ಕನ್ನಡ ಪ್ರಭ ಫಲಶೃತಿ
(Search results - 1)NEWSMay 28, 2019, 8:22 AM IST
ತಾಯಿಗೇ ತಾಯಿಯಾದ ಬಾಲಕಿಗೆ ನೆರವಿನ ಮಹಾಪೂರ; ಜೀವನಪೂರ್ತಿ ಶಿಕ್ಷಣ
‘ಭಿಕ್ಷೆ ಬೇಡಿ ನಿಶ್ಶಕ್ತ ತಾಯಿಯನ್ನು ಸಲಹುತ್ತಿರುವ ಬಾಲಕಿ’ಯ ಬಗ್ಗೆ ಕನ್ನಡಪ್ರಭದಲ್ಲಿ ಪ್ರಕಟಗೊಂಡ ಮಾನವೀಯ ವರದಿಗೆ ಭಾರಿ ಸ್ಪಂದನೆ ವ್ಯಕ್ತವಾಗಿದ್ದು ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ಹಿರಿಯ ಮುಖಂಡ ಆರ್.ಅಶೋಕ, ಸಂಸದ ಕರಡಿ ಸಂಗಣ್ಣ ಸೇರಿದಂತೆ ಅನೇಕರು ಸಹಾಯ ಹಸ್ತ ಚಾಚಿದ್ದಾರೆ.