ಸುಪ್ರಿಂಕೋರ್ಟ್
(Search results - 9)IndiaNov 12, 2019, 4:49 PM IST
ಆತನಿಗಿದೆ ದೇಶ ಒಡೆಯುವ ಅಜೆಂಡಾ: ಬಿಜೆಪಿ ನಾಯಕನ ಪ್ರಕಾರ ಒವೈಸಿ ಓರ್ವ ಭಂಡ!
ಅಯೋಧ್ಯೆ ಭೂವಿವಾದ ಕುರಿತಾದ ಸುಪ್ರಿಂಕೋರ್ಟ್ ತೀರ್ಪನ್ನು ಖಂಡಿಸಿರುವ ಒವೈಸಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ತೆಲಂಗಾಣ ಬಿಜೆಪಿ ನಾಯಕ ಎನ್ವಿ ಸುಭಾಷ್, ಒವೈಸಿ ಅವರ ಸುಪ್ರೀಂಕೋರ್ಟ್ ತೀರ್ಪಿನ ವ್ಯಾಖ್ಯಾನ ಖಂಡನೀಯ ಎಂದು ಜರೆದಿದ್ದಾರೆ.
NewsNov 8, 2019, 4:48 PM IST
ಸೋಶಿಯಲ್ ಮೀಡಿಯಾ ಬಳಕೆದಾರರು ಗಮನಿಸಿ: ಅಯೋಧ್ಯೆ ರೂಲ್ಸ್ ಒಮ್ಮೆ ವಿಚಾರಿಸಿ!
ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ತೀರ್ಪಿನ ಹಿನ್ನೆಲೆಯಲ್ಲಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಸಾಧಿಸಲು ಉತ್ತರಪ್ರದೇಶ ಸರ್ಕಾರ ಮುಂದಾಗಿದೆ. ಸಾಮಾಜಿಕ ಜಾಲತಾಣಗಳ ಬಳಕೆಗೆ ಮಾರ್ಗದರ್ಶಿ ಸೂತ್ರವನ್ನು ಪೊಲೀಸ್ ಇಲಾಖೆ ಸಿದ್ಧಪಡಿಸಿದೆ.
NEWSMay 10, 2019, 12:38 PM IST
ಅಯೋಧ್ಯಾ ಸಂಧಾನ: ಆಗಸ್ಟ್ 15 ರವರೆಗೆ ಕಾಲಾವಾಕಾಶ ಕೊಟ್ಟ ಸುಪ್ರೀಂ
ಅಯೋಧ್ಯೆ ವಿವಾದವನ್ನು ಸಂಧಾನದ ಮೂಲಕ ಬಗೆಹರಿಸುವ ಪ್ರಯತ್ನಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ಸಮಿತಿಗೆ ಆಗಸ್ಟ್ 15 ರವರೆಗೆ ಸುಪ್ರಿಂಕೋರ್ಟ್ ಕಾಲಾವಾಕಾಶ ಕೊಟ್ಟಿದೆ. ಎಫ್ ಎಂ ಖಲೀಫುಲ್ಲಾ, ರವಿಶಂಕರ್, ಶ್ರೀರಾಮ್ ಪಂಚು ತ್ರಿಸದಸ್ಯ ಸಮಿತಿ ಹೆಚ್ಚಿನ ಕಾಲಾವಕಾಶ ಕೇಳಿದ್ದಕ್ಕೆ ಆಗಸ್ಟ್ 15 ರವರೆಗೆ ಸುಪ್ರೀಂಕೋರ್ಟ್ ಅವಕಾಶ ಕೊಟ್ಟಿದೆ.
NEWSMay 8, 2019, 12:09 PM IST
ಬೇಷರತ್ ಕ್ಷಮೆ: ಸುಪ್ರೀಂಗೆ ರಾಹುಲ್ ಕ್ಷಮಾಪಣಾ ಪತ್ರ!
ರಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ತೀರ್ಪನ್ನು ತಪ್ಪಾಗಿ ಉಲ್ಲೇಖಿಸಿದ್ದ ರಾಹುಲ್ ಗಾಂಧಿ, ಇಂದು ಸರ್ವೋಚ್ಛ ನ್ಯಾಯಾಲಯದ ಮುಂದೆ ಬೇಷರತ್ ಕ್ಷಮೆ ಕೋರಿದ್ದಾರೆ.
NEWSApr 16, 2019, 10:01 AM IST
ಪಿಎಂ ಮೋದಿ ಚಿತ್ರ ವೀಕ್ಷಿಸಿ ವರದಿ ಸಲ್ಲಿಸಿ: ಸುಪ್ರೀಂ
ವಿವಾದದ ಕೇಂದ್ರ ಬಿಂದುವಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧರಿತ ‘ಪಿಎಂ ನರೇಂದ್ರ ಮೋದಿ’ ಚಿತ್ರವನ್ನು ವೀಕ್ಷಿಸಿ ಅದರಲ್ಲಿನ ಅಂಶಗಳನ್ನು ಆಧರಿಸಿ ತನಗೆ, ಏ.19ರೊಳಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.
INDIANov 23, 2018, 8:12 AM IST
ಶಬರಿಮಲೆಯಲ್ಲೇಕೆ ಹೀಗಾಯ್ತು..?
ಈ ಬಾರಿ ಶಬರಿಮಲೆಗೆ 50 ವರ್ಷ ಒಳಗಿನ ಸ್ತ್ರೀಯರ ಪ್ರವೇಶಕ್ಕೆ ಸುಪ್ರಿಂಕೋರ್ಟ್ ಅನುಮತಿ ನೀಡಿದೆ. ಆದರೆ ದೇಗುಲಕ್ಕೆ ಈ ಬಾರಿ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.
NEWSOct 26, 2018, 12:54 PM IST
ಶಬರಿಮಲೆಗೆ ಮಹಿಳೆ ಪ್ರವೇಶ ತೀರ್ಪು ನೀಡಿದ ಜಡ್ಜ್ಗೆ ಲಕ್ವ ಹೊಡೆದಿದ್ದು ಹೌದಾ?
ಶಬರಿಮಲೆಗೆ ಮಹಿಳೆಯರು ಪ್ರವೇಶಿಲು ಅವಕಾಶ ನೀಡಿ ತೀರ್ಪು ನೀಡಿದ್ದ ಸುಪ್ರಿಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾ ಅವರಿಗೆ ಲಕ್ಷ ಹೊಡೆದಿದೆ ಎನ್ನುವ ಸುಳ್ಳು ಸುದ್ದಿಯೊಂದು ಇದೀಗ ಎಲ್ಲೆಡೆ ವೈರಲ್ ಆಗಿದೆ.
May 9, 2018, 8:07 PM IST
ಬಾರ್ ಅಸೋಸಿಯೇಷನ್ ಬಿಳ್ಕೋಡುಗೆ ಆಹ್ವಾನ ತಿರಸ್ಕರಿಸಿದ ನ್ಯಾ. ಚಲಮೇಶ್ವರ್
ಬಾರ್ ಅಸೋಸಿಯೇಷನ್ ಅಧ್ಯಕ್ಷ ವಿಕಾಸ್ ಸಿಂಗ್ ಮತ್ತು ಅವರ ತಂಡ ಜೆ. ಚಲಮೇಶ್ವರ್ ಅವರನ್ನು ಭೇಟಿಯಾಗಿ ಮೇ.18ರ ನಿವೃತ್ತಿ ಸಮಾರಂಭಕ್ಕೆ ಆಹ್ವಾನಿಸಿತ್ತು. ನಿವೃತ್ತರಾದವರನ್ನು ಸಮಾರಂಭ ಹಮ್ಮಿಕೊಳ್ಳುವ ಮೂಲಕ ಗೌರವಿಸುವುದು ಸಂಪ್ರದಾಯ. ನ್ಯಾಯಾಂಗದ ಕಾರ್ಯದ ನಿಮಿತ್ತ ಚಲಮೇಶ್ವರ್ ಇಂದು ಸುಪ್ರಿಂಕೋರ್ಟ್'ಗೆ ಹಾಜರಾಗಿರಲಿಲ್ಲ.
Oct 4, 2016, 9:26 AM IST