ಎಚ್. ವಿಶ್ವನಾಥ್
(Search results - 263)PoliticsJan 24, 2021, 9:39 AM IST
ಗಟ್ಟಿ ಮಾತನಾಡೋರು ಒಂಟಿಯಾಗೋದು ಗ್ಯಾರಂಟಿ : ಹತಾಶೆ ಹೇಳಿಕೆ ನೀಡಿದ ಹಳ್ಳಿಹಕ್ಕಿ
ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಇದೀಗ ತಮ್ಮ ಜೊತೆ ಬಿಜೆಪಿಗೆ ವಲಸೆ ಬಂದ ಮುಖಂಡರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅವರೆಲ್ಲಾ ಮಂತ್ರಿಯಾಗಲು ಮಾತ್ರ
Karnataka DistrictsJan 21, 2021, 9:40 AM IST
ಜೆಡಿಎಸ್ ಮುಖಂಡಗೆ ಬಿಜೆಪಿಗೆ ಆಹ್ವಾನ : BSY ವಿರುದ್ಧ ವಿಶ್ವನಾಥ್ ಕಿಡಿ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಎಚ್. ವಿಶ್ವನಾಥ್. ಅಲ್ಲದೇ ಜೆಡಿಎಸ್ ಮುಖಂಡರನ್ನು ಅವರು ಬಿಜೆಪಿ ಆಹ್ವಾನಿಸಿದ್ದಾರೆ.
stateJan 17, 2021, 2:09 PM IST
ಯೋಗೀಶ್ವರ್ಗೆ ಸಪೋರ್ಟ್ : ವಿಶ್ವನಾಥ್ ವಿರುದ್ಧ ಗರಂ
ಸಿ ಪಿ ಯೋಗೇಶ್ವರ್ ಬಗ್ಗೆ ಮಾತನಾಡುವ ವಿಶ್ವನಾಥ್ ಮಾತುಗಳು ಸರಿಯಲ್ಲ. ಅವರು ಪಕ್ಷಕ್ಕಾಗಿ ಸಾಕಷ್ಟು ಶ್ರಮಿಸಿದ್ದಾರೆ ಎಂದು ಮುಖಂಡರು ಹೇಳಿದ್ದಾರೆ.
PoliticsJan 16, 2021, 9:08 AM IST
ವಿಶ್ವನಾಥ್ಗೆ ರಮೇಶ್ ಜಾರಕಿಹೊಳಿಯಿಂದ ಸಿಕ್ಕ ಭರವಸೆ ಇದು
ಎಚ್ ವಿಶ್ವನಾಥ್ ಟೀಕಾ ಪ್ರಹಾರಕ್ಕೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಮಾತು ಆಶೀರ್ವಾದ ಎಂದು ಹೇಳಿದ್ದಾರೆ.
PoliticsJan 13, 2021, 8:53 PM IST
'ಗ್ರಾಮ ದೇವತೆ ಶಾಪ ಇದೆ, ನ್ಯಾಯ ದೇವತೆಯ ತೀರ್ಪಿದೆ: ಅವರು ಮಂತ್ರಿ ಹೇಗೆ ಆಗ್ತಾರೆ'
ಸಚಿವ ಸ್ಥಾನ ಸಿಗದಿದ್ದಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮೇಲೆ ಕೋಪಗೊಂಡಿರುವ ವಿಶ್ವನಾಥ್ ವಿರುದ್ಧ ಮತ್ತೆ ಜೆಡಿಎಸ್ ಶಾಸಕ ವಾಗ್ದಾಳಿ ನಡೆಸಿದ್ದಾರೆ.
PoliticsJan 13, 2021, 7:21 PM IST
ಕೃತಜ್ಞತೆ ಇಲ್ಲದ ಕಾರಣಕ್ಕೆ ಯಡಿಯೂರಪ್ಪಇವರನ್ನು ಮಂತ್ರಿ ಮಾಡಿಲ್ಲ: ವಿಶ್ವನಾಥ್ಗೆ ಟಾಂಗ್
ಕೃತಜ್ಞತೆ ಇಲ್ಲದೆ ಇರುವ ಕಾರಣಕ್ಕೆ ಬಿಎಸ್ ಯಡಿಯೂರಪ್ಪ ಅವರೂ ಇವರನ್ನು ಮಂತ್ರಿ ಮಾಡಿಲ್ಲ ಎಂದು ಬಿಜೆಪಿ ಪರಿಷತ್ ಸದಸ್ಯ ವಿಶ್ವನಾಥ್ಗೆ ಕೊಟ್ಟಿದ್ದಾರೆ.
PoliticsJan 13, 2021, 1:37 PM IST
ಯಡಿಯೂರಪ್ಪನವರೇ ನಿಮ್ಮ ಮನೆ ದೇವರು ನಿಮಗೆ ಒಳ್ಳೇದು ಮಾಡಲ್ಲ: ವಿಶ್ವನಾಥ್
ನಿಮ್ಮ ಮನೆ ದೇವರು ಸಿದ್ದಲಿಂಗೇಶ್ವರನು ನಿಮಗೆ ಒಳ್ಳೆದು ಮಾಡಲ್ಲ | ಸಿಎಂ ಬಗ್ಗೆ ವಿಶ್ವನಾಥ್ ಮಾತು
Karnataka DistrictsDec 18, 2020, 10:25 AM IST
'ಎಚ್ ವಿಶ್ವನಾಥ್ ಯಾರ ಮಗ ಎನ್ನವುದನ್ನು ರಾಜ್ಯದ ಜನತೆಗೆ ತಿಳಿಸಬೇಕು'
ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಯಾರ ಮಗ ಎನ್ನುವುದನ್ನು ರಾಜ್ಯದ ಜನತೆಗೆ ತಿಳಿಸಬೇಕು ಎಂದು ಮುಖಂಡರೋರ್ವರು ಹೇಳಿದ್ದಾರೆ.
