ಸಿ. ಎಂ. ಇಬ್ರಾಹಿ
(Search results - 12)PoliticsDec 17, 2020, 7:52 AM IST
ಒಮ್ಮೆಯಾದ್ರೂ ಕೆಪಿಸಿಸಿ ಹುದ್ದೆ ಮುಸ್ಲಿಮರಿಗೆ ಕೊಟ್ಟಿದ್ದೀರಾ?: ಸಿ.ಎಂ.ಇಬ್ರಾಹಿಂ ಆಕ್ರೋಶ!
ಕಾಂಗ್ರೆಸ್ ವಿರುದ್ಧವೇ ಶಾಸಕ ಸಿ.ಎಂ.ಇಬ್ರಾಹಿಂ ಆಕ್ರೋಶ| ಒಮ್ಮೆಯಾದರೂ ಕೆಪಿಸಿಸಿ ಅಧ್ಯಕ್ಷ ಹುದ್ದೆ ಮುಸ್ಲಿಮರಿಗೆ ಕೊಟ್ಟಿದ್ದೀರಾ?
Karnataka DistrictsMar 2, 2020, 1:11 PM IST
‘ಹಿಂದೂ ಧರ್ಮಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ಗಂಡಾಂತರ ಇದೆ’
ಹಿಂದೂ ಧರ್ಮಕ್ಕೆ ಮೋದಿಯಿಂದ ಗಂಡಾಂತರವಿದೆಯೇ ಹೊರತೂ ಭಾರತೀಯರಿಂದ ಹಿಂದೂ ಧರ್ಮಕ್ಕೆ ಯಾವುದೇ ಗಂಡಾಂತರವಿಲ್ಲ ಎಂದು ಕೇಂದ್ರ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
Karnataka DistrictsFeb 25, 2020, 12:41 PM IST
ಮೊದಲು ನಿಮ್ಮ ಶಾಸಕರನ್ನ ನೋಡ್ಕೊಳ್ಳಿ: ಸಿ. ಎಂ. ಇಬ್ರಾಹಿಂಗೆ ಡಿಸಿಎಂ ಟಾಂಗ್..!
ಮೊದಲು ಇಬ್ರಾಹಿಂರ ಅವರಿಗೆ ಏನು ಬರದಂತೆ ನೋಡಿಕೊಳ್ಳಲಿ. ಮೊದಲು ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲಿ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಚೀನಾ ಬುರ್ಕಾ ಬ್ಯಾನ್ ಮಾಡಿದಾಗ ಕೋರೋನಾ ಬಂದಿದೆ ಎಂಬ ಇಬ್ರಾಹಿಂ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.
Karnataka DistrictsFeb 10, 2020, 12:22 PM IST
'ಅಮಿತ್ ಶಾ, ನರೇಂದ್ರ ಮೋದಿ ಹಿಟ್ಲರ್ನಂತೆ ವರ್ತಿಸುತ್ತಿದ್ದಾರೆ'
ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಹಿಟ್ಲರ್ ತತ್ವ ಅನುಸರಿಸುತ್ತಿದ್ದಾರೆ. ಇಡೀ ದೇಶ ಪ್ರಜಾಪ್ರಭುತ್ವ ಆಡಳಿತವಾಗದೆ, ಇಬ್ಬರ ಆಡಳಿತವಾಗಿದೆ. ಸಂವಿಧಾನ ಉಳಿವಿಗಾಗಿ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ನನಗೆ ಗುಂಡು ಹಾಕಿದರೂ ನನ್ನ ಹೋರಾಟ ಬೀಡುವುದಿಲ್ಲ. ಸಂವಿಧಾನ ಉಳಿದರೆ ಮಾತ್ರ ದೇಶ ಉಳಿಯತ್ತದೆ. ಈ ಹೋರಾಟದಿಂದ ಜೈಲು ಸೇರಿದರೂ ಚಿಂತೆಯಿಲ್ಲ, ನನಗೆ ಜೈಲು ಹೊಸತೇನಲ್ಲ. ಸಂವಿಧಾನ ತೆಗೆದು ಎಲ್ಲರನ್ನೂ ಶೂದ್ರರನ್ನಾಗಿಸುವ ಹುನ್ನಾರ ದೇಶದಲ್ಲಿ ನಡೆದಿದೆ ಎಂದು ಕೇಂದ್ರ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಹೇಳಿದರು.
Karnataka DistrictsFeb 7, 2020, 1:29 PM IST
ಯಡಿಯೂರಪ್ಪ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ!
ಸಚಿವ ಸಂಪುಟ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಸರ್ಕಾರದ ಭವಿಷ್ಯ ಅತಂತ್ರವಾಗಿದೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಓರಿಜನಲ್ ಪತಿವೃತೆಯರು ಇದ್ದಾರೆ. ನೀವು ಸೀರೆ ಉಡಿಕೆ ಮಾಡಿಕೊಂಡವರಿಗೆ ಕೊಟ್ಟರೆ ಹೆಂಗೆ, ಓರಿಜನಲ್ ಪಟ್ಟದ ಮಹಿಷಿಯರು ಎಲ್ಲಿಗೆ ಹೋಗಬೇಕು ಎಂದು ಹೇಳಿದ್ದಾರೆ.
NEWSJul 29, 2019, 9:45 PM IST
ಆಪ್ತನಿಗೆ ಪ್ರತಿಪಕ್ಷ ನಾಯಕ ಸ್ಥಾನ! ಇಲ್ಲೂ ಸಿದ್ದರಾಮಯ್ಯ ಮೇಲುಗೈ?
ರಾಜ್ಯದಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಿ ಹೊಸ ಸರ್ಕಾರ ರಚನೆಯಾಗಿದೆ. ಕಾಂಗ್ರೆಸ್ ಪ್ರತಿಪಕ್ಷದ ಸಾಲಿನಲ್ಲಿ ಕೂರಲಿದೆ. ಇನ್ನೊಂದು ಕಡೆ, ವಿಧಾನ ಪರಿಷತ್ತಿನಲ್ಲಿ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಭಾರೀ ಲಾಬಿ ಶುರುವಾಗಿದೆ. ಸಿದ್ದರಾಮಯ್ಯ ತನ್ನ ಆಪ್ತನಿಗೆ ಈ ಸ್ಥಾನ ಕೊಡಿಸಲು ಪ್ಲಾನ್ ಮಾಡಿದ್ದಾರೆ. ಅದಕ್ಕಾಗಿ ಹೈಕಮಾಂಡ್ ನಾಯಕರ ಮೂಲಕ ಪ್ರಯತ್ನ ಶುರು ಮಾಡಿದ್ದಾರೆ. ಇಲ್ಲಿದೆ ವಿವರ...
NEWSMay 15, 2019, 8:13 AM IST
'ಬಿಎಸ್ವೈ ಬಿಜೆಪಿ ಬಿಡಲಿದ್ದಾರೆ'
ಬಿಜೆಪಿ ಬಿಡಲಿದ್ದಾರೆ ಬಿಎಸ್ವೈ: ಇಬ್ರಾಹಿಂ| ಲೋಕಸಭೆ ಫಲಿತಾಂಶ ಬಂದ ನಂತರ ಬಿಜೆಪಿಯಲ್ಲಿ ಬದಲಾವಣೆ
stateNov 15, 2018, 10:41 AM IST
ರಾಮಮಂದಿರ ನಿರ್ಮಾಣಕ್ಕೆ ಬೇಗ ಸುಗ್ರೀವಾಜ್ಞೆ ಹೊರಡಿಸಿ: ಸಿ. ಎಂ. ಇಬ್ರಾಹಿಂ
ತ್ರಿವಳಿ ತಲಾಖ್ ವಿಷಯದಲ್ಲಿ ತರಾತುರಿಯಲ್ಲಿ ಸುಗ್ರೀವಾಜ್ಞೆ ತಂದ ಕೇಂದ್ರ ಸರ್ಕಾರ ರಾಮಮಂದಿರ ವಿಷಯದಲ್ಲಿ ಮೌನ ವಹಿಸಿದೆ. ಬಿಜೆಪಿ ನಾಯಕರಿಗೆ ಚುನಾವಣೆ ಬಂದಾಗ ಮಾತ್ರ ರಾಮಮಂದಿರ ನೆನಪಾಗುತ್ತದೆ. ಇದೀಗ ಮತ್ತೆ ರಾಮಮಂದಿರ ವಿಷಯ ಪ್ರತಿಧ್ವನಿಸುತ್ತಿದೆ. ವೋಟಿಗಾಗಿ ಮಾತ್ರ ರಾಮಮಂದಿರ ನಿರ್ಮಾಣ ವಿಷಯ ಜಪಿಸುವುದು ಸಲ್ಲದು- ಸಿ. ಎಂ. ಇಬ್ರಾಹಿಂ
NEWSNov 2, 2018, 1:23 PM IST
‘ರಾಮಮಂದಿರ ನಿರ್ಮಿಸೋ ಬದಲು ಬಡವರಿಗೆ ಊಟ ಕೊಡಿ’
ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಇದೇ ವೇಳೆ ರಾಜಕೀಯ ಮುಖಂಡರ ಪರಸ್ಪರ ಟೀಕಾ ಪ್ರಹಾರ ಮುಂದುವರಿದಿದ್ದು, ಸಿಎಂ ಇಬ್ರಾಹಿಂ ಬಿಜೆಪಿ ಮುಖಂಡರ ವಿರುದ್ಧ ಕಟು ಟೀಕೆ ವ್ಯಕ್ತಪಡಿಸಿದ್ದಾರೆ.
NEWSAug 31, 2018, 6:12 PM IST
ಸರ್ಕಾರದ ವಿರುದ್ಧವೇ 'ಸಿಎಂ' ಆಕ್ರೋಶ
- ಸೆಪ್ಟೆಂಬರ್ ನಂತರ ನನ್ನ ಸಾಮರ್ಥ್ಯ ಏನೆಂದು ತೋರಿಸುತ್ತೇನೆ
- ಸರ್ಕಾರದಲ್ಲಿ ಲಿಂಗಾಯಿತ, ಒಕ್ಕಲಿಗ ಹಾಗೂ ಬ್ರಾಹ್ಮಣರ ಸಂಖ್ಯೆ ಹೆಚ್ಚಿದೆ
NEWSAug 31, 2018, 1:22 PM IST
ಚುನಾವಣಾ ಆಯೋಗಕ್ಕೆ ಯಾಮಾರಿಸಿದ್ರಾ ಸಿಎಂ ಇಬ್ರಾಹಿಂ..?
- ಚುನಾವಣಾ ಆಯೋಗದ ಪ್ರಕಾರ ಎರಡು ಕಡೆ ವೋಟರ್ ಐಡಿ ಪಡೆಯುವುದು ಕಾನೂನು ಬಾಹಿರ
- ಇಬ್ರಾಹಿಂ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಿರುವ ಬಿಜೆಪಿ
Aug 22, 2017, 10:36 PM IST