ಎಚ್.ಡಿ.ಕುಮಾರಸ್ವಾಮಿ
(Search results - 201)Karnataka DistrictsNov 19, 2020, 12:49 PM IST
ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಜೆಡಿಎಸ್ನಲ್ಲೇ ಸ್ಫೋಟವಾದ ಅಸಮಾಧಾನ
ರಾಜ್ಯದ ಎರಡು ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸೋಲು ಕಂಡಿದ್ದು ಇದೀಗ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಸ್ವ ಪಕ್ಷದಲ್ಲೇ ಅಸಮಾಧಾನ ಸ್ಫೋಟವಾಗಿದೆ.
NRISep 9, 2020, 9:40 AM IST
ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕಬೇಕು : ಎಚ್.ಡಿ.ಕುಮಾರಸ್ವಾಮಿ
ಡ್ರಗ್ಸ್ ಮಾಫಿಯಾ ಎನ್ನುವುದು ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.
Coronavirus KarnatakaMar 30, 2020, 2:52 PM IST
ಅಗೋಚರ ಯುದ್ಧದ ನಡುವೆ ಅನ್ನದಾತನ ಉಳಿಸಿಕೊಳ್ಳಲು HDK ಕೊಟ್ಟ ಅದ್ಭುತ ಸಲಹೆ
ಕೊರೋನಾ ವೈರಸ್ ಇಡೀ ದೇಶವನ್ನು ಕಾಡುತ್ತಿದೆ. ಈ ನಡುವೆ ಕುಮಾರಸ್ವಾಮಿ ದೇಶದ ಮತ್ತು ರಾಜ್ಯದ ರೈತರನ್ನು ಕಾಪಾಡುವುದು ನಮ್ಮ ಜವಾಬ್ದಾರಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಗಳ ಮೂಲಕ ಸಂದೇಶ ರವಾನಿಸಿದ್ದಾರೆ.
Karnataka DistrictsJan 18, 2020, 2:19 PM IST
ಭೂಕಬಳಿಕೆ: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕ್ರಮಕ್ಕೆ ಆಗ್ರಹ
ರಾಮನಗರ ಜಿಲ್ಲೆ ಬಿಡದಿ ಹೋಬಳಿ ಕೇತಿಗಾನಹಳ್ಳಿಯಲ್ಲಿ 200 ಎಕರೆ ಜಮೀನನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿಕರು ಕಬಳಿಕೆ ಮಾಡಿದ್ದು, ಕೂಡಲೇ ಸರ್ಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಆಗ್ರಹಿಸಿದ್ದಾರೆ.
PoliticsNov 13, 2019, 7:51 AM IST
JDS ಅತೃಪ್ತರ ಬಳಿ ಕ್ಷಮೆ ಯಾಚಿಸಿದ ಎಚ್.ಡಿ.ಕುಮಾರಸ್ವಾಮಿ
ಎಚ್.ಡಿ.ಕುಮಾರ ಸ್ವಾಮಿ ಮೇಲೆ ಮುನಿಸಿಕೊಂಡಿದ್ದ ಪಕ್ಷದ ಮೇಲ್ಮನೆ ಸದಸ್ಯರ ಮನವೊಲಿಕೆ ಮಾಡುವಲ್ಲಿ ಜೆಡಿಎಸ್ ವರಿಷ್ಠರು ಸಫಲರಾಗಿದ್ದಾರೆ. ಅವರ ಬಳಿ ಮಾಜಿ ಸಿಎಂ ಎಚ್ ಡಿ ಕೆ ಕ್ಷಮೆ ಯಾಚಿಸಿದ್ದಾರೆ.
HassanNov 1, 2019, 11:46 AM IST
ಎಚ್.ಡಿ.ಕುಮಾರಸ್ವಾಮಿ ಹೇಳಿದ್ದು ಹಾಗಲ್ಲ..! : ಎಚ್ .ಡಿ.ರೇವಣ್ಣ
ಮಾಜಿ ಸಚಿವ ಎಚ್ ಡಿ ರೇವಣ್ಣ ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ನಾವು ಸರ್ಕಾರಕ್ಕೆ ಎಂದಿಗೂ ತೊಂದರೆ ಕೊಡುವುದಿಲ್ಲ. ಅದಾಗೆ ಪತನವಾದರೆ ಏನು ಮಾಡಲಾಗದು ಎಂದರು.
PoliticsOct 29, 2019, 8:47 AM IST
ಪ್ರಧಾನಿ ಮೋದಿಯೊಂದಿಗೆ ಕೈ ಜೋಡಿಸುತ್ತಾರಾ ಎಚ್.ಡಿ.ಕುಮಾರಸ್ವಾಮಿ?
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದಿಢೀರ್ ಬಿಜೆಪಿಯೆಡೆಗೆ ಮೃದು ಧೋರಣೆ ತಾಳಿದ್ದಾರೆ. ಇದಕ್ಕೆ ಕಾರಣಗಳೇನೋ ಗೊತ್ತಿಲ್ಲ. ಒಟ್ಟಿನಲ್ಲಿ ಬಿಜೆಪಿ ಸರಕಾರ ಬೀಳಲು ಬಿಡೋಲ್ಲ ಎನ್ನುತ್ತಿದ್ದಾರೆ. ಜತೆಗೆ ಪ್ರಧಾನಿ ಮೋದಿಯನ್ನು ಬೆಂಬಲಿಸುತ್ತಾರೆ ಎಂಬ ಸುದ್ದಿಗೆ ಎಚ್ಡಿಕೆ ಹೇಳಿದ್ದಿಷ್ಟು....
PoliticsOct 29, 2019, 8:33 AM IST
ಹೌದು ನಾವೆಲ್ಲಾ ಕೋಮುವಾದಿಗಳು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
ಬದಲಾದ ರಾಜಕೀಯ ಸನ್ನಿವೇಶದಲ್ಲಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರ ನಡುವೆ ಮಾತಿನ ಚಕಮಕಿ ನಡೆಯುತ್ತಲೇ ಇದೆ. ಒಬ್ಬರ ಮೇಲಿನ ಮತ್ತೊಬ್ಬರ ಕೆಸರೆರಚಾಟ ಮುಂದುವರಿದಿದೆ. ಇದೀಗ ಎಚ್ಡಿಕೆ ಕೋಮುವಾದಿ ಎಂದ ಸಿದ್ದುಗೆ ಎಚ್ಡಿಕೆ ಟಾಂಗ್ ನೀಡಿದ್ದು ಹೀಗೆ...
PoliticsOct 25, 2019, 12:42 PM IST
ಇನ್ನೂ ಬೇಕಾ? ಸಹವಾಸ ಸಾಕೆಂದ ಸಿದ್ದುಗೆ ಎಚ್ಡಿಕೆ ಫುಲ್ ಕ್ಲಾಸ್!
ಒಂದು ಕಾಲದಲ್ಲಿ ದೋಸ್ತಿಗಳಾಗಿದ್ದ ಎಚ್.ಡಿ.ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಮತ್ತೆ ಮಾತಿನ ಸಮರ ಆರಂಭಿಸಿದ್ದಾರೆ. ಜೆಡಿಎಸ್ ಸಹವಾಸ ಸಾಕು ಎಂದು ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಎಚ್ಡಿಕೆ ತಿರುಗೇಟು ನೀಡಿದ್ದಾರೆ.
NEWSSep 7, 2019, 5:38 PM IST
ದೋಖಾ...ದೋಖಾ..! ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಡಾ. ಸುಧಾಕರ್ ನೇಮಕ ಮಾಡಿಯೇ ಇಲ್ಲ?
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಡಾ.ಸುಧಾಕರ್ ನೇಮಕಾತಿ ವಿಚಾರದಲ್ಲಿ ಫಿಟ್ಟಿಂಗ್ ನಡೆದಿದೆಯಾ? ಡಾ. ಸುಧಾಕರ್ಗೆ ಅಧ್ಯಕ್ಷ ಸ್ಥಾನಕ್ಕೆ ನೇಮಿಸುವ ಆದೇಶದಲ್ಲಿ ಆಗಿನ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೇಕಂತ ಎಡವಟ್ಟು ಮಾಡಿದ್ರಾ? ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುವ ವೇಳೆ ಕುತೂಹಲಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ.
NEWSAug 3, 2019, 1:08 PM IST
ದೇವಾಲಯವನ್ನೇ ದಾನವಾಗಿ ನೀಡಿದ ಎಚ್.ಡಿ.ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ದೇಗುಲವನ್ನೇ ದಾನವಾಗಿ ನೀಡಿದ್ದಾರೆ. ಮುಖ್ಯಮಂತ್ರಿ ಪದವಿಯಿಂದ ಇಳಿಯುವ ಮುನ್ನ ಈ ಪ್ರಕ್ರಿಯೆ ನಡೆದಿದೆ.
NEWSJul 27, 2019, 6:40 PM IST
ದೋಸ್ತಿ ಬೇಕು-ಬೇಡ ಚರ್ಚೆಯ ನಡುವೆ ಕಾಂಗ್ರೆಸ್ಗೆ ರೇವಣ್ಣ ಬಿಗ್ ಶಾಕ್!
ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ದೋಸ್ತಿ ಸರ್ಕಾರ ಪತನವಾದ ಬೆನ್ನಲ್ಲೇ, ಮೈತ್ರಿಯ ಮೇಲೆ ‘ವಿಚ್ಛೇದನ’ದ ಕಾರ್ಮೋಡಗಳು ಹರಿದಾಡಲಾರಂಭಿಸಿದೆ. ಮೈತ್ರಿ ಮುಂದುವರಿಸ್ಬೇಕೋ? ಬೇಡ್ವೋ? ಎಂಬ ಬಗ್ಗೆ ಉಭಯ ಪಕ್ಷದ ನಾಯಕರು ಚರ್ಚೆಗಳು ನಡೆಯುತ್ತಿರುವ ನಡುವೆ, ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಕಾಂಗ್ರೆಸ್ ನಾಯಕರಿಗೆ ಶಾಕ್ ಕೊಟ್ಟಿದ್ದಾರೆ.
NEWSJul 25, 2019, 2:15 PM IST
ಸರ್ಕಾರ ರಚನೆ ವಿಳಂಬ: ಬಿಜೆಪಿಯಲ್ಲಿ ‘ಸಿಎಂ’ ಯಾರೆಂಬ ಗೊಂದಲ?
ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ಮತ ಯಾಚಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಕುಪಿತರಾಗಿದ್ದ ಬಿಜೆಪಿ ನಾಯಕರು, ಸರ್ಕಾರ ರಚಿಸಲು ಮೀನ-ಮೇಷ ಎಣಿಸುತ್ತಿರುವುದು ಯಾಕೆ? ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಮುಂದಿನ ಸಿಎಂ ಯಾರಾಗಬೇಕು ಎಂಬುವುದರ ಬಗ್ಗೆ ಬಿಜೆಪಿಯಲ್ಲಿ ಗೊಂದಲಗಳೇನಾದರೂ ಇದೆಯಾ? ಈ ಬಗ್ಗೆ ಯಡಿಯೂರಪ್ಪ ಆಪ್ತ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಏನು ಹೇಳ್ತಿದ್ದಾರೆ ನೋಡೋಣ...
NEWSJul 24, 2019, 3:09 PM IST
'2020ರಲ್ಲಿ ಎಚ್.ಡಿ.ಕುಮಾರಸ್ವಾಮಿಯೇ ಮತ್ತೆ ಮುಖ್ಯಮಂತ್ರಿ'
ಕಾಂಗ್ರೆಸ್ ನೊಂದಿಗೆ ಕೈ ಜೋಡಿಸಿ ಸಿಎಂ ಹುದ್ದೆಗೆ ಏರಿದ್ದ ಎಚ್.ಡಿ.ಕುಮಾಸ್ವಾಮಿ ಸದ್ಯ ಅಧಿಕಾರದಿಂದ 14 ತಿಂಗಳ ಬಳಿಕ ಕೆಳಕ್ಕೆ ಇಳಿದಿದ್ದಾರೆ. ಇದೀಗ ಎಚ್.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ.
NEWSJul 17, 2019, 5:54 PM IST
ಆರ್. ಶಂಕರ್ ವಿರುದ್ಧ ಸ್ಪೀಕರ್ಗೆ ದೂರು! ವಿಶ್ವಾಸಮತದ ಮೇಲೆ ಪರಿಣಾಮ?
ರಾಜ್ಯ ರಾಜಕಾರಣದಲ್ಲಿ ಗುರುವಾರ ಮಹತ್ವದ ದಿನ. ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆಯ ದಿನ. ಆದರೆ, ಇಂದು ಪಕ್ಷೇತರ ಶಾಸಕ ಆರ್. ಶಂಕರ್ ವಿರುದ್ಧ ಸ್ಪೀಕರ್ ಗೆ ದೂರು ನೀಡಲಾಗಿದೆ. ದೂರು ನೀಡಿದ್ದು ಕಾಂಗ್ರೆಸ್ ಅಥವಾ ಜೆಡಿಎಸ್ ಅಲ್ಲ! ಖುದ್ದು ಅವರ ಪಕ್ಷದವರೇ! ಈ ಬೆಳವಣಿಗೆ ಅನರ್ಹತೆ ವಿಚಾರದ ಮೇಲೆ ಪರಿಣಾಮ ಬೀರುತ್ತಾ? ಮತಯಾಚನೆಯ ಸಮೀಕರಣಗಳನ್ನು ಬದಲಿಸುತ್ತಾ? ಇಲ್ಲಿದೆ ವಿವರ...