ನರಹಂತಕ
(Search results - 21)Karnataka DistrictsNov 6, 2020, 10:34 AM IST
5 ಜನರನ್ನು ಹಿಡದು ತಿಂದ ನರಹಂತಕ ಚಿರತೆ
ನರಹಂತಕ ಚಿರತೆಯೊಂದು ಐವರನ್ನು ಹಿಡಿದು ತಿಂದಿದ್ದು ಇದರಿಂದ ಜನರು ನೆಮ್ಮದಿಯಿಂದ ತಿರುಗಾಡುವುದು ಅಸಾಧ್ಯವಾಗಿದೆ.
Karnataka DistrictsMar 7, 2020, 10:11 AM IST
ನರಹಂತಕ ಚಿರತೆ ಗುಂಡಿಕ್ಕಿ ಕೊಲ್ಲಲು ಆದೇಶ
ನಾಲ್ಕು ಮಂದಿ ಸಾವಿಗೆ ಕಾರಣವಾಗಿರುವ ಚಿರತೆಗಳನ್ನು ಸೆರೆ ಹಿಡಿಯಬೇಕು. ಇಲ್ಲದಿದ್ದಲ್ಲಿ ಕಂಡಲ್ಲಿ ಗುಂಡಿಕ್ಕಬೇಕು ಎಂದು ಸರ್ಕಾರದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
Karnataka DistrictsMar 2, 2020, 8:05 AM IST
ನರಹಂತಕ ಚಿರತೆಗೆ ಕಂಡಲ್ಲಿ ಗುಂಡಿಡಲು ಆದೇಶ
ಅಜ್ಜ ಅಜ್ಜಿಯ ಕಣ್ಣೆದುರೇ ಚಿರತೆ ದಾಳಿಗೆ ಬಲಿಯಾದ ಬೆನ್ನಲ್ಲೇ ಸರ್ಕಾರ ನರಹಂತಕ ಚಿರತೆಗೆ ಕಂಡಲ್ಲಿ ಗುಂಡಿಕ್ಕಿ ಕೊಲ್ಲಲು ಆದೇಶಿಸಲಾಗಿದೆ
Karnataka DistrictsMar 1, 2020, 11:23 AM IST
ತುಮಕೂರು: ದೇವರಾಯನ ದುರ್ಗಕ್ಕೆ ಬೆಂಕಿ ಭೀತಿ!
ಅತ್ತ ಅರಣ್ಯ ಇಲಾಖೆಯ ದೊಡ್ಡ ಹುದ್ದೆಯಿಂದ ಹಿಡಿದು ಕೆಳ ಹಂತದ ಸಿಬ್ಬಂದಿಯೆಲ್ಲಾ ನರಹಂತಕ ಚಿರತೆ ಸೆರೆ ಹಿಡಿಯಲು ಹೊರಟಿದ್ದರೆ ಇತ್ತ ತುಮಕೂರಿನ ಜನತೆಗೆ ಪ್ರಾಣವಾಯುವಾಗಿರುವ ದೇವರಾಯನದುರ್ಗ ಅರಣ್ಯ ಅಕ್ಷರಶಃ ಬೆಂಕಿ ಭೀತಿ ಎದುರಿಸುತ್ತಿದೆ.
Karnataka DistrictsMar 1, 2020, 9:03 AM IST
ಅಜ್ಜ, ಅಜ್ಜಿ ಎದುರೇ ಮಗು ಕಚ್ಚಿಕೊಂಡು ಹೋಗಿ ಕೊಂದ ಚಿರತೆ! ನಾಲ್ಕನೇ ಬಲಿ
ಮೊಮ್ಮಗಳನ್ನು ಅಜ್ಜ, ಅಜ್ಜಿ ಎದುರೇ ನರಹಂತಕ ಚಿರತೆಯೊಂದು ಕಚ್ಚಿಕೊಂಡು ಹೋದ ಮನಕಲಕುವ ಘಟನೆ ತುಮಕೂರಲ್ಲಿ ನಡೆದಿದೆ.
Karnataka DistrictsJan 24, 2020, 10:08 AM IST
ಅರಣ್ಯ ಇಲಾಖೆಗೆ ಚೆಳ್ಳೆಹಣ್ಣು ತಿನ್ನಿಸಿದ ಆಗಂತುಕ ಚಿರತೆ!
ಒಬ್ಬ ಬಾಲಕ ಸೇರಿ ಮೂವರ ರಕ್ತ ಹೀರಿದ ನರಹಂತಕ ಚಿರತೆ ಕಾರ್ಯಾಚರಣೆಗೆ ಹಿನ್ನೆಡೆಯಾಗಿದ್ದು ಚಿರತೆ ಸೆರೆ ಹಿಡಿಯಲು ಆಗಮಿಸಿದ್ದ ವಿಶೇಷ ಹುಲಿ ಕಾರ್ಯಪಡೆ ತಂಡ ವಾಪಾಸ್ ಹೋಗಿದೆ. ಎರಡು ತಿಂಗಳಿನಿಂದ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ 60 ಮಂದಿ ಸಿಬ್ಬಂದಿಯನ್ನು ಕಾರ್ಯಾಚರಣೆಯಲ್ಲಿ ಬಳಸಿಕೊಂಡಿದ್ದರೂ ನಿರೀಕ್ಷಿತ ಫಲಿತಾಂಶ ಸಿಗುತ್ತಿಲ್ಲ. ಇದರಿಂದ ಅವರ ಶ್ರಮ ವ್ಯರ್ಥವಾದಂತಾಗಿದೆ.
