ಶಕ್ತಿಕಾಂತ್ ದಾಸ್
(Search results - 15)BUSINESSOct 26, 2020, 7:18 AM IST
RBI ಗವರ್ನರ್ ಶಕ್ತಿಕಾಂತ್ ದಾಸ್ಗೆ ಕೊರೋನಾ!
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ಗೆ ಕೊರೋನಾ| ಟ್ವೀಟ್ ಮಾಡಿ ಮಾಹಿತಿ ನೀಡಿದ ಗವರ್ನರ್| ಆರ್ಬಿಐ ಕೆಲಸ ಕಾರ್ಯಗಳು ಎಂದಿನಂತೆ ನಡೆಯಲಿವೆ ಎಂದ ಆರ್ಬಿಐ ಗವರ್ನರ್
BUSINESSOct 22, 2020, 8:03 AM IST
ಕೇಂದ್ರ ಸರ್ಕಾರ, ಆರ್ಬಿಐ ಕೈಗೊಂಡ ಕ್ರಮಕ್ಕೆ ಫಲ: ಚೇತರಿಕೆ ಹೊಸ್ತಿಲಲ್ಲಿ ಆರ್ಥಿಕತೆ!
ಚೇತರಿಕೆ ಹೊಸ್ತಿಲಲ್ಲಿ ಆರ್ಥಿಕತೆ| ಕೇಂದ್ರ ಸರ್ಕಾರ, ಆರ್ಬಿಐ ಕೈಗೊಂಡ ಕ್ರಮಕ್ಕೆ ಫಲ| ಪುನರುತ್ಥಾನವಾಗುತ್ತಿದೆ ಆರ್ಥಿಕತೆ: ಶಕ್ತಿಕಾಂತ್
BUSINESSMay 22, 2020, 10:45 AM IST
ಆರ್ಥಿಕತೆಗೆ ಬಲ ತುಂಬಲು ಆರ್ಬಿಐ 4 ಅಸ್ತ್ರ: ಸಾಲಗಾರರಿಗೆ ಬಿಗ್ ರಿಲೀಫ್!
ದೇಶದ ಆರ್ಥಿಕ ವ್ಯವಸ್ಥೆಗೆ ಮತ್ತಷ್ಟು ವೇಗ ತುಂಬಲು ಆರ್ಬಿಐ ಗವರ್ನರ್ ಟಾನಿಕ್| ಆರ್ಥಿಕತೆ ಮೇಲೆತ್ತಲು 4 ಮಹತ್ತರ ಹೆಜ್ಜೆ| ಸಾಲಗಾರರಿಗೆ ಶುಕ್ರ ದೆಸೆ
IndiaApr 17, 2020, 10:47 AM IST
ಆರ್ಥಿಕತೆಗೆ ಟಾನಿಕ್: 50 ಸಾವಿರ ಕೋಟಿ ಪ್ಯಾಕೇಜ್ ಘೋಷಿಸಿದ ರಿಸರ್ವ್ ಬ್ಯಾಂಕ್
ಕಳೆದ 4 ತಿಂಗಳಿನಿಂದ ಉತ್ಪಾದನಾ ವಲಯ ಕುಸಿತ ಕಂಡಿದೆ. ಉತ್ಪಾದನಾ ವಲಯಕ್ಕೆ ಸುಲಭವಾಗಿ ಕ್ರಮ ಕೈಗೊಳ್ಳುವುದಾಗಿ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. RBI ಗವರ್ನರ್ ಶಕ್ತಿಕಾಂತ್ ದಾಸ್ ಮಹತ್ವದ ಘೋಷಣೆ ಮಾಡಿದ್ದು, NBFC, NABARD MFI ಮೂಲಕ ಉತ್ಪಾದನ ವಲಯಕ್ಕೆ 50 ಸಾವಿರ ಕೋಟಿ ರುಪಾಯಿ ನೆರವು ನೀಡುವುದಾಗಿ ತಿಳಿಸಿದರು.
IndiaApr 11, 2020, 2:28 PM IST
ವಿತ್ತ ಸಚಿವೆ ನಿರ್ಮಲಾ ಜಾಗಕ್ಕೆ ಬರ್ತಾರಾ ಆರ್ಬಿಐ ಗೌರ್ನರ್?
ಕರೋನಾಕ್ಕಿಂತ ಮೊದಲು ಹಾಗೂ ಕರೋನಾ ಬಂದ ತರುವಾಯ ಕೂಡ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಕಾರ್ಯ ವೈಖರಿ ಬಗ್ಗೆ ಅಷ್ಟೇನೂ ಒಳ್ಳೆ ಅಭಿಪ್ರಾಯ ಬಿಜೆಪಿ ಒಳಗಡೆ ಸಂಘ ಪರಿವಾರದಲ್ಲಿ ಕೂಡ ಇಲ್ಲ. ಹೀಗಾಗಿ ನಿರ್ಮಲಾರನ್ನು ಬದಲಿಸಿ ಒಬ್ಬ ವೃತ್ತಿಪರ ಹಣಕಾಸು ಪರಿಣಿತರನ್ನು ಕ್ಯಾಬಿನೆಟ್ ಸಚಿವರನ್ನಾಗಿ ತರಬೇಕು ಎಂಬ ಒತ್ತಡ ಹೆಚ್ಚುತ್ತಲೇ ಇದೆ.
BUSINESSSep 17, 2019, 12:49 PM IST
ಆರ್ಥಿಕ ಪುನಶ್ಚೇತನ ಒಂದು ಊಹೆ: ಆ್ಯಕ್ಟೀವ್ ಆಯ್ತು ಆರ್ಬಿಐ ಗವರ್ನರ್ ಗುಹೆ!
ದೇಶದ ಆರ್ಥಿಕ ಬೆಳವಣಿಗೆ ಕುಂಠಿತಗೊಂಡಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಆರ್ಥಿಕ ಪುನಶ್ಚೇತನ ಕಷ್ಟಸಾಧ್ಯ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅಭಿಪ್ರಾಯಪಟ್ಟಿದ್ದಾರೆ. ಜಿಡಿಪಿ ಅಭಿವೃದ್ಧಿ ದರ ಶೇ.5ಕ್ಕೆ ಕುಸಿತ ಕಂಡಿದ್ದ ಅನಿರೀಕ್ಷಿತ ಬೆಳವಣಿಗೆ ಎಂದು ಹೇಳಿರುವ ಶಕ್ತಿಕಾಂತ್, ವೇಗದ ಆರ್ಥಿಕ ಪುನಶ್ಚೇತನ ಕೇವಲ ಊಹಾಪೋಹ ಎಂದು ಹೇಳಿದ್ದಾರೆ.
BUSINESSJun 6, 2019, 7:07 PM IST
ರೆಪೋ ದರ ಕಡಿತ: ಇದೆಯಾ ತಿಳಿದುಕೊಳ್ಳುವ ತುಡಿತ?
ಪಾಲಿಸಿ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ಗಳಷ್ಟು ಕಡಿತಗೊಳಿಸಿರುವ RBI, ಶೇ. 5.75ಕ್ಕೆ ಇಳಿಸಿ ಜನಸಾಮಾನ್ಯರಿಗೆ ಸಿಹಿ ಸುದ್ದಿ ನೀಡಿದೆ. ಮುಂಬೈನಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ RBI ಗವರ್ನರ್ ಶಕ್ತಿಕಾಂತ್ ದಾಸ್, ಹಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ.
BUSINESSFeb 7, 2019, 3:23 PM IST
ಥಟ್ ಅಂತಾ ಮನೆ ಕಟ್ಕೊಳ್ಳಿ, ಫಟ್ ಅಂತಾ ಕಾರು ತೊಗೊಳ್ಳಿ : ಆರ್ಬಿಐ ಗಿಫ್ಟ್!
ಸುಮಾರು 17 ತಿಂಗಳ ನಂತರ ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ ಗಳಿಂದ ಶೇ. 6.25ಕ್ಕೆ ಕಡಿತಗೊಳಿಸಿದೆ. ಇಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ನಡೆದ ವಿತ್ತೀಯ ನೀತಿ ಸಮಿತಿ, 6ನೇ ದ್ವೈಮಾಸಿಕ ವಿತ್ತೀಯ ಸಭೆಯಲ್ಲಿ ರೆಪೋ ದರದಲ್ಲಿ 25 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದೆ.
NEWSDec 15, 2018, 11:57 AM IST
ಆರ್ಬಿಐ ವಾಟ್ಸಪ್ ಗ್ರೂಪ್ಗೆ ಈಗಲೂ ಪಟೇಲ್ ಅಡ್ಮಿನ್!
ಊರ್ಜಿತ್ ಪಟೇಲ್ ಅವರ ಹಠಾತ್ ರಾಜೀನಾಮೆಯಿಂದ ತೆರವಾದ ಆರ್ಬಿಐ ಗವರ್ನರ್ ಸ್ಥಾನಕ್ಕೆ ಶಕ್ತಿಕಾಂತ್ ದಾಸ್ ಅವರನ್ನು ಕೇಂದ್ರ ಸರ್ಕಾರ ನಿಯೋಜಿಸಿದೆ. ನೂತನ ಗವರ್ನರ್ ಆಯ್ಕೆಯಾದ ಮೇಲೂ ಊರ್ಜಿತ್ ಪಟೇಲ್ ಆರ್ಬಿಐ ವಾಟ್ಸಾಪ್ ಅಡ್ಮಿನ್ ಆಗಿದ್ದಾರೆ ಎನ್ನುವ ಸುದ್ದಿಯಿದೆ. ನಿಜನಾ ಇದು?
