ವೀರೇಂದ್ರ ಹೆಗ್ಗಡೆ
(Search results - 46)Karnataka DistrictsNov 25, 2020, 3:08 PM IST
ಡಾ.ವೀರೇಂದ್ರ ಹೆಗ್ಗಡೆಗೆ ಹುಟ್ಟುಹಬ್ಬದ ಸಂಭ್ರಮ: ಲೋಕಕ್ಕೇ ಮಾದರಿ ಧರ್ಮಾಧಿಕಾರಿ
ಧರ್ಮಸ್ಥಳ ಕೇವಲ ಧರ್ಮಕ್ಷೇತ್ರವಷ್ಟೇ ಅಲ್ಲ, ಅದು ವಿದ್ಯಾ ಕ್ಷೇತ್ರ, ಸೇವಾಕ್ಷೇತ್ರಮ ನ್ಯಾಯಕ್ಷೇತ್ರ. ಗ್ರಾಮೀಣ ಅಭಿವೃದ್ಧಿ, ವೃತ್ತಿ ಶಿಕ್ಷಣ, ಜಲಸಂಚಯನ, ಉದ್ಯೋಗ, ಸಹಕಾರ ಸಂಘ, ಆರೋಗ್ಯ,ಕಲೆ ಸಂಗೀತ, ಸಾಹಿತ್ಯ, ಧರ್ಮಸಮ್ಮೇಳನ- ಹೀಗೆ ಬದುಕಿನ ಎಲ್ಲಾ ಆಯಾಮಗಳನ್ನೂ ಸ್ಪರ್ಶಿಸುವ, ಪರಿವರ್ತಿಸುವ ಅಪರೂಪದ ಕ್ಷೇತ್ರ. ಅದನ್ನು ಹೀಗೆ ಸರ್ವತೋಮುಖವಾಗಿ ರೂಪಿಸಿದವರು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ. ಇಂದು ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರ ಕನಸುಗಳ ಕುರಿತ ಮಾತುಕತೆಯ ಆಯ್ದ ಭಾಗ ಇಲ್ಲಿದೆ. ಈ ವಿಚಾರದಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಸಂದರ್ಶನ
Karnataka DistrictsNov 25, 2020, 9:46 AM IST
ಡಾ.ಹೆಗ್ಗಡೆ 73ನೇ ಜನ್ಮದಿನ : ಸರಳ ಆಚರಣೆ
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ 73 ನೇ ಜನ್ಮ ದಿನ ಆಚರಣೆ ಮಾಡಲಾಗುತ್ತಿದೆ. ಸರಳವಾಗಿ ಆಚರಿಸಲಾಗುತ್ತಿದೆ
MagazineOct 18, 2020, 3:06 PM IST
300 ರೂಪಾಯಿ ಸೋಪ್ ಕೇಳಿದ ಮಗಳಿಗೆ 30 ರೂಪಾಯಿದು ತಗೋ ಎಂದಿದ್ರು ವೀರೇಂದ್ರ ಹೆಗ್ಗಡೆ
ಚಂದದ ಸಾಬೂನಿಗೆ ಮರುಳಾಗಿ ಅಯ್ಯನಿಗೆ ತೋರಿಸಲು ಹೋದರೆ ಇದನ್ನು ಇಡಿಯಾಗಿ ಗಮನಿಸಿ ನೋಡಿದರು. ‘ಪರಿಮಳ ಚೆನ್ನಾಗಿದೆ, ಮಾಟ ಚೆನ್ನಾಗಿದೆ’ ಎಂದೆಲ್ಲಾ ಹೊಗಳಿದರು. ‘ಆದರೆ, ಇದಕ್ಕೆ ಮುನ್ನೂರು ರೂಪಾಯಿ ಕೊಡುವ ಬದಲು ನನಗೆ ಲಕ್ಸ್ ಸಾಬೂನು ಮೂವತ್ತು ರೂಪಾಯಿಗೆ ಸಿಗುತ್ತೆ’ ಅಂದರು!
Karnataka DistrictsOct 4, 2020, 7:05 AM IST
ಧರ್ಮಸ್ಥಳ ಭಕ್ತರಿಗೆ ಹೆಗ್ಗಡೆಯವರಿಂದ ಗುಡ್ ನ್ಯೂಸ್
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಭಕ್ತರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
Karnataka DistrictsAug 25, 2020, 7:59 AM IST
50 ವರ್ಷದ ಸವಿನೆನಪಿಗೆ ಧರ್ಮಸ್ಥಳ ಧರ್ಮಾಧಿಕಾರಿಗೆ ‘ಧರ್ಮಯಾನ’ಗ್ರಂಥ ಸಮರ್ಪಣೆ
ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಧರ್ಮಾಧಿಕಾರಿಯಾಗಿ 50 ವರ್ಷ ಪೂರೈಸಿದ್ದು, ಈ ನಿಟ್ಟಿನಲ್ಲಿ ಧರ್ಮಯಾನ ಗ್ರಂಥ ಸಮರ್ಪಣೆ ಮಾಡಲಾಗಿದೆ.
FestivalsJul 21, 2020, 5:27 PM IST
ಕೋರ್ಟ್ಗಳಿಲ್ಲ, ಧರ್ಮಸ್ಥಳದ ಶ್ರೀ ಮಂಜುನಾಥನೇ ಎಲ್ಲ!
ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ಮಾತು ತಪ್ಪುವುದಿಲ್ಲ ಎಂಬ ನಂಬಿಕೆ, ಆದ್ದರಿಂದ "ಮಾತು ಬಿಡ ಮಂಜುನಾಥ" ಎಂಬ ಮಾತು ಚಾಲ್ತಿಯಲ್ಲಿದೆ. ಕ್ಷೇತ್ರದ ಚತುರ್ವಿಧ ದಾನ ಪರಂಪರೆಯಲ್ಲಿ ಅಭಯ ದಾನಕ್ಕೆ ವಿಶೇಷ ಪ್ರಾಶಸ್ತ್ಯವಿದೆ. ಅದರಲ್ಲೂ ಯಾರಿಗಾದರೂ ಕಷ್ಟವಾದಾಗ ನ್ಯಾಯಕ್ಕಾಗಿ ದೇವರಿಗೆ ಮೊರೆ ಇಡುವ ಪದ್ಧತಿಯಿದ್ದು, ಇದನ್ನು ಹೊಯ್ಲು, ಹೊಯಿಲು, ಉಯಿಲು ಎಂದೆಲ್ಲ ಹೇಳಲಾಗುತ್ತದೆ.
stateJun 5, 2020, 1:11 PM IST
ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ; ವೀರೇಂದ್ರ ಹೆಗ್ಗಡೆಯವರ ಪ್ರತಿಕ್ರಿಯೆ ಇದು..!
ಕೊರೊನಾ ಲಾಕ್ಡೌನ್ನಿಂದ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳಿಗೆ ರಿಲೀಫ್ ಸಿಕ್ಕಿದೆ. ಜೂನ್ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಇದರ ಪರ- ವಿರೋಧ ಚರ್ಚೆ ಶುರುವಾಗಿದೆ. ತೆರೆಯುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಟಾಸ್ಕ್ ಫೋರ್ಸ್ ಆತಂಕ ವ್ಯಕ್ತಪಡಿಸಿದೆ. ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಸಿದರೂ ನಿರ್ವಹಣೆ ಮಾಡುವುದು ಕಷ್ಟಸಾಧ್ಯ. ಈ ಬಗ್ಗೆ ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರು ಪ್ರತಿಕ್ರಿಯಿಸಿದ್ದಾರೆ. ಮುನ್ನಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಎಲ್ಲರೂ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದಿದ್ದಾರೆ.
stateApr 20, 2020, 11:19 AM IST
ಲಾಕ್ಡೌನ್: ಧರ್ಮಸ್ಥಳ ಧರ್ಮಾಧಿಕಾರಿ ಹೇಗೆ ಸಮಯ ಕಳೆಯುತ್ತಿದ್ದಾರೆ?
ಲಾಕ್ಡೌನ್ನಿಂದ ಒಂದೆಡೆ ಜನ ಸಾಮಾನ್ಯರು ಹೊರಬರಲಾರದೆ ಮನೆಯಲ್ಲೇ ಉಳಿದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ ಜನರು ಕುಟುಂಬ ಸದ್ಯರೊಂದಿಗೆ ಸಮಯ ಕಳೆಯುತ್ತಿದ್ದಾರೆ. ಬಿಡುವಿಲ್ಲದ ಜೀವನ ಶೈಲಿ, ಕೆಲಸದಿಂದ ಮೂಲೆ ಸೇರಿದ್ದ ತಮ್ಮ ಹವ್ಯಾಸಗಳಿಗೆ ಮತ್ತೆ ಜೀವ ತುಂಬುತ್ತಿದ್ದಾರೆ. ಕೆಲವರು ತಮ್ಮಿಷ್ಟದ ಪುಸ್ತಕಗಳನ್ನು ಓದುತ್ತಿದ್ದರೆ, ಇನ್ನು ಕೆಲವರು ಅಡುಗೆ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ. ಅನೇಕ ಮಂದಿ ಒಚಿತ್ರ ಬಿಡಿಸುವುದು ಹೀಗೆ ತಮ್ಮಿಷ್ಟದ ಕೆಲಸದಲ್ಲಿ ಮಗ್ನರಾಗಿದ್ದಾರೆ. ಹೀಗಿರುವಾಗ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಈಗೇನು ಮಾಡುತ್ತಿದ್ದಾರೆ? ಲಾಕ್ಡೌನ್ ನಡುವೆ ಹೇಗೆ ಸಮಯ ಕಳೆಯುತ್ತಿದ್ದಾರೆ? ದಿನಚರಿ ಬದಲಾಗಿದ್ಯಾ? ಈ ಬಗ್ಗೆ ಅವರೇ ಕೊಟ್ಟ ಮಾಹಿತಿ ಇಲ್ಲಿದೆ ನೋಡಿ
Karnataka DistrictsApr 20, 2020, 8:09 AM IST
ಧರ್ಮಸ್ಥಳ ಕ್ಷೇತ್ರ ಬಿಟ್ಟು ಹೊರಗೆ ಕಾಲಿಟ್ಟಿಲ್ಲ: ಕ್ಷೇತ್ರದಲ್ಲಿ ಶೇ.100ರಷ್ಟು ಲಾಕ್ಡೌನ್ ಪಾಲನೆ!
ಧರ್ಮಸ್ಥಳ ಕ್ಷೇತ್ರ ಬಿಟ್ಟು ಹೊರಗೆ ಕಾಲಿಟ್ಟಿಲ್ಲ| ಅಧ್ಯಯನ, ಮೊಮ್ಮಕ್ಕಳೊಂದಿಗೆ ಆಟ, ‘ರಾಮಾಯಣ’ ವೀಕ್ಷಣೆ| ಕ್ಷೇತ್ರದಲ್ಲಿ ಶೇ.100ರಷ್ಟು ಲಾಕ್ಡೌನ್ ಪಾಲನೆ| ಲಾಕ್ಡೌನ್ ಅವಧಿಯ ದಿನಚರಿ ಬಗ್ಗೆ ‘ಕನ್ನಡಪ್ರಭ’ದೊಂದಿಗೆ ಅನುಭವ ಹಂಚಿಕೊಂಡ ಡಾ.ವೀರೇಂದ್ರ ಹೆಗ್ಗಡೆ
Coronavirus KarnatakaMar 30, 2020, 8:55 AM IST
ಮನೆಯಲ್ಲಿರಿ, ಈ ಕಷ್ಟ ಖಂಡಿತಾ ಕಳೆಯಲಿದೆ: ವೀರೇಂದ್ರ ಹೆಗ್ಗಡೆ
ಒಂದು ದೇಶವನ್ನು ಲಾಕ್ಡೌನ್ ಮಾಡುವುದು ಎಂದರೆ ಪ್ರಧಾನಿಯಾದವರಿಗೆ ಅದಕ್ಕಿಂತ ದೊಡ್ಡ ಸವಾಲು ಇರಲಿಕ್ಕಿಲ್ಲ. ಅವರು ಸವಾಲನ್ನು ಎದುರಿಸಿ ಎಲ್ಲರೂ ಕಡ್ಡಾಯವಾಗಿ ಲಾಕ್ಡೌನ್ ಮಾಡಿಕೊಂಡು ಮನೆಯಲ್ಲೇ ಉಳಿಯಿರಿ ಎಂಬ ಸಂದೇಶ ಕೊಟ್ಟಿದ್ದಾರೆ.
Coronavirus KarnatakaMar 29, 2020, 8:09 PM IST
ಕೊರೋನಾ ಭಯವೇಕೆ? ಡಾ. ವೀರೇಂದ್ರ ಹೆಗ್ಗಡೆ ಮಾತು ಕೇಳಿ
ಕೊರೋನಾ ಭೀತಿ ಇರುವ ಜನರಿಗೆಲ್ಲ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಧೈರ್ಯ ತುಂಬಿದ್ದಾರೆ. ಸಂದೇಶವನ್ನು ನೀಡಿರುವ ಹೆಗ್ಗಡೆ ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.
Karnataka DistrictsMar 7, 2020, 11:05 AM IST
ಜಗತ್ತಿಗೆ ಅನ್ನವಿಕ್ಕುವ ರೈತನೇ ನಿಜವಾದ ಶ್ರೀಮಂತ : ಡಾ.ವೀರೇಂದ್ರ ಹೆಗಡೆ
ಜಗತ್ತಿನ ಎಲ್ಲರಿಗಿಂತಲೂ ದೇಶದ ಜನರಿಗೆ ಅನ್ನ ಹಾಕುವ ರೈತನೇ ನಿಜವಾದ ಶ್ರೀಮಂತ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ
Bengaluru-UrbanFeb 10, 2020, 7:04 PM IST
ಬೆಂಗಳೂರಿನಲ್ಲಿ ಅಸಂಖ್ಯ ಪ್ರಮಥ ಗಣಮೇಳ; ಉದ್ಘಾಟನೆಗೆ ಬಿಎಸ್ವೈ!
ಬೆಂಗಳೂರಿನಲ್ಲಿ ನಡೆಯಲಿರುವ ಅಸಂಖ್ಯ ಪ್ರಮಥ ಗಣಮೇಳವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉದ್ಘಾಟನೆ ಮಾಡಲಿದ್ದಾರೆ. ಸುತ್ತೂರು ಶ್ರೀ, ಸಿದ್ದಗಂಗಾ ಶ್ರೀ, ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಶ್ರೀ ರವಿಶಂಕರ ಗುರೂಜಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಸಮ್ಮೇಳದ ಹೆಚ್ಚಿನ ಮಾಹಿತಿ ಇಲ್ಲಿದೆ.
Karnataka DistrictsFeb 5, 2020, 1:12 PM IST
'ಯೋಗ, ನ್ಯಾಚುರೋಪತಿ NCISMಗೆ ಸೇರಿಸಲು ಪ್ರಧಾನಿ ಮೋದಿಗೆ ಪತ್ರ'
ಯೋಗ ಮತ್ತು ನ್ಯಾಚುರೋಪತಿಯನ್ನು ಭಾರತೀಯ ಔಷಧ ಪದ್ಧತಿಯ ರಾಷ್ಟ್ರೀಯ ಆಯೋಗಕ್ಕೆ ಸೇರಿಸಲು ಆಗ್ರಹಿಸಿ ಡಾ. ವೀರೇಂದ್ರ ಹೆಗ್ಗಡೆ ಹಾಗೂ ಎಚ್.ಆರ್. ನಾಗೇಂದ್ರಜಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
Karnataka DistrictsJan 22, 2020, 2:14 PM IST
ಸುತ್ತೂರಿನಲ್ಲಿ ಸಾಮೂಹಿಕ ವಿವಾಹ: ಸಪ್ತಪದಿ ತುಳಿದ 178 ಜೋಡಿ
ಸೂತ್ತೂರು ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಬುಧವಾರ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆದಿದೆ. ವಿವಾಹೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದ್ದಾರೆ. ಈ ಬಾರಿ 178 ಜೋಡಿಗಳು ಸಪ್ತಪದಿ ತುಳಿದಿದ್ದು, ಬಹೃತ್ ವೇದಿಕೆಯಲ್ಲಿ ವಧೂವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.