Akhila Bharat Kannada Sahitya Sammelana
(Search results - 1)Karnataka DistrictsJan 11, 2020, 12:40 PM IST
85ನೇ ಸಾಹಿತ್ಯ ಸಮ್ಮೇಳನ: ಬಹುಲಕ್ಷ ಕೊಟೇಶನ್ಗೆ ದಂಗಾದ ಸಚಿವ ಕಾರಜೋಳ!
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡಿದ್ದ ಡಿಸಿಎಂ ಹಾಗೂ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ವಿವಿಧ ಸಮಿತಿಗಳು ಮಂಡಿಸಿದ ಬಹುಲಕ್ಷ ಮೊತ್ತದ ಅಂದಾಜು ಪಟ್ಟಿಗೆ ಪರೇಶಾನ್ ಆಗಿದ್ದಾರೆ.