NEWSDec 13, 2018, 7:54 AM IST
ಆರ್ ಬಿಐ ಗವರ್ನರ್ ವಿದ್ಯಾರ್ಹತೆ ಇತಿಹಾಸದಲ್ಲಿ MA..?
ಆರ್ಬಿಐನ ನೂತನ ಗವರ್ನರ್ ಆಗಿ ನೇಮಕಗೊಂಡಿರುವ ಮಾಜಿ ಹಣಕಾಸು ಕಾರ್ಯದರ್ಶಿ ಶಕ್ತಿಕಾಂತ ದಾಸ್ ಕೇವಲ ಇತಿಹಾಸದಲ್ಲಿ ಎಂಎ ಓದಿದ್ದಾರೆಂದೂ, ಅಂಥವರನ್ನು ತಂದು ಮೋದಿ ಇಷ್ಟು ದೊಡ್ಡ ಹುದ್ದೆಯಲ್ಲಿ ಕೂರಿಸಿದ್ದಾರೆಂದೂ ಅಣಕವಾಡುವ ಸಂದೇಶಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿವೆ. ಅದರ ಸತ್ಯಾಸತ್ಯತೆ ಇಲ್ಲಿದೆ.
BUSINESSDec 12, 2018, 9:27 PM IST
ಮೋದಿಗೆ ಮತ್ತೆ ಬೈದ ಸ್ವಾಮಿ: ಇವರಾ ನಿಮ್ಮ ಆರ್ಬಿಐ ಗರ್ವನರ್?
ಆರ್ಬಿಐ ಗರ್ವನರ್ ಹುದ್ದೆಗೆ ಊರ್ಜಿತ್ ಪಟೇಲ್ ರಾಜೀನಾಮೆ ನೀಡಿದ್ದಕ್ಕೆ ಆತಂಕ ವ್ಯಕ್ತಪಡಿಸಿದ್ದ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, ಇದೀಗ ನೂತನ ಗರ್ವನರ್ ಆಯ್ಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಕ್ತಿಕಾಂತ್ ದಾಸ್ ಅವರಿಗೆ ಆರ್ಬಿಐ ಗರ್ವನರ್ ಆಗುವ ಅರ್ಹತೆ ಇಲ್ಲ ಎಂದು ಸ್ವಾಮಿ ಹರಿಹಾಯ್ದಿದ್ದಾರೆ.
BUSINESSDec 12, 2018, 4:00 PM IST
'ಅರ್ಥ'ಶಾಸ್ತ್ರ ಓದಿಲ್ಲ ಗರ್ವನರ್ : 'ಹಿಸ್ಟರಿ'ಯಿಂದಾಗದಿರಲಿ ಅನರ್ಥ!
ಆರ್ಬಿಐ ಹೊಸ ಗರ್ವನರ್ ನೇಮಕದ ಕುರಿತಂತೆ ವಿಚಿತ್ರ ಸಂಗತಿಯೊಂದು ಇದೀಗ ಎಲ್ಲರ ಕುತೂಹಲ ಕೆರಳಿಸಿದೆ. ಹೌದು, ಆರ್ಬಿಐ ಇತಿಹಾಸದಲ್ಲಿ ಎರಡನೇ ಬಾರಿಗೆ ಅರ್ಥಶಾಸ್ತ್ರಜ್ಞರಲ್ಲದ ವ್ಯಕ್ತಿಯನ್ನು ಗರ್ವನರ್ ಆಗಿ ನೇಮಕ ಮಾಡಲಾಗಿದೆ.
INDIADec 11, 2018, 7:41 PM IST
24 ಗಂಟೆಗಳಲ್ಲೇ ನೂತನ ಆರ್ಬಿಐ ಗವರ್ನರ್ ನೇಮಿಸಿದ ಕೇಂದ್ರ ಸರ್ಕಾರ..!
ಉರ್ಜಿತ್ ಪಟೇಲ್ ರಾಜೀನಾಮೆಯಿಮದ ತೆರವಾಗಿದ್ದ ಆರ್ಬಿಐ ನೂತನ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ಅವರನ್ನು ನೇಮಕ ಮಾಡಲಾಗಿದೆ.
Feb 22, 2017, 11:11 AM IST
Dec 15, 2016, 1:09 PM IST