ನವಜೋತ್ ಸಿಂಗ್ ಸಿಧು
(Search results - 47)EntertainmentDec 27, 2019, 11:21 PM IST
ಇವಳು ಯಾರು ಬಲ್ಲಿರೇನು? ಸ್ಟಾರ್ ಕ್ರಿಕೆಟಿಗನ ಪುತ್ರಿ, ಸೋಶಿಯಲ್ ಮೀಡಿಯಾ ಸೆನ್ಸೆಶನ್
ಈಕೆ ಯಾರು ಬಲ್ಲಿರೇನು? ಇವರ ಮೂಲ ಗೊತ್ತೇನು? ಹೌದು ಈಕೆ ಖ್ಯಾತ ಕ್ರಿಕೆಟಿಗ ರಾಜಕಾರಣಿ ನವಜೋತ್ ಸಿಧು ಪುತ್ರಿ ರಾಬಿಯಾ ಸಿಧು. ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್ ಆಗಿದ್ದು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಒಂದಿಷ್ಟು ಪೋಟೋಗಳು...
NewsNov 2, 2019, 8:23 PM IST
ಪಾಕ್ಗೆ ಹೋಗಲು ಅನುಮತಿ ಕೊಡಿ: ವಿದೇಶಾಂಗ ಸಚಿವಾಲಯಕ್ಕೆ ಸಿಧು ಮನವಿ!
ನವೆಂಬರ್ 9 ರಂದು ಪಾಕಿಸ್ತಾನದಲ್ಲಿ ನಡೆಯುವ ಕರ್ತಾರ್ಪುರ್ ಕಾರಿಡಾರ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಅನುಮತಿ ನೀಡಬೇಕು ಎಂದು ಪಂಜಾಬ್ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಮನವಿ ಮಾಡಿದ್ದಾರೆ.
NewsOct 31, 2019, 4:29 PM IST
ಕರ್ತಾರ್ಪುರ ಕಾರಿಡಾರ್ನ ಉದ್ಘಾಟನಾ ಸಮಾರಂಭಕ್ಕೆ ಸಿಧು!
ಕರ್ತಾರ್ಪುರ ಕಾರಿಡಾರ್ನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನೀಡಿರುವ ಆಹ್ವಾನವನ್ನು ಕ್ರಿಕೆಟಿಗ-ರಾಜಕಾರಣಿ ನವಜೋತ್ ಸಿಂಗ್ ಸಿಧು ಸ್ವೀಕರಿಸಿದ್ದಾರೆ.
NEWSAug 16, 2019, 4:05 PM IST
ಸಿಧು ಹೇಳಿದ ರಾಹುಲ್ ಭವಿಷ್ಯ ಏನಾಯ್ತು? ಸಖತ್ ಟ್ರೋಲ್ ಆಯ್ತು!
ಕ್ರಿಕೆಟಿಗ ಅಲ್ಲಿಂದ ರಾಜಕಾರಣಿಯಾಗಿ ಬೆಳೆದು ಬಿಜೆಪಿಯಲ್ಲಿದ್ದು ಇದೀಗ ಕಾಂಗ್ರೆಸ್ ನಾಯಕರಾಗಿ, ಪಂಜಾಬ್ ಸಚಿವರಾಗಿರುವ ನವಜೋತ್ ಸಿಂಗ್ ಸಿಧು ಅವರು ಹಿಂದೊಮ್ಮೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಮಾಡಿದ್ದ ಭಾಷಣವೊಂದು ಟ್ರೋಲ್ ಗೆ ಆಹಾರವಾಗಿದೆ.
NEWSJul 31, 2019, 5:50 PM IST
ಸಿಧುಗೆ ದೆಹಲಿ ಅಧ್ಯಕ್ಷ ಪಟ್ಟ: ಕಾಂಗ್ರೆಸ್ ದಾಳ ಫೇಲಾಗುವುದು ದಿಟ?
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನವಜೋತ್ ಸಿಂಗ್ ಸಿಧು ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಳ್ಳುವ ಸಾಧ್ಯತೆ ಇದೆ. ಶೀಲಾ ದೀಕ್ಷಿತ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ನವಜೋತ್ ಸಿಧು ಅವರನ್ನು ನೇಮಕ ಮಾಡುವ ಸಾಧ್ಯತೆ ದಟ್ಟವಾಗಿದೆ.
NEWSJul 14, 2019, 9:59 PM IST
ಸರಿ ಮಾಡಿದ್ದಾರೆ: ಸಿಧು ರಾಜೀನಾಮೆ ಬೆಂಬಲಸಿದ ಶತ್ರು!
ಪಂಜಾಬ್ ಸಂಪುಟಕ್ಕೆ ರಾಜೀನಾಮೆ ನೀಡಿರುವ ನವಜೋತ್ ಸಿಂಗ್ ಸಿಧು ನಸೆಯನ್ನು, ಮತ್ತೋರ್ವ ಕಾಂಗ್ರೆಸ್ ನಾಯಕ ಶತ್ರುಘ್ನ ಸಿನ್ಹಾ ಶ್ಲಾಘಿಸಿದ್ದಾರೆ.
NEWSJul 9, 2019, 7:01 PM IST
ಕಚೇರಿಗೆ ಬರದಿದ್ದರೂ ಸಿಧುಗೆ ಸಲ್ಲುತ್ತೆ ಸಂಬಳ, ಗೂಟದ ಕಾರಿಗೂ ಮೋಸವಿಲ್ಲ!
ಕೆಲಸ ಮಾಡದೇ ಯಾವ ಇಲಾಖೆಯೂ ಸಂಬಳ ಕೊಡಲ್ಲ... ಖಾಸಗಿ ಸಂಸ್ಥೆಗಳೆಂತೂ ಕೇಳಲೇ ಬೇಡಿ... ಆದರೆ ಜನಪ್ರತಿನಿಧಿಗಳ ವಿಚಾರಕ್ಕೆ ಬಂದರೆ ಎಲ್ಲವೂ ಉಲ್ಟಾ-ಪಲ್ಟಾ.. ಭಾರತ ಕಂಡ ಒಂದು ಕಾಲದ ಶ್ರೇಷ್ಠ ಕ್ರಿಕೆಟಿಗ, ಪಂಜಾಬಿನ ಸಚಿವ ನವಜೋತ್ ಸಿಂಗ್ ಸಿಧು ಮೇಲೆ ಬಿಜೆಪಿ ಮಾಡಿರುವ ಆರೋಪವನ್ನು ಕೇಳಲೇಬೇಕು.
NEWSJun 9, 2019, 1:19 PM IST
ಸಿಎಂ ವಿರುದ್ಧ ಅಸಮಾಧಾನ : ಜವಾಬ್ದಾರಿ ಬಿಟ್ಟು ಹೊರ ನಡೆದ ಸಚಿವ
ಮುಖ್ಯಮಂತ್ರಿ ವಿರುದ್ಧದ ಅಸಮಾಧಾನದಿಂದ ಸಚಿವರೋರ್ವರು ತಮ್ಮ ಜವಾಬ್ದಾರಿಯಿಂದ ಹೊರ ನಡೆದಿದ್ದಾರೆ. 8 ಸಲಹಾ ಸಮಿತಿಯಿಂದ ಹೊರಗುಳಿದಿದ್ದಾರೆ.
NEWSJun 7, 2019, 8:59 AM IST
ಸಚಿವ ಸಿಧು ರೆಕ್ಕೆ ಕತ್ತರಿಸಿದ ಸಿಎಂ ಅಮರೀಂದರ್ ಸಿಂಗ್!
ಸಚಿವ ಸಿಧು ರೆಕ್ಕೆ ಕತ್ತರಿಸಿದ ಸಿಎಂ| ಪೌರಾಡಳಿತ ಖಾತೆ ಕಿತ್ತುಕೊಂಡ ಅಮರೀಂದರ್| ಸಿಎಂ ಕ್ರಮಕ್ಕೆ ಸಿಧು ಬೇಸರ, ಸಂಪುಟ ಸಭೆಗೆ ಗೈರು
NEWSMay 24, 2019, 1:28 PM IST
ರಾಹುಲ್ ಗೆ ಐತಿಹಾಸಿಕ ಸೋಲು : ರಾಜಕೀಯ ತೊರೆಯುತ್ತಾರಾ ಸಿಧು..?
ಲೋಕಸಭಾ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರದಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೋಲು ಕಂಡಿದ್ದು, ಇದರಿಂದ ಪಂಜಾಬ್ ಸಚಿವ ಕೈ ನಾಯಕ ಸಿಧು ರಾಜಕೀಯ ತೊರೆಯುತ್ತಾರಾ..?
NEWSMay 19, 2019, 3:44 PM IST
ಕೈ ನಾಯಕ ಸಿಧು ವಿರುದ್ಧ ಸಿಎಂ ಅಮರಿಂದರ್ ಸಿಂಗ್ ಗಂಭೀರ ಆರೋಪ!
ಕಾಂಗ್ರೆಸ್ ನಾಯಕ ಸಿಧು ವಿರುದ್ಧ ಸಿಎಂ ಅಮರಿಂದರ್ ಸಿಂಗ್ ಗಂಭೀರ ಆರೋಪ!| ಸಿಧು ಪಂಜಾಬ್ ಸಿಎಂ ಆಗಲಿಚ್ಛಿಸುತ್ತಿದ್ದಾರೆ| ಹೈ ಕಮಾಂಡ್ ಕ್ರಮ ಕೈಗೊಳ್ಳಬೇಕು
Lok Sabha Election NewsMay 14, 2019, 9:19 AM IST
28 ದಿನದಲ್ಲಿ 80 ಭಾಷಣ, ಸಿಧು ಧ್ವನಿಪೆಟ್ಟಿಗೆಗೆ ಹಾನಿ, 4 ದಿನ ಮೌನ ವ್ರತ
28 ದಿನದಲ್ಲಿ 80 ಸಮಾವೇಶಗಳಲ್ಲಿ ಭಾಷಣ, ಸಿಧು ಧ್ವನಿಪೆಟ್ಟಿಗೆಗೆ ಹಾನಿ, 4 ದಿನ ಮೌನ ವ್ರತ| 48 ಗಂಟೆಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ
Lok Sabha Election NewsMay 11, 2019, 5:48 PM IST
ಮೋದಿ ಬಳೆ ಶಬ್ಧ ಮಾಡೋ ನವವಧು: ನವಜೋತ್ ಸಿಧು!
ಪ್ರಧಾನಿ ನರೇಂದ್ರ ಮೋದಿ ನವವಧುವಿನಂತೆ, ಕೆಲಸ ಕಡಿಮೆ ಮಾಡಿ ಹೆಚ್ಚು ಬಿಲ್ಡಪ್ ತೆಗೆದುಕೊಳ್ಳುತ್ತಾರೆ ಎಂದು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ವ್ಯಂಗ್ಯವಾಡಿದ್ದಾರೆ.
Lok Sabha Election NewsApr 29, 2019, 1:35 PM IST
ಸಿಧು ರಾಜಕೀಯ ನಿವೃತ್ತಿ? ಕಾರಣವೇನು?
ರಾಜಕೀಯ ನಿವೃತ್ತಿ ಕುರಿತಾಗಿ ಮಾತನಾಡಿದ ಸಿಧು| ಫಲಿತಾಂಶದಲ್ಲಿ ರಾಹುಲ್ ಗಾಂಧಿ ಗೆಲ್ಲದಿದ್ದರೆ ನನ್ನ ರಾಜಕೀಯ ನಿವೃತ್ತಿ ಖಚಿತ ಎಂದ ಕ್ರಿಕೆಟರ್ ಸಿಧು| ಬಿಜೆಪಿ ವಿರುದ್ಧವೂ ಪಂಜಾಬ್ ಸಚಿವನಿಂದ ವಾಗ್ದಾಳಿ
Lok Sabha Election NewsApr 23, 2019, 9:53 AM IST
ಕಾಂಗ್ರೆಸ್ ಮುಖಂಡಗೆ ಚುನಾವಣಾ ಆಯೋಗದಿಂದ 72 ಗಂಟೆ ನಿಷೇಧ
ಲೋಕಸಭಾ ಚುನಾವಣೆಯ ಈ ಸಂದರ್ಭದಲ್ಲಿ ಚುನಾವಣಾ ಆಯೋಗವು ಕಾಂಗ್ರೆಸ್ ಮುಖಂಡಗೆ 72 ಗಂಟೆಗಳ ಕಾಲ ನಿಷೇಧ ಹೇರಿದೆ.