May 13, 2025, 12:23 PM IST
ಕನ್ನಡ ಚಿತ್ರರಂಗದಲ್ಲಿ ಪ್ರಯೋಗಾತ್ಮಕ ಸಿನಿಮಾಗಳಿಗೆ ಜನರು ಮನ್ನಣೆ ನೀಡುತ್ತಾರೆ ಎಂಬುದನ್ನು ಸಾಬೀತುಪಡಿಸಿತು. ಈ ಚಿತ್ರವು ಕೆಳ ಮಧ್ಯಮ ವರ್ಗದ ಯುವಕನ ಕನಸುಗಳು ಮತ್ತು ವಾಸ್ತವತೆಯ ನಡುವಿನ ಗೊಂದಲವನ್ನು ಚಿತ್ರಿಸುತ್ತದೆ.
May 12, 2025, 2:24 PM IST
ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಪುತ್ರ ಆಯುಷ್ 21ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೂ ತೆರಳಿದ್ದಾರೆ.
May 12, 2025, 12:58 PM IST
ಭಾರತೀಯ ಚಿತ್ರರಂಗದಲ್ಲಿ ಗೆಸ್ಟ್ ಅಪೀಯರೆನ್ಸ್ಗೆ ಕೋಟಿ ಕೋಟಿ ಸಂಭಾವನೆ ಪಡೆದ ನಟರೂ ಇದ್ದಾರೆ. ಅದರಲ್ಲಿಯೂ ಬಾಲಿವುಡ್ನಲ್ಲಿ ಗೆಸ್ಟ್ ಅಪೀಯರೆನ್ಸ್ಗೆ ಪಡೆದ ಸಂಭಾವನೆಯನ್ನು ಕನ್ನಡ ಚಿತ್ರರಂಗದ ನಾಯಕ ನಟರೂ ಪಡೆಯುವುದಿಲ್ಲ. ಆದರೆ, ಈ ಸ್ಟಾರ್ ನಟ ಅತಿಥಿ ಪಾತ್ರಕ್ಕೆ ಅತಿಹೆಚ್ಚು ಸಂಭಾವನೆ ಪಡೆದುಕೊಂಡಿದ್ದಾನೆ.
May 12, 2025, 11:28 AM IST
ಸ್ಯಾಂಡಲ್ ವುಡ್ ನಟಿ ರಚಿತಾ ರಾಮ್ ಕನ್ನಡ ಸಿನಿಮಾ ಇಂಡಷ್ಟ್ರಿಗೆ ಕಾಲಿಟ್ಟು 12 ವರ್ಷ ಪೂರೈಸಿದ್ದು, ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.
May 11, 2025, 4:28 PM IST
ಬಿಗ್ಬಾಸ್ ಖ್ಯಾತಿಯ ನಟಿ ಅನುಷಾ ರೈ ತಮ್ಮ ಮದುವೆಯ ಬಗ್ಗೆ ಮಾತನಾಡಿದ್ದು, ದರ್ಶನ್ ಅವರಂಥ ಹುಡುಗನಿಗಾಗಿ ಕಾಯುತ್ತಿದ್ದಾರಂತೆ. ನಟಿ ಹೇಳಿದ್ದೇನು ಕೇಳಿ....
May 11, 2025, 9:29 AM IST
ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ ಮತ್ತು ನಿರ್ದೇಶಕರಾಗುವ ಕನಸು ಹೊತ್ತಿದ್ದ ಸೋಮು ಗೌಡ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ತಾಯಿಯನ್ನು ಕಳೆದುಕೊಂಡ ಎರಡು ವರ್ಷಗಳ ನಂತರ, ಈಗ ಸೋಮು ಗೌಡ ಅವರ ಅಕಾಲಿಕ ಮರಣವು ಚಿತ್ರರಂಗಕ್ಕೆ ಆಘಾತ ತಂದಿದೆ.
May 10, 2025, 11:22 AM IST
ಚಿತ್ರದಲ್ಲಿ ಬರುವ ಹತ್ತು ಹದಿನಾರು ಮಂದಿ ಹುಡುಗರ ಅಭಿನಯ ಕೂಡ ಮೆಚ್ಚುಗೆಗೆ ಅರ್ಹ. ಅನೇಕ ಹೊಸಬರನ್ನು ಒಳಗೊಂಡಿದ್ದರೂ ಒಬ್ಬನೇ ಒಬ್ಬ ನಾನ್ ಆ್ಯಕ್ಟರ್ ಕೂಡ ಈ ಚಿತ್ರದಲ್ಲಿಲ್ಲ.