Karnataka DistrictsJan 17, 2020, 11:02 AM IST
ನರಹಂತಕ ಚಿರತೆಯ ಹೈಡ್ರಾಮಕ್ಕೆ ಹೈರಾಣಾಗಿದೆ ಅರಣ್ಯ ಇಲಾಖೆ..!
ಅರಣ್ಯ ಇಲಾಖೆ ಕೂಂಬಿಂಗ್ ಆರಂಭಿಸಿ ಒಂದು ವಾರ ಕಳೆದರೂ ಯಾವುದೇ ಫಲ ನೀಡದೇ ಇರುವುದರಿಂದ ಅಕ್ಷರಶಃ ಸಿಬ್ಬಂದಿ ಕೈ ಚೆಲ್ಲಿ ಕುಳಿತಿದ್ದಾರೆ. ಬಂಡೀಪುರದಿಂದ ಸ್ಪೆಷಲ್ ಟೈಗರ್ ಫೋರ್ಸ್ನ 25 ಮಂದಿ ಹಾಗೂ ಸ್ಥಳೀಯ ಸಿಬ್ಬಂದಿ 35 ಸೇರಿ ಸೇರಿ ಒಟ್ಟು 60 ಜನ ನರಹಂತಕ ಚಿರತೆ ಸೆರೆ ಹಿಡಿಯಲು ಮಾಡಿದ ಪ್ರಯತ್ನಗಳು ಫಲಕೊಡುತ್ತಿಲ್ಲ.
Karnataka DistrictsJan 14, 2020, 7:58 AM IST
ತುಮಕೂರು: ಗ್ರಾಮಗಳಲ್ಲೇ ಅಡಗಿವೆಯಂತೆ 20ಕ್ಕೂ ಹೆಚ್ಚು ಚಿರತೆ..!
ತುಮಕೂರಿನಲ್ಲಿ ಈಗಾಗಲೇ ಹಲವರು ಚಿರತೆ ದಾಳಿಗೆ ಬಲಿಯಾಗಿದ್ದು, ಇದೀಗ ಗ್ರಾಮದಲ್ಲಿ 20 ಕ್ಕೂ ಹೆಚ್ಚು ಚಿರತೆಗಳು ಬೀಡು ಬಿಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಚಿರತೆಗಳು ಪೊದೆಗಳಲ್ಲೇ ಆವಾಸ ಸ್ಥಾನ ಮಾಡಿಕೊಂಡಿದೆ. ಈಗ ಅವುಗಳನ್ನು ಸೆರೆ ಹಿಡಿಯುವುದು ಕಷ್ಟಸಾಧ್ಯ. ಅದರಲ್ಲೂ ಮುಖ್ಯವಾಗಿ ನರಹಂತಕ ಚಿರತೆ ಯಾವುದು ಎಂಬುದು ಗುರುತು ಹಿಡಿಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಮಸ್ಯೆ ಬೃಹದಾಕಾರವಾಗಿ ಬೆಳೆಯುತ್ತಿದೆ.
Karnataka DistrictsJan 11, 2020, 11:46 AM IST
3 ತಾಲೂಕುಗಳಲ್ಲಿ ನರಹಂತಕ ಚಿರತೆ ಸಂಚಾರ: ಭೀತಿಯಲ್ಲಿ ಜನ
ತುಮಕೂರಿನಲ್ಲಿ 2 ತಿಂಗಳಲ್ಲಿ ಮೂರು ಜನರನ್ನು ಚಿರತೆ ಬಲಿ ಪಡೆದಿದೆ. ಬೋನುಗಳನ್ನಿಟ್ಟರೂ ಚಿರತೆ ಮಾತ್ರ ಸೆರೆಯಾಗುತ್ತಿಲ್ಲ. ಜಿಲ್ಲೆಯ 5 ತಾಲೂಕುಗಳಿಂದ 93 ಹಳ್ಳಿಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಆದರೆ 3 ತಾಲೂಕುಗಳಲ್ಲಿ ಈ ನರಹಂತಕ ಚಿರತೆ ಸಂಚಾರ ಮಾಡುತ್ತಿರುವುದು ಜನರನ್ನು ಭೀತಿಗೊಳಿಸಿದೆ.
Karnataka DistrictsDec 20, 2019, 10:30 AM IST
ತುಮಕೂರು: ನರಹಂತಕ ಚಿರತೆಯಿಂದ ಜನತೆ ಹೈರಾಣ!
ಈಗಾಗಲೇ ಇಬ್ಬರು ಮನುಷ್ಯರ ರಕ್ತ ಹೀರಿ ಮತ್ತೊಬ್ಬರನ್ನು ಕೊಲ್ಲಲು ಯತ್ನಿಸಿದ ನರಹಂತಕ ಚಿರತೆ ಈಗ ಅಕ್ಷರಶಃ ಅರಣ್ಯ ಇಲಾಖೆ ಹಾಗೂ ಜನರಿಗೆ ದುಸ್ವಪ್ನವಾಗಿ ಪರಿಣಮಿಸಿದೆ.
Karnataka DistrictsDec 3, 2019, 12:54 PM IST
ತುಮಕೂರು: ಸದ್ದಿಲ್ಲದೆ ಸಂಚರಿಸುತ್ತಿದೆ ‘ನರಹಂತಕ’ ಚಿರತೆ!
ಒಂದೇ ತಿಂಗಳಲ್ಲಿ ಇಬ್ಬರ ರಕ್ತ ಹೀರಿರುವ ‘ನರ ಹಂತಕ’ ಚಿರತೆ ತನ್ನ ಜಾಡು ಬದಲಾಯಿಸದೆ ಮತ್ತೊಂದು ನರಬಲಿಗಾಗಿ ಸದ್ದಿಲ್ಲದೆ ಸಂಚಾರ ಮಾಡುತ್ತಿದೆ. ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿ ಹಾಗೂ ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ವ್ಯಾಪ್ತಿಯಲ್ಲಿ ಒಂದೇ ತಿಂಗಳಲ್ಲಿ ಇಬ್ಬರ ರಕ್ತ ಹೀರಿರುವ ಈ ನರಭಕ್ಷಕ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ.
MandyaOct 16, 2019, 2:45 PM IST
ಮಂಡ್ಯ: ಮನೆಗೆ ನುಗ್ಗಿ ನಾಯಿ ಹೊತ್ತೊಯ್ದ ಚಿರತೆ
ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ನರಹಂತಕ ಹುಲಿಯನ್ನು ಸೆರೆ ಹಿಡಿದಿರುವ ಬೆನ್ನಲ್ಲೇ ಇದೀಗ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಚಿರತೆ ಕಾಟ ಆರಂಭವಾಗಿದೆ. ಮನೆಯಂಗಳಕ್ಕೇ ಬಂದು ಚಿರತೆ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಜನರನ್ನು ಆತಂಕಕ್ಕೊಳಪಡಿಸಿದೆ.
NewsOct 14, 2019, 8:49 AM IST
ಬ್ರೆಡ್ನಲ್ಲಿ ಸೈನೈಡ್ ಬೆರೆಸಿ 2 ವರ್ಷದ ಮಗು ಕೊಂದಳಾಕೆ!
2 ವರ್ಷದ ಮಗುವಿಗೆ ಬ್ರೆಡ್ನಲ್ಲಿ ಸೈನೈಡ್ ಬೆರೆಸಿ ಕೊಂಡಿದ್ದ ಜಾಲಿ| ಕೇರಳ ಮೂಲದ ಸೈನೇಡ್ ಸರಣಿ ನರಹಂತಕಿಯ ಕೃತ್ಯ
stateOct 13, 2019, 9:05 AM IST
ನರಹಂತಕ ಹುಲಿ ಹಿಡಿಯಲು 120 ಸಿಬ್ಬಂದಿ, 200 ಕ್ಯಾಮೆರಾ!
ನರಹಂತಕ ಹುಲಿ ಹಿಡಿಯಲು 120 ಸಿಬ್ಬಂದಿ, 200 ಕ್ಯಾಮೆರಾ!| ಡ್ರೋನ್ ಕ್ಯಾಮೆರಾ ಕೂಡ ಬಳಸಿ ಶೋಧ: ಸಚಿವ ಪಾಟೀಲ್| ಮೃತ ಇಬ್ಬರ ಕುಟುಂಬಕ್ಕೆ 5 ಲಕ್ಷ ಬದಲು 10 ಲಕ್ಷ ರು. ಪರಿಹಾರ
stateFeb 1, 2019, 9:16 AM IST
ರಾಷ್ಟ್ರೀಯ ಉದ್ಯಾನವನದ ಬಳಿ ನರಭಕ್ಷಕ ಹುಲಿಗೆ 1 ತಿಂಗಳಲ್ಲಿ 3ನೇ ವ್ಯಕ್ತಿ ಬಲಿ!
ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಲ್ಲಿ ಮತ್ತೆ ನರಹಂತಕ ಹುಲಿಯ ಆರ್ಭಟ ಕೇಳಿಬಂದಿದೆ. ಒಂದೇ ತಿಂಗಳಲ್ಲಿ ಮೂರನೇ ವ್ಯಕ್ತಿ ಹುಲಿಗೆ ಬಲಿಯಾಗಿದ್ದಾರೆ.