಭದ್ರತೆ ಒದಗಿಸುವಂತೆ ರಾಜ್ಯ ಸರ್ಕಾರ ತುರ್ತು ಆದೇಶವನ್ನು ಹೊರಡಿಸಿದೆ. ರಾಷ್ಟ್ರದಲ್ಲಾಗುತ್ತಿರುವ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳಿಗೆ ಭದ್ರತೆ ಒದಗಿಸಲು ನಿರ್ದೇಶನ ನೀಡಲಾಗಿದೆ. ರಾಜ್ಯ ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ಹೆಚ್ಚಿನ ಭದ್ರತೆ ಒದಗಿಸಲು ಆದೇಶಿದೆ. ತಮ್ಮ ನಿಗಮ ಮತ್ತು ವಲಯ ವ್ಯಾಪ್ತಿಯಲ್ಲಿ ಬರುವ ಅಣೆಕಟ್ಟುಗಳಿಗೆ ಭದ್ರತೆ ನೀಡಬೇಕು ಮತ್ತು ತಕ್ಷಣ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿ ನೇಮ ಮಾಡಿಕೊಳ್ಳಬೇಕು. ಒಂದು ವೇಳೆ ಭದ್ರತೆಯಲ್ಲಿ ಯಾವುದೇ ಚ್ಯುತಿಯಾದಲ್ಲಿ, ಸಂಬಂಧಪಟ್ಟ ಯೋಜನಾಧಿಕಾರಿ ಅಥವಾ ಅಣೆಕಟ್ಟು ಅಧಿಕಾರಿಗಳೇ ಹೊಣೆಗಾರರು ಎಂದು ಸೂಚನೆ ನೀಡಲಾಗಿದೆ. ತಕ್ಷಣದಿಂದಲೇ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

No need a CM who is famous in Pakistan tumakuru BJP leader outraged rav

'ಪಾಕಿಸ್ತಾನದಲ್ಲಿ ಫೇಮಸ್ ಆಗಿರೋ ಸಿಎಂ ಕರ್ನಾಟಕಕ್ಕೆ ಬೇಕಿಲ್ಲ: ಬಿಜೆಪಿ ಮುಖಂಡ ಕಿಡಿ

May 8, 2025, 12:35 AM IST

ಮೇ 8 ರಂದು ತುಮಕೂರಿನಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಜನಾಕ್ರೋಶ ಪ್ರತಿಭಟನೆ ನಡೆಯಲಿದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತ, ತೆರಿಗೆ ಹೆಚ್ಚಳ, ಭ್ರಷ್ಟಾಚಾರ ವಿರುದ್ಧ ಪಕ್ಷಾತೀತವಾಗಿ ಜನರು ಭಾಗವಹಿಸಲಿದ್ದಾರೆ.

Markaz Subhan Allah before and After Operation Sindoor attack videos viral

ಆಪರೇಷನ್ ಸಿಂಧೂರ್ ದಾಳಿಗೂ ಮೊದಲ ಹಾಗೂ ನಂತರದ ವೀಡಿಯೋ ವೈರಲ್‌

May 7, 2025, 6:39 PM IST

ಆಪರೇಷನ್ ಸಿಂಧೂರ್ ನಲ್ಲಿ ಜೈಶ್-ಎ-ಮೊಹಮ್ಮದ್ ನ ಮುಖ್ಯ ಕಚೇರಿಯನ್ನು ಭಾರತೀಯ ಪಡೆಗಳು ಧ್ವಂಸಗೊಳಿಸಿದವು. ದಾಳಿಗೂ ಮೊದಲು ಮತ್ತು ನಂತರದ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.