ಸುಮಲತಾ ಅಂಬರೀಶ್
(Search results - 314)Karnataka DistrictsFeb 24, 2021, 3:09 PM IST
ಯಾರೇ ಎದುರಾದರೂ ನಾನು ಹೆದರೋಲ್ಲ: ಗುಡುಗಿದ ಸುಮಲತಾ
ನನ್ನ ನಡೆ ಸತ್ಯದ ಕಡೆ ಮಾತ್ರ. ಯಾರೆ ನನ್ನ ಹಾದಿಯಲ್ಲಿ ಎದುರಾದರು ಹೋರಾಟ ಮಾತ್ರ ನಿಲ್ಲದು ಎಂದು ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಅಸಮಾಧಾನ ಹೊರಹಾಕಿದ್ದಾರೆ.
NewsFeb 13, 2021, 9:54 AM IST
ಲೋಕಸಭೆಯಲ್ಲಿ ಮಂಡ್ಯ ಅಕ್ರಮ ಗಣಿಗಳ ವಿರುದ್ಧ ಸುಮಲತಾ ಕಿಡಿ
ತಾವು ಪ್ರತಿನಿಧಿಸುವ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಅಕ್ರಮ ಗಣಿಗಾರಿಕೆ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
Karnataka DistrictsJan 27, 2021, 11:28 AM IST
1 ಕೆಜಿ ಬೆಲ್ಲಕ್ಕೆ ಇಲ್ಲಿ ಸಾವಿರ ರು. : ಸಂಸದೆ ಸುಮಲತಾರಿಂದ ಹೊಸ ಪ್ಲಾನ್
ಸಂಸದೆ ಸುಮಲತಾ ಅಂಬರೀಶ್ ಬೆಲ್ಲಕ್ಕೆ ಉತ್ತಜನ ನೀಡಿ ಮಂಡ್ಯ ಬೆಲ್ಲ ಉತ್ಪಾದಕರ ಹಿತದೃಷ್ಟಿಯಿಂದ ಹೊಸದಾದ ಪ್ಲಾನ್ ಬಗ್ಗೆ ತಿಳಿಸಿದ್ದಾರೆ. ಗುಣಮಟ್ಟದೊಂದಿಗೆ ರಫ್ತಿನ ಬಗ್ಗೆ ಚಿಂತನೆ ನಡೆಸಿದ್ದಾರೆ.
Karnataka DistrictsJan 25, 2021, 11:30 AM IST
ಸುಮಲತಾ ಬಗ್ಗೆ ವ್ಯಂಗ್ಯವಾಡಿದ ಮಾಜಿ ಸಿಎಂ ಎಚ್ಡಿಕೆ
ಮಂಡ್ಯದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಪರೋಕ್ಷ ಟಾಂಗ್ ನೀಡಿದ್ದಾರೆ.
ShivamoggaJan 23, 2021, 4:52 PM IST
ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರಿಗಿದು ಎಚ್ಚರಿಕೆ ಗಂಟೆ: ಸುಮಲತಾ ಅಂಬರೀಶ್
ಶಿವಮೊಗ್ಗದಲ್ಲಿ ಕಲ್ಲು ಕ್ವಾರಿ ಸ್ಫೋಟದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದೆ ಸುಮಲತಾ ಅಂಬರೀಶ್. ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿರುವವರಿಗೆ ವಾರ್ನಿಂಗ್....
Karnataka DistrictsJan 20, 2021, 2:01 PM IST
ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಎದುರಾಯ್ತು ಗಂಭೀರ ಆರೋಪ
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಗಂಭೀರ ಆರೋಪ ಎದುರಾಗಿದೆ. ಹಾಗಾದಲ್ಲಿ ಸುಮಲತಾ ವಿರುದ್ಧ ಎದುರಾಗಿರುವ ಆ ಆರೋಪ ಏನು..?
stateJan 20, 2021, 12:40 PM IST
ರೈತರ ಹೋರಾಟಕ್ಕೆ ಡೋಂಟ್ ಕೇರ್, ಮಗನಿಗೆ ಅಧಿಕಾರ ದುರುಪಯೋಗಪಡಿಸಿಕೊಂಡ್ರಾ ಸುಮಲತಾ..?
ತಮ್ಮ ಪುತ್ರನ ಚಿತ್ರ 'ಬ್ಯಾಡ್ ಮ್ಯಾನರ್ಸ್' ಚಿತ್ರೀಕರಣಕ್ಕಾಗಿ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಬಳಸಿಕೊಳ್ಳುವ ಮೂಲಕ ಸಂಸದೆ ಸುಮಲತಾ ಅಂಬರೀಶ್ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಆರೋಪಿಸಿದೆ.
Karnataka DistrictsJan 20, 2021, 12:18 PM IST
ಮಾತಿಗೆ ತಪ್ಪದೆ ನುಡಿದಂತೆ ನಡೆದುಕೊಂಡ ಸುಮಲತಾ
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನುಡಿದಂತೆ ನಡೆದುಕೊಂಡಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ.
Karnataka DistrictsJan 20, 2021, 7:46 AM IST
ಮಂಡ್ಯ ಸಂಸದೆ ಸುಮಲತಾಗೆ ಸಿಕ್ತು ಮತ್ತೊಂದು ಹಿರಿಮೆ
ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಅವರೀಗ ಮತ್ತೊಂದು ಹಿರಿಮೆಗೆ ಪಾತ್ರರಾಗಿದ್ದಾರೆ. ಅವರ ಕಾರ್ಯದಿಂದಾಗಿ ಈ ಸ್ಥಾನ ದೊರಕಿದೆ.
PoliticsDec 22, 2020, 5:25 PM IST
ಗ್ರಾ.ಪಂ. ಎಲೆಕ್ಷನ್: ಮಂಡ್ಯ ಸಂಸದರ ಬೆಂಬಲ ಯಾರಿಗೆ? ಅಚ್ವರಿ ಹೇಳಿಕೆ ಕೊಟ್ಟ ಸುಮಲತಾ
ಪಕ್ಷೇತರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿರುವ ಸುಮಲತಾ ಅಂಬರೀಶ್ ಅವರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಯಾರಿಗೆ ಬೆಂಬಲ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.
Karnataka DistrictsDec 10, 2020, 11:24 AM IST
ಸುಮಲತಾ ನಡೆ ನಿಗೂಢ : ಅಸಮಾಧಾನ ಸ್ಫೋಟ
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಡೆ ಅತ್ಯಂತ ನಿಗೂಢವಾಗಿದ್ದು, ಅವರ ವಿರುದ್ಧ ಇದೀಗ ಹಲವರಿಂದ ಅಸಮಾಧಾನ ಸ್ಫೋಟಗೊಂಡಿದೆ.
SandalwoodDec 8, 2020, 2:47 PM IST
ಅಂಬರೀಶ್- ಸುಮಲತಾ 29ನೇ ವಿವಾಹ ವಾರ್ಷಿಕೋತ್ಸವ: 'ಪ್ರೀತಿ...ಜೀವನ ಸಾವಿಗೆ ಮೀರಿದ್ದು'
ಪತಿ ಅಂಬರೀಶ್ ಜೊತೆ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿಕೊಂಡ ಸುಮಲತಾ. 29ನೇ ವಿವಾಹ ವಾರ್ಷಿಕೋತ್ಸವದ ನೆನಪು...
SandalwoodNov 24, 2020, 2:43 PM IST
'ಈ ಪ್ರೀತಿಗೆ ನಾನೇನು ಕೊಡಲಿ' ಅಂಬಿ ಸ್ಮರಣೆಯಲ್ಲಿ ಸುಮಲತಾ ಭಾವುಕ
ಎರಡು ವರ್ಷದ ಹಿಂಗೆ ಅಭಿಮಾನಿಗಳನ್ನು ಅಗಲಿದ್ದ ಅಂಬರೀಶ್ ಪುಣ್ಯಸ್ಮರಣೆ ಮಾಡಿಕೊಳ್ಳಲಾಗಿದೆ. ತವರಿನಲ್ಲಿ ಅಂಬಿಗೆ ಗುಡಿ ಕಟ್ಟಿ, ಕಂಚಿನ ಪುತ್ಥಳಿ ನಿರ್ಮಿಸಿ ನಮನ ಸಲ್ಲಿಸಲಾಗಿದೆ.
SandalwoodNov 24, 2020, 10:31 AM IST
ಅಂಬರೀಶ್ ಎರಡನೇ ಪುಣ್ಯ ತಿಥಿ; ಪತಿ ನೆನೆದು ಬರೆದ ಭಾವುಕ ಸಾಲುಗಳಿವು!
ನಟ ಅಂಬರೀಶ್ ಅಗಲಿ ಇಂದಿಗೆ ಎರಡು ವರ್ಷ. 'ನೀವು ಕೈ ಹಿಡಿದು ನಡೆಸುತ್ತಿರುವ ಹಾದಿಯಲ್ಲಿ ಎದುರಾಗುತ್ತಿರುವ ಸವಾಲುಗಳನ್ನು ಎದುರಿಸುತ್ತಿರುವೆ'.
PoliticsNov 17, 2020, 5:44 PM IST
ಮಂಡ್ಯ-ಮೈಸೂರು ಸಂಸದರ ವಾಕ್ಸಮರ: ಸಮಲತಾಗೆ ತಿರುಗೇಟು ಕೊಟ್ಟ ಸಿಂಹ...!
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹಾಗೂ ಮೈಸೂರು ಸಂಸದ ಪ್ರತಾಪ್ ಸಿಂಹ ನಡುವಿನ ವಾಕ್ಸಮರ ಮುಂದುವರಿದಿದೆ.