ಮಹಾರಷ್ಟ್ರ
(Search results - 2)stateDec 31, 2019, 7:32 AM IST
ರಾಜ್ಯದ ಒಂದಿಂಚು ಜಾಗವನ್ನೂ ಬಿಡಲ್ಲ : ಬಿಎಸ್ವೈ ‘ಮಹಾ’ ಗುಡುಗು
ಕರ್ನಾಟಕದ ಒಂದು ಇಂಚು ಜಾಗವನ್ನೂ ನಾವು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಗಡಿ ವಿಷಯದಲ್ಲಿ ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ಹೋಗಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಹಾರಾಷ್ಟ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.
NEWSDec 7, 2018, 2:17 PM IST
ರಾಷ್ಟ್ರಗೀತೆ ವೇಳೆ ವೇದಿಕೆಯಲ್ಲೇ ಕುಸಿದ ಗಡ್ಕರಿ: ವಿಡಿಯೋ!
ಕೇಂದ್ರ ಸಚಿವ ನಿತಿನ್ ಗಡ್ಕರಿ ವೇದಿಕೆಯಲ್ಲೇ ಕುಸಿದು ಬಿದ್ದ ಘಟನೆ ಮಹಾರಾಷ್ಟ್ರದ ಅಹ್ಮದ್ನಗರ್ದಲ್ಲಿ ನಡೆದಿದೆ. ಇಲ್ಲಿನ ಮಹಾತ್ಮಾ ಪುಲೆ ಕೃಷಿ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದ ನಿತಿನ್ ಗಡ್ಕರಿ, ರಾಷ್ಟ್ರಗೀತೆ ಹಾಡುವ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ.