ರಾಜೂಗೌಡ
(Search results - 13)Karnataka DistrictsSep 19, 2020, 1:39 PM IST
'ಕಲ್ಯಾಣ ಕರ್ನಾಟಕಕ್ಕೆ 500 ಕೋಟಿಗೂ ಹೆಚ್ಚು ಬಿಡುಗಡೆ'
ಶಾಶ್ವತ ಕುಡಿಯುವ ನೀರಿಗಾಗಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ 500 ಕೋಟಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ನಗರ ನೀರು ಪೂರೈಕೆ ಮತ್ತು ಒಳಚರಂಡಿ ನಿಗಮದ ಅಧ್ಯಕ್ಷ, ಶಾಸಕ ನರಸಿಂಹನಾಯಕ (ರಾಜೂಗೌಡ) ಹೇಳಿದ್ದಾರೆ.
Karnataka DistrictsSep 17, 2020, 4:51 PM IST
ಮತ್ತೆ ಸಚಿವ ಈಶ್ವರಪ್ಪ ನಮ್ಮಣ್ಣ ಎಂದ ಮುಖಂಡ
ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ನನ್ನ ಸಹೋದರ ಎಂದು ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ಅಧ್ಯಕ್ಷ ರಾಜೂಗೌಡ ಹೇಳಿದ್ದಾರೆ.
PoliticsJul 11, 2020, 7:34 AM IST
ಕಾಂಗ್ರೆಸ್ಗೆ ಶಾಸಕನಿಂದ ಮಾಸ್ಟರ್ ಸ್ಟ್ರೋಕ್: ಬಿಜೆಪಿ ಬೆಂಬಲಿತನಿಗೆ ಜಿಪಂ ಅಧ್ಯಕ್ಷಗಿರಿ!
ಯಾದಗಿರಿಯಲ್ಲಿ ಕಾಂಗ್ರೆಸ್ಗೆ ಶಾಕ್| ಬಿಜೆಪಿ ಬೆಂಬಲಿತನಿಗೆ ಜಿಪಂ ಅಧ್ಯಕ್ಷಗಿರಿ| ಬಂಡಾಯ ಅಭ್ಯರ್ಥಿ ಬಸಣ್ಣಗೌಡ ಯಡಿಯಾಪೂರ ಆಯ್ಕೆ| ಕಾಂಗ್ರೆಸ್ಗೆ ಸುರಪುರ ಶಾಸಕ ರಾಜೂಗೌಡ ಮಾಸ್ಟರ್ ಸ್ಟೊ್ರೕಕ್
Karnataka DistrictsMay 30, 2020, 12:13 PM IST
BSY ವಿರುದ್ಧ ಯಾವುದೇ ಯಾವುದೇ ಚಟುವಟಿಕೆಗಳು ನಡೆದಿಲ್ಲ: ಶಾಸಕ ರಾಜೂಗೌಡ
ಪಕ್ಷದ ವಿರುದ್ಧವಾಗಲೀ ಅಥವಾ ಬಿಎಸ್ವೈ ವಿರುದ್ಧ ಯಾವುದೇ ಚಟುವಟಿಕೆಗಳು ನಡೆದಿಲ್ಲ ಎಂದು ಸುರಪುರದ ಶಾಸಕ, ಬಿಜೆಪಿಯ ನರಸಿಂಹನಾಯಕ್ (ರಾಜೂಗೌಡ) ಪ್ರತಿಕ್ರಿಯಿಸಿದ್ದಾರೆ.
stateFeb 19, 2020, 1:19 PM IST
ಕಲ್ಯಾಣ ಕರ್ನಾಟಕಕ್ಕೆ 2000 ಕೋಟಿ ಕೊಡಿ; ಸಿಎಂಗೆ ಸಚಿವರ ಪತ್ರ
'ಕಲ್ಯಾಣ ಕರ್ನಾಟಕ' ಕದನ ಮತ್ತೆ ಶುರುವಾಗಿದೆ. 'ಕಲ್ಯಾಣ ಕರ್ನಾಟಕಕ್ಕೆ ಮಂತ್ರಿಗಿರಿ ಕೊಟ್ಟೇ ಇಲ್ಲ, ಕಡೇ ಪಕ್ಷ ಬಜೆಟ್ನಲ್ಲಿ ಅನುವಾದ್ರೂ ಕೊಡಿ. ಕಲ್ಯಾಣ ಕರ್ನಾಟಕಕ್ಕೆ ಕನಿಷ್ಟ 2000 ಕೋಟಿ ನೀಡಿ ಎಂದು ರಾಜೂಗೌಡ ನೇತೃತ್ವದಲ್ಲಿ ಸಿಎಂ ಬಿಎಸ್ವೈಗೆ ಸಚಿವರು ಪತ್ರ ಬರೆದಿದ್ದಾರೆ.
Karnataka DistrictsJan 13, 2020, 1:17 PM IST
ಯಾದಗಿರಿ: ಸುರಪುರ ಶಾಸಕ ರಾಜುಗೌಡಗೆ ಮಾತೃ ವಿಯೋಗ
ಜಿಲ್ಲೆಯ ಸುರಪುರ ಕ್ಷೇತ್ರದ ಬಿಜೆಪಿ ಶಾಸಕ ರಾಜುಗೌಡ ಅವರ ತಾಯಿ ತಿಮ್ಮಮ್ಮ ಶಂಬನಗೌಡ ನಾಯಕ್ ಅವರು ಇಂದು(ಸೋಮವಾರ) ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.
Karnataka DistrictsJan 12, 2020, 12:22 PM IST
ರಾಜಕೀಯ ಭವಿಷ್ಯ: 'ಯಡಿಯೂರಪ್ಪ ನಂತರ ರಾಜ್ಯದಲ್ಲಿ ದಲಿತರಿಗೆ ಸಿಎಂ ಪಟ್ಟ'
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವಧಿ ಮುಗಿದ ನಂತರ ರಾಜ್ಯದಲ್ಲಿ ದಲಿತರಿಗೆ ಸಿಎಂ ಪಟ್ಟದ ಸ್ಥಾನ ಸಿಗಲಿದೆ ಎಂದು ಸುರಪುರ ಬಿಜೆಪಿ ಶಾಸಕ ರಾಜೂಗೌಡ ಭವಿಷ್ಯ ನುಡಿದಿದ್ದಾರೆ.
YadgirNov 9, 2019, 8:16 AM IST
ಸುರಪುರ: ಎಂಜಿನೀಯರಗಳನ್ನ ತರಾಟೆಗೆ ತೆಗೆದುಕೊಂಡ ಶಾಸಕ ರಾಜೂಗೌಡ
ಕಾಮಗಾರಿ ಪೂರ್ಣಗೊಳಿಸದೆ ಲಕ್ಷಾಂತರ ರು. ಬಿಲ್ ಪಡೆಯಲಾಗಿದೆ ಎಂದು ನಿರ್ಮಿತಿ ಕೇಂದ್ರದ ಅಧಿಕಾರಿ ವಿರುದ್ಧ ಶಾಸಕ ನರಸಿಂಹ ನಾಯಕ್ (ರಾಜೂಗೌಡ) ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಡೆದಿದೆ.
YadgirNov 4, 2019, 4:08 PM IST
‘HDK ಸರ್ಕಾರ ಉಳಿಸಿಕೊಳ್ಳಲು ಸ್ವಾಮೀಜಿಗಳ ಫೋನ್ ಟ್ಯಾಪ್ ಮಾಡಿಸಿದ್ದರು’
ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಫೋನ್ ಟ್ಯಾಪ್ ಮಾಡೋ ಬದಲು ಜನರ ಸಮಸ್ಯೆಗಳನ್ನ ಟ್ಯಾಪ್ ಮಾಡ್ಬೇಕಿತ್ತು ಎಂದು ಸುರಪುರ ಶಾಸಕ ರಾಜುಗೌಡ ಅವರು ಹೇಳಿದ್ದಾರೆ.
YadgirNov 4, 2019, 2:55 PM IST
ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಹೆಚ್ಚಿಸದಿದ್ರೆ ರಾಜೀನಾಮೆಗೂ ಸಿದ್ಧ: ಬಿಜೆಪಿ ಶಾಸಕ
ವಾಲ್ಮೀಕಿ ಸಮಾಜಕ್ಕೆ ಶೇಕಡಾ 7.5 ಮೀಸಲಾತಿ ಹೆಚ್ಚಳ ಮಾಡದಿದ್ರೆ ರಾಜೀನಾಮೆಗೂ ಸಿದ್ಧ ಎಂದು ಶಾಸಕ ರಾಜೂಗೌಡ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
YadgirNov 2, 2019, 2:33 PM IST
ಅನರ್ಹ ಶಾಸಕರಿಂದಲೇ ಬಿಜೆಪಿ ಸರ್ಕಾರ ರಚನೆಯಾಗಿದ್ದು ಎಂದ ಬಿಜೆಪಿ ಶಾಸಕ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಅನರ್ಹ ಶಾಸಕರು ಆಧಾರ ಸ್ತಂಭವಾಗಿದ್ದು, ಅವರ ರಾಜೀನಾಮೆಯಿಂದಲೇ ರಾಜ್ಯ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಸಾಧ್ಯವಾಗಿದೆ ಎಂದು ಸುರಪುರ ಶಾಸಕ ಹಾಗೂ ಬಿಜೆಪಿ ಪರಿಶಿಷ್ಟ ಪಂಗಡಗಳ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ನರಸಿಂಹ ನಾಯಕ(ರಾಜೂಗೌಡ) ಅವರು ಹೇಳಿದ್ದಾರೆ.
Karnataka DistrictsOct 2, 2019, 12:51 PM IST
ವಿದ್ಯಾರ್ಥಿಗಳ ಸಾಧನೆಯೇ ನನಗೆ ಕಮಿಷನ್: ಶಾಸಕ ರಾಜೂಗೌಡ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಕಲ ಸೌಲಭ್ಯ ಒದಗಿಸಿ ಕೊಡುವ ಕೆಲಸ ಮಾಡುತ್ತೇನೆ. ಪ್ರತಿಯೊಬ್ಬ ವಿದ್ಯಾರ್ಥಿಯು ಶೇ. 80 ಹೆಚ್ಚು ಅಂಕ ತೆಗೆದು ತಾಲೂಕು ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದರೆ ಅದುವೇ ನನ್ನ ಕಮಿಷನ್ ಎಂದು ಶಾಸಕ ನರಸಿಂಹನಾಯಕ ರಾಜೂಗೌಡ ಹೇಳಿದರು.
NEWSJun 1, 2019, 4:12 PM IST
ಮೊಬೈಲ್ ಸ್ವಿಚ್ ಆಫ್ ಮಾಡಿದ್ದ ಕಾರಣ ಬಿಚ್ಚಿಟ್ಟ ಬಿಜೆಪಿ ಶಾಸಕ ರಾಜೂಗೌಡ
ಒಂದು ಕಡೆ ದೋಸ್ತಿ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆ ಎದ್ದಿರುವಾಗಲೆ ಬಿಜೆಪಿ ಆಪರೇಶನ್ ಕಮಲಕ್ಕೆ ಮುಂದಾಗುತ್ತಿದೆ ಎಂಬ ಮಾತು ಕೇಳಿ ಬಂದಿದೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಸಹ ಬಿಜೆಪಿ ಮುಖಂಡರನ್ನು ಸೆಳೆಯುವ ಕೆಲಸ ಮಾಡುತ್ತಿದೆ. ಕೆಲ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದಕ್ಕೆ ಬಿಜೆಪಿ ಶಾಸಕ ರಾಜೂಗೌಡ ಸ್ಪಷ್ಟನೆ ನೀಡಿದ್ದಾರೆ.