Karnataka DistrictsDec 5, 2020, 8:18 AM IST
ವಿಶ್ವನಾಥ್ - ಸಿದ್ದರಾಮಯ್ಯ ವಿರುದ್ಧ ಈಗ ಏಕವಚನ ಜಟಾಪಟಿ
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಬಿಜೆಪಿ ಎಂಎಲ್ಸಿ ಎಚ್ ವಿಶ್ವನಾಥ್ ನಡುವೆ ಇದೀಗ ಏಕವಚನದ ಜಟಾಪಟಿ ಆರಂಭವಾಗಿದೆ
Karnataka DistrictsDec 3, 2020, 8:08 AM IST
ಈಗ ಯಡಿಯೂರಪ್ಪ ನಡವಳಿಕೆ ಬೇರೆಯೇ ಆಗಿದೆ: ವಿಶ್ವನಾಥ್ ಕಿಡಿ
ಎಚ್ ವಿಶ್ವನಾಥ್ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಅವರ ನಡವಳಿಕೆ ಬೇರೆ ಆಗಿದೆ ಎಂದಿದ್ದಾರೆ.
PoliticsDec 3, 2020, 7:46 AM IST
ವಿಶ್ವನಾಥ್ಗೆ ಅಪಾರ ಮೊತ್ತದ ಹಣ : ತನಿಖೆಗೆ ಆಗ್ರಹ
ಎಚ್ ವಿಶ್ವನಾಥ್ಗೆ ಅಪಾರ ಹಣ ನೀಡಲಾಗಿದೆ ಎನ್ನುವ ವಿಚಾರ ಈಗ ಹೊರ ಬಿದ್ದಿದ್ದು ಈ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಲಾಗಿದೆ.
PoliticsDec 2, 2020, 9:51 AM IST
'ನಾನು ಕೊಚ್ಚೆಗುಂಡಿ ಆದ್ರೆ ವಿಶ್ವನಾಥ್ ಭಿಕ್ಷುಕ; ಕಡೆಗೆ ಭಿಕ್ಷುಕನನ್ನ ಎಲ್ಲಿಗೆ ಕಳಿಸ್ತಾರ್ರಿ'
ಎಚ್. ವಿಶ್ವನಾಥ್ ಸಚಿವ ಸ್ಥಾನಕ್ಕೆ ಅನರ್ಹ ಎಂದು ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಾ. ರಾ ಮಹೇಶ್, ಇದು ದೇವರು ಕೊಟ್ಟ ಶಿಕ್ಷೆ ಎಂದು ಟೀಕಿಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ, ಸಾರಾ ಮಹೇಶ್ ಕೊಚ್ಚೆ ಗುಂಡಿ ಇದ್ದಂಗೆ. ಅವರ ಬಗ್ಗೆ ನಾನು ಮಾತಾಡಲ್ರಿ...ಎಂದು ವಿಶ್ವನಾಥ್ ಹೇಳಿದ್ದರು.
Karnataka DistrictsDec 2, 2020, 8:15 AM IST
ವಿಶ್ವನಾಥ್ಗೆ ಸಚಿವ ಸ್ಥಾನ ವಿಚಾರ : ಸಾ.ರಾ ಮಹೇಶ್ ಹೊಸ ಬಾಂಬ್
ವಿಶ್ವನಾಥ್ಗೆ ಸಚಿವ ಸ್ಥಾನ ತಪ್ಪಿದ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಸಾ ರಾ ಮಹೇಶ್ ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಕಾರಣ ಯಾರು ಎನ್ನುವುದನ್ನು ಹೇಳಿದ್ದಾರೆ.
PoliticsDec 1, 2020, 8:25 PM IST
ವಿಶ್ವನಾಥ್ಗೆ ಕೋರ್ಟ್ ಶಾಕ್: ಚಾಲೆಂಜ್ ಆಗಿ ಸ್ವೀಕರಿಸುತ್ತೇವೆ ಎಂದ ಸಾಹುಕಾರ್...!
ಸಚಿವರಾಗಲು ಎಚ್.ವಿಶ್ವನಾಥ್ ಅರ್ಹರಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ್ದು, ಇದರಿಂದ ಸಚಿವಾಕಾಂಕ್ಷಿಯಾಗಿದ್ದ ಹಳ್ಳಿಹಕ್ಕಿಗೆ ದಿಕ್ಕುತೋಚದಂತಾಗಿದೆ. ಇನ್ನು ಈ ಬಗ್ಗೆ ಸಾಹುಕಾರ್ ಪ್ರತಿಕ್ರಿಯಿಸಿದ್ದು ಹೀಗೆ...!
PoliticsDec 1, 2020, 5:22 PM IST
'ಬಿಎಸ್ವೈ ನಂಬಿದವರನ್ನೂ ಎಂದೂ ಕೈ ಬಿಟ್ಟಿಲ್ಲ, ಮುಂದಿನ ನಡೆಯನ್ನು ವರಿಷ್ಠರು ತೀರ್ಮಾನಿಸುತ್ತಾರೆ'
ಎಚ್. ವಿಶ್ವನಾಥ್ ಸಚಿವ ಸ್ಥಾನದಿಂದ ಅನರ್ಹರಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ವಾಕ್ಸಮರವೂ ಮುಂದುವರೆದಿದೆ.