May 10, 2025, 11:16 AM IST
ರ್ಯಾಪರ್ ಚಂದನ್ ಶೆಟ್ಟಿ 'ಮುದ್ದು ರಾಕ್ಷಸಿ' ಚಿತ್ರದ ನಂತರ ಮತ್ತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಸಿನಿಮಾ ರಂಗದ ಹೊರಗಿನ ಹುಡುಗಿಯನ್ನೇ ಮದುವೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರು ಹೇಳಿರುವ ಹುಡುಗಿ ಹೇಗಿರಬೇಕು?
May 10, 2025, 10:54 AM IST
ಅಪ್ಪನನ್ನೇ ದ್ವೇಷಿಸುವುದು ಯಾಕೆ ಎಂಬುದು ಮತ್ತೊಂದು ಕುತೂಹಲಕಾರಿ ಅಂಶ. ಇಂಥ ಪೊಲೀಸ್ ಮುಂದೆ ಒಂದು ಪ್ರಕರಣ ಬರುತ್ತದೆ. ಒಂದಿಷ್ಟು ಮಂದಿ ಅಪಹರಣಕ್ಕೆ ಒಳಗಾದವರು ಕಿಡ್ನಾಪ್ ಕೂಪದಿಂದ ಆಚೆ ಬಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುತ್ತಾರೆ.
May 9, 2025, 9:09 PM IST
ಕೊಡಗಿನ ಯೋಧನೊಬ್ಬನ ದೇಶಭಕ್ತಿಯ ಕಥೆಯನ್ನು ಹೊಂದಿರುವ ಈ ಚಿತ್ರ, ಭಾರತ-ಪಾಕಿಸ್ತಾನ ಯುದ್ಧದ ಸಂದರ್ಭದಲ್ಲಿ ಮತ್ತೆ ನೆನಪಾಗುತ್ತಿದೆ. ಇದು ಕನ್ನಡದ ಯೋಧನೊಬ್ಬನ ಸಿನಿಮಾ, ವಿಷ್ಣುವರ್ಧನ್ಗೆ ಸಾಹಸಸಿಂಹ ಎಂಬ ಬಿರುದನ್ನು ಅನ್ವರ್ಥಗೊಳಿಸಿದ ಚಿತ್ರ. ಇದಕ್ಕೀಗ 35 ವರ್ಷವೂ ತುಂಬಿದೆ.
May 9, 2025, 12:49 PM IST
Kannada Movie: ಟ್ರಾಫಿಕ್ ನಿಯಮ ಉಲ್ಲಂಘನೆಯಿಂದ ಉಂಟಾಗುವ ಅಪಾಯಗಳನ್ನು ಚಿತ್ರಿಸುವ ಯು ಟರ್ನ್ ಚಿತ್ರವು, 2.5 ಕೋಟಿ ಬಜೆಟ್ನಲ್ಲಿ ನಿರ್ಮಾಣವಾಗಿ 10.7 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರವು ಫ್ಲೈಓವರ್ ಮೇಲೆ ಡಿವೈಡರ್ ಬ್ಲಾಕ್ ಪಕ್ಕಕ್ಕೆ ಸರಿಸುವುದರಿಂದ ಉಂಟಾಗುವ ಅಪಾಯಗಳನ್ನು ಮತ್ತು ತಾಯಿ-ಮಗುವಿನ ಸಾವಿಗೆ ಕಾರಣರಾದವರನ್ನು ಹುಡುಕುವ ಕಥೆಯನ್ನು ಹೊಂದಿದೆ.
May 9, 2025, 11:30 AM IST
ಕಾಂತಾರ ಚಾಪ್ಟರ್ 1 ಚಿತ್ರದ ಜೂನಿಯರ್ ಆರ್ಟಿಸ್ಟ್ ಎಂಎಫ್ ಕಪಿಲ್ ಅವರ ಸಾವಿನ ಬಗ್ಗೆ ನಿಸ್ಪಕ್ಷಪಾತ ತನಿಖೆ ನಡೆಸಬೇಕೆಂದು ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್ (AICWA) ಆಗ್ರಹಿಸಿದೆ. ಚಿತ್ರದ ನಿರ್ಮಾಪಕರು ಮತ್ತು ನಿರ್ಮಾಣ ಸಂಸ್ಥೆಯ ವಿರುದ್ಧ FIR ದಾಖಲಿಸಬೇಕೆಂದು ಕೂಡ ಒತ್ತಾಯಿಸಿದೆ.
May 8, 2025, 11:54 AM IST
ಸೋನು ನಿಗಮ್ ಉತ್ತಮ ಗಾಯಕ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ನಮ್ಮ ಚಿತ್ರದ ಹಾಡೊಂದನ್ನು ಸೋನು ನಿಗಮ್ ಮೂರು ತಿಂಗಳ ಹಿಂದೆ ಹಾಡಿದ್ದರು. ಆದರೆ, ಈಗ ಸೋನು ನಿಗಮ್ ಕನ್ನಡಕ್ಕೆ ಮಾಡಿರುವ ಅವಮಾನ ಸಹಿಸಲ್ಲ.
May 8, 2025, 7:21 AM IST
ಬೆಂಗಳೂರು: ಪಹಲ್ಗಾಮ್ ಘಟನೆಗೆ ಪ್ರತಿಯಾಗಿ ಭಾರತೀಯ ಸೇನೆ ನಡೆಸಿದ ‘ಆಪರೇಶನ್ ಸಿಂಧೂರ್’ಗೆ ಕನ್ನಡ ಚಿತ್ರರಂಗ ಬೆಂಬಲ ವ್ಯಕ್ತಪಡಿಸಿದೆ. ಶಿವರಾಜ್ ಕುಮಾರ್, ಸುದೀಪ್, ಜಗ್ಗೇಶ್ ಮೊದಲಾದವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಭಾರತೀಯ ಸೇನೆಯ ಧೈರ್ಯ, ಶೌರ್ಯವನ್ನು ಮೆಚ್ಚಿಕೊಂಡಿದ್ದಾರೆ. ಬಹುತೇಕರು ‘ಆಪರೇಷನ್ ಸಿಂಧೂರ್’ ಪೋಸ್ಟರ್ ಅನ್ನು ಸೋಷಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಶಿವರಾಜ್ ಕುಮಾರ್, ‘ಮನುಷ್ಯನ ಜೀವ ತೆಗೆಯೋದು ಅಷ್ಟು ಸುಲಭ ಅಲ್ಲ. ಮನುಷ್ಯನಿಗೆ ಪ್ರಾಣ ಅನ್ನೋದು ಒಂದು ಗಿಫ್ಟ್. ಅದನ್ನು ಯಾರೋ ಬಂದು ಹೊಡೆದು ಹಾಕಿದರೆ ಹೇಗಾಗಬೇಡ? ಆಪರೇಷನ್ ಸಿಂಧೂರ್ ಮೂಲಕ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕ್ರಮ ಸರಿಯಾಗಿದೆ. ಕೇಂದ್ರ ಸರ್ಕಾರ ಏನೇ ನಿರ್ಧಾರ ಕೈಗೊಂಡರೂ ಅದು ಸರಿಯಾಗಿಯೇ ಇರುತ್ತೆ ಎನ್ನುವ ನಂಬಿಕೆಯಿದೆ’ ಎಂದಿದ್ದಾರೆ.
May 7, 2025, 5:22 PM IST
ದರ್ಶನ್ ಇತ್ತೀಚಿಗೆ ತಮ್ಮ ಆಪ್ತ ಮತ್ತು ರಾಜಕಾರಣಿ ಸಚ್ಚಿದಾನಂದ್ ಬರ್ತ್ಡೇನಲ್ಲಿ ಪಾಲ್ಗೊಂಡಿದ್ರು. ಆರಂಭದಲ್ಲಿ ಎಲ್ಲರೂ ಇದು ಬರೀ ಹುಟ್ಟುಹಬ್ಬದ ಆಚರಣೆ ಅಂದುಕೊಂಡಿದ್ರು. ಆದ್ರೆ ಈ ಹುಟ್ಟುಹಬ್ಬದ ಮೂಲಕ ದರ್ಶನ್ ಸುಮಲತಾಗೆ ಮುಂದೈತೆ ಮಾರಿಹಬ್ಬ ಅನ್ನೋ ಸಿಗ್ನಲ್ ಕೊಟ್ರಾ. ಮದರ್ ಇಂಡಿಯಾಗೆ ಟಾಂಗ್ ಕೊಟ್ರಾ,.? ಆ ಕುರಿತ ಇನ್ಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ.