ವಿರೇಂದ್ರ ಸೆಹ್ವಾಗ್
(Search results - 86)CricketDec 14, 2020, 4:50 PM IST
ಸೆಹ್ವಾಗ್, ಯುವಿ, ಪಾಂಡ್ಯ, ಧೋನಿಯೂ ಮಾಡದ ಅಪರೂಪದ ರೆಕಾರ್ಡ್ ವೇಗಿ ಅಗರ್ಕರ್ ಹೆಸರಿನಲ್ಲಿದೆ..!
ಬೆಂಗಳೂರು: ಕ್ರಿಕೆಟ್ನಲ್ಲಿ ಪ್ರತಿದಿನ ಒಂದಲ್ಲ ಒಂದು ರೆಕಾರ್ಡ್ ನಿರ್ಮಾಣವಾಗುತ್ತವೆ, ಇನ್ನೊಮ್ಮೆ ಆ ರೆಕಾರ್ಡ್ಗಳು ಬ್ರೇಕ್ ಆಗುತ್ತವೆ. ಕಳೆದ 20 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಒಂದು ರೆಕಾರ್ಡ್ ಅನ್ನು ಟೀಂ ಇಂಡಿಯಾ ಬ್ಯಾಟ್ಸ್ಮನ್ಗಳು ಬ್ರೇಕ್ ಮಾಡಲು ಸಾಧ್ಯವಾಗಿಲ್ಲ.
ಹೌದು, ಏಕದಿನ ಕ್ರಿಕೆಟ್ನಲ್ಲಿ ಅತಿವೇಗವಾಗಿ ಅರ್ಧಶತಕ ಸಿಡಿಸಿದ ಭಾರತೀಯ ಬ್ಯಾಟ್ಸ್ಮನ್ ಎನ್ನುವ ದಾಖಲೆ ಇಂದಿಗೂ(ಡಿ.14-2020) ಒಬ್ಬ ಬೌಲರ್ ಹೆಸರಿನಲ್ಲಿದೆ. ಸ್ಪೋಟಕ ಬ್ಯಾಟ್ಸ್ಮನ್ಗಳಾದ ವಿರೇಂದ್ರ ಸೆಹ್ವಾಗ್, ಎಂ ಎಸ್ ಧೋನಿ, ಯುವರಾಜ್ ಸಿಂಗ್, ಹಾರ್ದಿಕ್ ಪಾಂಡ್ಯಗೆ ಮಾಡಲಾಗದ ದಾಖಲೆ ಟೀಂ ಇಂಡಿಯಾ ಮಾಜಿ ವೇಗಿ ಅಜಿತ್ ಅಗರ್ಕರ್ ಹೆಸರಿನಲ್ಲಿದೆ. ಇಂದಿಗೆ(ಡಿ.14-2020) ಸರಿಯಾಗಿ 20 ವರ್ಷಗಳ ಹಿಂದೆ ಅಜಿತ್ ಅಗರ್ಕರ್ ಭಾರತ ಪರ ಏಕದಿನ ಕ್ರಿಕೆಟ್ನಲ್ಲಿ ಅತಿವೇಗದ ಅರ್ಧಶತಕ ಬಾರಿಸಿದ್ದರು. ಭಾರತ ಪರ ಅತಿವೇಗವಾಗಿ ಅರ್ಧಶತಕ ಬಾರಿಸಿದ ಟಾಪ್ 5 ಆಟಗಾರರ ಪಟ್ಟಿ ಇಲ್ಲಿದೆ ನೋಡಿ.
CricketDec 3, 2020, 5:47 PM IST
3 ಕೋಟಿ ರುಪಾಯಿಗೆ ನಟರಾಜನ್ರನ್ನು KXIP ತಂಡಕ್ಕೆ ಖರೀದಿಸಿದಾಗ ಎಲ್ಲರೂ ಪ್ರಶ್ನಿಸಿದ್ದರು: ಸೆಹ್ವಾಗ್
ತಮಿಳುನಾಡು ಪ್ರೀಮಿಯರ್ ಲೀಗ್(TNPL)ನಲ್ಲಿ ನಟರಾಜನ್ ಅದ್ಭುತ ಬೌಲಿಂಗ್ ಪ್ರದರ್ಶನ ಕಂಡು ಸೆಹ್ವಾಗ್, ಎಡಗೈ ಯಾರ್ಕರ್ ಸ್ಪೆಷಲಿಸ್ಟ್ ಅವರನ್ನು ತಮ್ಮ ತೆಕ್ಕೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು.
IPLOct 23, 2020, 4:55 PM IST
ವೇಗಿ ಜೋಫ್ರಾ ಆರ್ಚರ್ ಬಗ್ಗೆ ಅತಿ ದೊಡ್ಡ ಹೇಳಿಕೆ ನೀಡಿದ ವಿರೇಂದ್ರ ಸೆಹ್ವಾಗ್..!
ಮುಂಬೈ: ಮಿಲಿಯನ್ ಡಾಲರ್ ಟೂರ್ನಿಯಾದ ಐಪಿಎಲ್ ಟೂರ್ನಿಯಲ್ಲಿನ ಕ್ರಿಕೆಟ್ ರೋಚಕತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಅರ್ಧ ಭಾಗ ಮುಕ್ತಾಯವಾಗಿದ್ದರು. ಅಂತಿಮ 4ರ ಘಟ್ಟದಲ್ಲಿ ಸ್ಥಾನ ಪಡೆಯಲು ಎಲ್ಲಾ 4 ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸುತ್ತಿವೆ.
ಹೌದು, ಹೀಗಿರುವಾಗಲೇ ತಮ್ಮ ಘಾತಕ ಬೌಲಿಂಗ್ ಮೂಲಕ ಎದುರಾಳಿ ತಂಡದ ನಿದ್ದೆಗೆಡಿಸಿರುವ ರಾಜಸ್ಥಾನ ರಾಯಲ್ಸ್ ತಂಡದ ವೇಗಿ ಜೋಫ್ರಾ ಆರ್ಚರ್ ಬಗ್ಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಆರ್ಚರ್ ಬಗೆಗಿನ ಸೆಹ್ವಾಗ್ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
IPLSep 21, 2020, 5:01 PM IST
ಮ್ಯಾನ್ ಆಫ್ ದಿ ಮ್ಯಾಚ್ ಅಂಪೈರ್ಗೆ ಕೊಡ್ಬೇಕಿತ್ತು ಎಂದ ಸೆಹ್ವಾಗ್..!
ನವದಹಲಿ: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ನಡುವಿನ ಪಂದ್ಯ ಟೈ ಆಗಿದ್ದರಿಂದ ಫಲಿತಾಂಶಕ್ಕಾಗಿ ಸೂಪರ್ ಓವರ್ ಮೊರೆ ಹೋಗಲಾಯಿತು. ಭಾನುವಾರ(ಸೆ.20) ರಾತ್ರಿ ನಡೆದ ಜಿದ್ದಾಜಿದ್ದಿನ ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿತ್ತು. ಆದರೆ ಮೈದಾನದಲ್ಲಿ ಅಂಪೈರ್ ಮಾಡಿದ ಯಡವಟ್ಟಿನಿಂದಾಗಿ ಕೆ.ಎಲ್. ರಾಹುಲ್ ನೇತೃತ್ವದ ಪಂಜಾಬ್ ತಂಡ ಸೋಲಿನ ಕಹಿಯುಣ್ಣಬೇಕಾಯಿತು. ಅಂಪೈರ್ ನಡೆ ಮಾಜಿ ಕ್ರಿಕೆಟಿಗರು ಸೇರಿದಂತೆ ಪಂಜಾಬ್ ಸಹ ಒಡತಿ ಪ್ರೀತಿ ಝಿಂಟಾ ಆಕ್ರೋಶಕ್ಕೆ ಕಾರಣವಾಗಿದೆ. ಅಷ್ಟಕ್ಕೂ ಅಂಪೈರ್ನಿಂದಾದ ಪ್ರಮಾದವಾದರೂ ಏನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
IPLSep 17, 2020, 9:04 AM IST
IPL 2020: ದುಬೈನಲ್ಲಿ ಸೆಹ್ವಾಗ್ ನೆನಪು ಮಾಡಿಕೊಂಡ ಎಬಿ ಡಿವಿಲಿಯರ್ಸ್..!
ಪಂದ್ಯಗಳು ರಾತ್ರಿಯಲ್ಲೇ ನಡೆಯುವುದಾಗಿದ್ದರಿಂದ ಹವಾಮಾನಕ್ಕೆ ಹೊಂದಿಕೊಂಡು ಆಡುವುದು ಪ್ರತಿಯೊಬ್ಬ ಆಟಗಾರರಿಗೂ ಸವಾಲೇ ಆಗಿರಲಿದೆ. ನಾನಂತೂ ಇಂತಹ ಹವಾಮಾನದಲ್ಲಿ ಹೆಚ್ಚು ಪಂದ್ಯಗಳನ್ನಾಡಿದ ಅನುಭವ ಹೊಂದಿಲ್ಲ. ಅಷ್ಟೊಂದು ಉಷ್ಣ ಹವಾಮಾನ ಇಲ್ಲಿಯದು ಎಂದು ಮಿಸ್ಟರ್ 360 ಖ್ಯಾತಿಯ ಎಬಿಡಿ ಹೇಳಿದ್ದಾರೆ.
CricketAug 23, 2020, 6:00 PM IST
ಧೋನಿ-ರೋಹಿತ್ ಅಭಿಮಾನಿಗಳ ನಡುವೆ ಹೊಡೆದಾಟ; ಓರ್ವನ ಸ್ಥಿತಿ ಗಂಭೀರ!
ಐಪಿಎಲ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೊರೋನಾ ಕಾರಣ ದುಬೈನಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಗೆ ಆಟಗಾರರು ಇದೀಗ ದುಬೈಗೆ ತೆರಳಿದ್ದಾರೆ. ಐಪಿಎಲ್ ಪಂದ್ಯದಲ್ಲಿ ಕ್ರಿಕೆಟಿಗರ ಸ್ಲೆಡ್ಜಿಂಗ್, ಮಾತಿನ ಚಕಮಕಿಗಳು ನಡೆಯುತ್ತದೆ. ಇದೀಗ ಐಪಿಎಲ್ ಆರಂಭಕ್ಕೂ ಮೊದಲೇ ಅಭಿಮಾನಿಗಳು ಕಿತ್ತಾಡಿಕೊಂಡ ಘಟನೆ ನಡೆದಿದೆ. ಎಂ.ಎಸ್.ಧೋನಿ ಹಾಗೂ ರೋಹಿತ್ ಶರ್ಮಾ ಅಭಿಮಾನಿಗಳ ನಡುವಿನ ಮಾರಾಮಾರಿಗೆ ಓರ್ವ ಆಸ್ಪತ್ರೆ ದಾಖಲಾಗಿದ್ದಾನೆ. ಈ ಕುರಿತು ಅಭಿಮಾನಿಗಳಿಗೆ ವಿರೇಂದ್ರ ಸೆಹ್ವಾಗ್ ಮಹತ್ವದ ಸಲಹೆ ನೀಡಿದ್ದಾರೆ
CricketAug 15, 2020, 9:57 PM IST
ಧೋನಿ ಜತೆ ಸೇರಿ ವಿಶ್ವಕಪ್ ಗೆದ್ದಿದ್ದು ನನ್ನ ಜೀವನದ ಅಮೂಲ್ಯ ಕ್ಷಣವೆಂದ ಕ್ರಿಕೆಟ್ ದೇವರು..!
ಭಾರತ ಪರ 350 ಏಕದಿನ ಪಂದ್ಯಗಳನ್ನಾಡಿ 50.57ರ ಸರಾಸರಿಯಲ್ಲಿ 10773 ರನ್ ಬಾರಿಸಿದ್ದಾರೆ. ಇದರಲ್ಲಿ 10 ಶತಕ, 73 ಅರ್ಧಶತಕಗಳು ಸೇರಿವೆ. ಇನ್ನು 98 ಟಿ20 ಪಂದ್ಯಗಳನ್ನಾಡಿ 37.60ರ ಸರಾಸರಿಯಲ್ಲಿ 1617 ರನ್ ಗಳಿಸಿದ್ದಾರೆ. 2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ಧೋನಿ, ಒಟ್ಟಾರೆ 538 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.
CricketJul 27, 2020, 3:15 PM IST
ಕ್ರಿಕೆಟಿಗರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ, BCCI ವಿರುದ್ಧ ಗರಂ ಆದ ಯುವರಾಜ್ ಸಿಂಗ್!
ಹಿರಿಯ ಕ್ರಿಕೆಟಿಗರನ್ನು ಬಿಸಿಸಿಐ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಅನ್ನೋ ಆರೋಪಗಳು ಹಲವು ದಶಕಗಳಿಂದ ಇವೆ. ಇದೀಗ ಬಿಸಿಸಿಐ ವೃತ್ತಿಪರತೆಯನ್ನು ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಪ್ರಶ್ನಿಸಿದ್ದಾರೆ. ಅದರಲ್ಲೂ ಜಹೀರ್ ಖಾನ್, ಹರ್ಭಜನ್ ಸಿಂಗ್ ಹಾಗೂ ತನ್ನ ವಿರುದ್ಧ ಬಿಸಿಸಿಐ ಅನ್ಯಾಯ ಮಾಡಿದೆ ಎಂದಿದ್ದಾರೆ.
IndiaJul 13, 2020, 1:06 PM IST
ಮಂಜುಗಡ್ಡೆ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿದ ಹೆಮ್ಮೆಯ ಯೋಧರು..!
ದೇಶಭಕ್ತಿಯಿಂದ ಲಕ್ಷಾಂತರ ಮಂದಿ ತಮ್ಮ ಜೀವದ ಹಂಗು ತೊರೆದು ದೇಶ ಸೇವೆ ಮಾಡಲು ಭಾರತೀಯ ಸೇನೆಯನ್ನು ಸೇರುತ್ತಾರೆ. ಅವರ ನಿಸ್ವಾರ್ಥ ಸೇವೆಗೆ ಸುವರ್ಣ ನ್ಯೂಸ್.ಕಾಂ ವತಿಯಿಂದ ಬಿಗ್ ಸಲ್ಯೂಟ್.
CricketJun 22, 2020, 1:41 PM IST
ರಣಜಿ ಟ್ರೋಫಿ ಗರಿಷ್ಠ ವಿಕೆಟ್ ಸರದಾರ ರಾಜೀಂದರ್ ಗೋಯೆಲ್ ಇನ್ನಿಲ್ಲ..!
27 ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ ರಾಜೀಂದರ್ ಗೋಯೆಲ್ 18.58ರ ಸರಾಸರಿಯಲ್ಲಿ 750 ಪ್ರಥಮ ದರ್ಜೆ ವಿಕೆಟ್ ಕಬಳಿಸಿದ್ದಾರೆ. ಗೋಯೆಲ್ ಪಟಿಯಾಲ, ಡೆಲ್ಲಿ, ದಕ್ಷಿಣ ಪಂಜಾಬ್ ಹಾಗೂ ಹರಿಯಾಣ ಪರ 44 ವರ್ಷದ ವರೆಗೂ ಕ್ರಿಕೆಟ್ ಆಡಿದ್ದರು.
CricketJun 15, 2020, 4:23 PM IST
ಸಚಿನ್-ಸೆಹ್ವಾಗ್ ಇಬ್ಬರಲ್ಲಿ ಯಾರು ಬೆಸ್ಟ್? ರೋಹಿತ್ ಕೊಟ್ರು ಡಿಫರೆಂಟ್ ಉತ್ರ
ಸೀಮಿತ ಓವರ್ಗಳ ತಂಡದ ಉಪನಾಯಕ ರೋಹಿತ್ ಶರ್ಮಾ ಅಭಿಮಾನಿಗಳು ಕೇಳಿದ ಟ್ರಿಕ್ಕಿ ಪ್ರಶ್ನೆಗಳಿಗೆ ಡಿಫೆರೆಂಟ್ ಆಗಿ ಉತ್ತರಿಸಿದ್ದಾರೆ. ಅಭಿಮಾನಿಯೊಬ್ಬ ಹಿಟ್ಮ್ಯಾನ್ಗೆ ಮುಂಬೈಕರ್ ಸಚಿನ್ ತೆಂಡುಲ್ಕರ್ ಹಾಗೂ ಡೆಲ್ಲಿ ಡ್ಯಾಷರ್ ವಿರೇಂದ್ರ ಸೆಹ್ವಾಗ್ ಇಬ್ಬರಲ್ಲಿ ಯಾರು ಬೆಸ್ಟ್ ಎಂದು ಪ್ರಶ್ನಿಸಿದ್ದಾರೆ.
CricketFeb 16, 2020, 3:31 PM IST
ಸಚಿನ್ - ಸೆಹ್ವಾಗ್ ಆರಂಭಿಕರಾಗಿ ಕಣಕ್ಕೆ: ದಿಗ್ಗಜ ಕ್ರಿಕೆಟಿಗರಿಂದ ಮತ್ತೊಂದು ಸರಣಿ!
ಆಸ್ಟ್ರೇಲಿಯಾ ಕಾಡ್ಗಿಚ್ಚು ಪರಿಹಾರಕ್ಕಾಗಿ ಈಗಾಗಲೇ ದಿಗ್ಗಜ ಕ್ರಿಕೆಟಿಗರು ಸೇರಿ ಬುಶ್ಫೈರ್ ಕ್ರಿಕೆಟ್ ಪಂದ್ಯ ಆಡಿದ್ದಾರೆ. ಇದೀಗ ಮತ್ತೊಂದು ಟೂರ್ನಿ ಆಯೋಜನೆಗೊಂಡಿದೆ. ಈ ಟೂರ್ನಿಯಲ್ಲಿ ಸಚಿನ್ ತೆಂಡುಲ್ಕರ್ ಹಾಗೂ ವಿರೇಂದ್ರ ಸೆಹ್ವಾಗ್ ಆರಂಭಿಕರಾಗಿ ಮತ್ತೆ ಕಣಕ್ಕಿಳಿಯುತ್ತಿದ್ದಾರೆ. ಈ ಟೂರ್ನಿಯಲ್ಲಿ ಆಡುತ್ತಿರುವ ಇತರ ದಿಗ್ಗಜ ಕ್ರಿಕೆಟಿಗರು, ಪಂದ್ಯ ಆರಂಭ ಕುರಿತ ಹೆಚ್ಚಿನ ವಿವರ ಇಲ್ಲಿದೆ ನೋಡಿ.
CricketJan 22, 2020, 12:13 PM IST
ರಾಹುಲ್ಗೆ ಕೀಪಿಂಗ್; ಕೊಹ್ಲಿ- ಧೋನಿ ನಾಯಕತ್ವ ವ್ಯತ್ಯಾಸ ಹೇಳಿದ ಸೆಹ್ವಾಗ್!
ಟೀಂ ಇಂಡಿಯಾದ ವಿಕೆಟ್ ಕೀಪಿಂಗ್ ಜವಾಬ್ದಾರಿ ಇದೀಗ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಹೆಗಲೇರಿದೆ. ಟೀಂ ಇಂಡಿಯಾ ಮ್ಯಾನೇಜ್ಮೆಂಟ್ ರಾಹುಲ್ ಕೀಪರ್ ಆಗಿ ಮುಂದುವರಿಸಲು ಚಿಂತನ ನಡೆಸಿದೆ. ಇದರ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ನಾಯಕನ ಜವಾಬ್ದಾರಿ ವಿವರಿಸಿದ್ದಾರೆ. ಇದೇ ಕಾರಣಕ್ಕೆ ಮಾಜಿ ನಾಯಕ ಧೋನಿ ಶ್ರೇಷ್ಠ ಎಂದಿದ್ದಾರೆ. ಸೆಹ್ವಾಗ್ ಹೇಳಿದ ಕೊಹ್ಲಿ ಹಾಗೂ ಧೋನಿ ನಾಯಕತ್ವ ವ್ಯತ್ಯಾಸವೇನು?
CricketJan 14, 2020, 4:32 PM IST
4 ದಿನಗಳ ಟೆಸ್ಟ್ಗೆ ವಿರೇಂದ್ರ ಸೆಹ್ವಾಗ್ ವಿರೋಧ!
'ಚಂದ್ರ ನಾಲ್ಕು ದಿನ ಇರುತ್ತಾನೆ. ಆದರೆ ಟೆಸ್ಟ್ ಕ್ರಿಕೆಟ್ ಅಲ್ಲ. ಮೀನು ನೀರಿನಲ್ಲಿದ್ದರೆ ಚೆನ್ನಾಗಿ ರುತ್ತದೆ. ಆಚೆ ತೆಗೆದರೆ ಸತ್ತು ಹೋಗುತ್ತದೆ’ ಎಂದು ಸೆಹ್ವಾಗ್ ತಮ್ಮದೇ ಶೈಲಿಯಲ್ಲಿ ಐಸಿಸಿ ಪ್ರಸ್ತಾಪವನ್ನು ವಿರೋಧಿಸಿದರು.
CricketJan 1, 2020, 3:48 PM IST
ಅಭಿಮಾನಿಗಳಿಗೆ ಹೊಸ ವರ್ಷದ ಶುಭ ಕೋರಿದ ಕ್ರೀಡಾ ತಾರೆಯರು
2020 ಕ್ರೀಡಾ ಪ್ರೇಮಿಗಳ ಪಾಲಿಗೆ ಹಬ್ಬವಾಗಿರಲಿದ್ದು, ಹಲವಾರು ಮಹತ್ವದ ಕ್ರೀಡಾಕೂಟಗಳಿಗೆ 2020 ಸಾಕ್ಷಿಯಾಗಲಿದೆ. ಹೌದು, ಏಪ್ರಿಲ್ ಆರಂಭದಿಂದಲೇ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಯಲಿದೆ.