Bangladesh Cricket
(Search results - 34)CricketDec 15, 2020, 11:09 AM IST
ಸಹ ಆಟಗಾರನ ಮೇಲೆ ಹಲ್ಲೆಗೆ ಯತ್ನಿಸಿದ ಬಾಂಗ್ಲಾ ಕ್ರಿಕೆಟಿಗ ರಹೀಂ
ಮೇಲ್ನೋಟಕ್ಕೆ ಶಾರ್ಟ್ ಫೈನ್ಲೆಗ್ನಲ್ಲಿ ನಿಂತಿದ್ದ ನಸಮ್ ಅವರ ಕ್ಯಾಚ್ ಆಗಿತ್ತು. ಆದರೆ ವಿಕೆಟ್ ಕೀಪರ್ ರಹೀಂ ಮಾರು ದೂರ ಓಡಿ ಕ್ಯಾಚ್ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು. ರಹೀಂ ಹಲ್ಲೆಗೆ ಯತ್ನಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
CricketJul 19, 2020, 6:31 PM IST
ಶಕೀಬ್ ಅಲ್ ಹಸನ್ ತಂದೆಗೆ ಕೊರೋನಾ, ಆತಂಕದಲ್ಲಿ ಕುಟುಂಬ!
ಕೊರೋನಾ ವೈರಸ್ ಬಾಂಗ್ಲಾದೇಶ ಕ್ರಿಕೆಟಿಗರನ್ನು ಹುಡುಕಿಕೊಂಡು ಬರುತ್ತಿದೆ. ಮಶ್ರಫೆ ಮೊರ್ತಝಾ, ಮುಶ್ಫಿಕರ್ ರಹೀಮ್ ಸಹೋದರ ಬಳಿಕ ಇದೀಗ ಹಿರಿಯ ಆಲ್ರೌಂಡರ್ ಶಕೀಬ್ ಅಲ್ ಹಸನ್ ಕುಟುಂಬಕ್ಕೂ ಕೊರೋನಾ ವಕ್ಕರಿಸಿದೆ.
CricketJun 26, 2020, 4:51 PM IST
ಕ್ರಿಕೆಟಿಗರ ಆರೋಗ್ಯಕ್ಕಾಗಿ ಬಾಂಗ್ಲಾ ಹೊಸ ಆ್ಯಪ್!
ಬಾಂಗ್ಲಾದ ಮೂವರು ಆಟಗಾರರಲ್ಲಿ ಇತ್ತೀಚೆಗಷ್ಟೇ ಸೋಂಕು ಕಾಣಿಸಿಕೊಂಡಿತ್ತು. ಕ್ರಿಕೆಟ್ ವಲಯದಲ್ಲಿ ಸೋಂಕು ಪ್ರಕರಣಗಳು ಹೆಚ್ಚಾದ ಬೆನ್ನಲ್ಲೇ ಬಾಂಗ್ಲಾ ಎಲ್ಲಾ ಪ್ರವಾಸಗಳನ್ನು ಮುಂದೂಡುತ್ತಿದೆ ಎನ್ನಲಾಗಿದೆ
CricketJun 20, 2020, 7:48 PM IST
ಬಾಂಗ್ಲಾ ಕ್ರಿಕೆಟಿಗ ಮಶ್ರಫೆ ಮೊರ್ತಜಾಗೆ ಕೊರೋನಾ ಸೋಂಕು!
ಕೊರೋನಾ ವೈರಸ್ಗೆ ಇದೀಗ ಕ್ರಿಕೆಟಿಗರನ್ನೂ ಸುತ್ತಿಕೊಳ್ಳುತ್ತಿದೆ. ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿ ಬಳಿಕ ಇದೀಗ ಬಾಂಗ್ಲಾದೇಶ ಕ್ರಿಕೆಟಿಗ ಮಶ್ರಫೆ ಮೊರ್ತಜಾಗೆ ಕೊರೋನಾ ವೈರಸ್ ಕಾಣಿಸಿಕೊಂಡಿದೆ.
CricketJun 15, 2020, 8:58 PM IST
ಬಾಂಗ್ಲಾ ಕ್ರಿಕೆಟಿಗ ಮುಶ್ರಫೆ ಮೊರ್ತಝಾ ಕುಟುಂಬ ಸದಸ್ಯರಿಗೆ ಕೊರೋನಾ!
ಕೊರೋನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದೆ. ಅತ್ತ ಬಾಂಗ್ಲಾದೇಶದ ಮಾಜಿ ನಾಯಕ ಮುಶ್ರಫೆ ಮೊರ್ತಝಾ ಕುಟುಂಬ ಸದಸ್ಯರಿಗೆ ಕೊರೋನಾ ಮಹಾಮಾರಿ ಅಂಟಿಕೊಂಡಿದೆ. ಇದು ಕ್ರಿಕೆಟಿಗ ಮುಶ್ರಫೆ ಚಿಂತೆಗೆ ಕಾರಣವಾಗಿದೆ.
CricketMay 26, 2020, 9:08 PM IST
IPL ಹರಾಜಿನಲ್ಲಿ ನೆಲಕಚ್ಚಿದ್ರೂ ಮೀಸೆ ಮಣ್ಣಾಗಲಿಲ್ಲ ಅಂದ್ರು ಮುಶ್ಫೀಕರ್ ರಹೀಮ್!
IPL ಟೂರ್ನಿಯಲ್ಲಿ ಆಡಬೇಕು ಅನ್ನೋದು ಬಹುತೇಕ ಕ್ರಿಕೆಟಿಗರ ಕನಸು. ಇದಕ್ಕೆ ಹಣ ಮಾತ್ರ ಕಾರಣವಲ್ಲ. ಐಪಿಎಲ್ ಅನುಭವ, ದಿಗ್ಗಜ ಕ್ರಿಕೆಟಿಗರ ಮಾರ್ಗದರ್ಶನ, ಒತ್ತಡದ ಸಂದರ್ಭ ನಿಭಾಯಿಸುವಿಕೆ, ಹೀಗೆ ಪ್ರತಿ ಹೆಜ್ಜೆಯಲ್ಲೂ ಐಪಿಎಲ್ ಸಾವಿರ ಪಾಠ ಕಲಿಸುತ್ತದೆ. ಆದರೆ ಎಲ್ಲರಿಗೂ ಐಪಿಎಲ್ ಆಡುವ ಅವಕಾಶ ಸಿಗುವುದಿಲ್ಲ. ಹೀಗೆ ಹರಾಜಿನಲ್ಲಿ ಹೆಸರು ನೋಂದಾಯಿಸಿಕೊಂಡರೂ ಅನ್ಸೋಲ್ಡ್ ಆದ ಬಾಂಗ್ಲಾ ಕ್ರಿಕೆಟಿಗ ಇದೀಗ ಐಪಿಎಲ್ ಏನು ದೊಡ್ಡದಲ್ಲ ಬಿಡಿ ಎಂದಿದ್ದಾರೆ.
CricketMay 11, 2020, 7:22 PM IST
ಸೌರವ್ ಗಂಗೂಲಿ ನನ್ನ ಮೊದಲ ಹೀರೋ; ಬಾಂಗ್ಲಾ ಕ್ರಿಕೆಟಿಗ ಸೌಮ್ಯ ಸರ್ಕಾರ್!
ಟೀಂ ಇಂಡಿಯಾ ಅತ್ಯಂತ ಯಶಸ್ವಿ ನಾಯಕ ಸೌರವ್ ಗಂಗೂಲಿ ಹಲವರಿಗೆ ರೋಲ್ ಮಾಡೆಲ್. ಗಂಗೂಲಿ ರೀತಿ ಬ್ಯಾಟಿಂಗ್ ಮಾಡಬೇಕು, ಸಿಕ್ಸರ್ ಸಿಡಿಸಬೇಕು, ತಂಡವನ್ನು ಮುನ್ನಡೆಸಬೇಕು ಅನ್ನೋದು ಹಲವರ ಕನಸು. ಹೀಗೆ ಗಂಗೂಲಿಯನ್ನು ಹೀರೋ ಆಗಿ ಸ್ವೀಕರಿಸಿದ ಸೌಮ್ಯ ಸರ್ಕಾರ್, ಇದೀಗ ಬಾಂಗ್ಲಾದೇಶದ ಜ್ಯೂನಿಯರ್ ಗಂಗೂಲಿ ಎಂದೇ ಗುರುತಿಸಿಕೊಂಡಿದ್ದಾರೆ.
CricketMar 26, 2020, 11:49 AM IST
ಕೊರೋನಾ ಎಫೆಕ್ಟ್: ಅರ್ಧ ತಿಂಗಳು ಸಂಬಳ ಸರ್ಕಾರಕ್ಕೆ ನೀಡಲು ಮುಂದಾದ ಬಾಂಗ್ಲಾ ಕ್ರಿಕೆಟಿಗರು..!
ಇಡೀ ಜಗತ್ತೇ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿದೆ. ಬಾಂಗ್ಲಾದೇಶದಲ್ಲೂ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಬಾಂಗ್ಲಾದೇಶದಲ್ಲೂ ಹೆಚ್ಚುತ್ತಿದೆ. ಕ್ರಿಕೆಟಿಗರಾದ ನಾವೆಲ್ಲ ಜನರಲ್ಲಿ ಕೊರೋನಾ ಕುರಿತಂತೆ ಅರಿವು ಮೂಡಿಸಬೇಕಿದೆ. ಇದರ ಜತೆಗೆ ಸಾಮಾಜಿಕ ಜಾಲತಾಣಗಳ ಮೂಲಕ ಈ ಪಿಡುಗಿನ ವಿರುದ್ಧ ಹೋರಾಡಬೇಕಿದೆ ಎಂದು ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
CricketFeb 25, 2020, 6:55 PM IST
ಏಷ್ಯಾ XI ತಂಡದಲ್ಲಿ 6 ಟೀಂ ಇಂಡಿಯಾ ಆಟಗಾರರಿಗೆ ಸ್ಥಾನ; ಪಾಕ್ ಆಟಗಾರಗಿಲ್ಲ ಅವಕಾಶ
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ವಿರಾಟ್ ಕೊಹ್ಲಿ ಸೇರಿದಂತೆ ಮೊಹಮ್ಮದ್ ಶಮಿ, ಶಿಖರ್ ಧವನ್, ಕುಲ್ದೀಪ್ ಯಾಧವ್, ಕೆ.ಎಲ್. ರಾಹುಲ್ ಹಾಗೂ ರಿಷಭ್ ಪಂತ್ ಅವರಿಗೆ ಪಾಲ್ಗೊಳ್ಳಲು ಅನುಮತಿ ನೀಡಿದ್ದಾರೆ. ಆದರೆ ಮಾರ್ಚ್18ರಂದು ಕೋಲ್ಕತಾದ ಈಡನ್ ಗಾರ್ಡನ್ನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯವನ್ನಾಡಲಿದೆ.
CricketNov 29, 2019, 1:25 PM IST
ಭಾರತದಲ್ಲಿ ಬಾಂಗ್ಲಾ ಕ್ರಿಕೆಟಿಗನ ಅಕ್ರಮ ವಾಸ್ತವ್ಯ..!
ವೀಸಾ ಅವಧಿ ಮುಗಿದರೂ ಹೆಚ್ಚುವರಿಯಾಗಿ 2 ದಿನ ಭಾರತದಲ್ಲೇ ಇದ್ದಿದ್ದರಿಂದ ಈ ಮೊತ್ತವನ್ನು ಪಾವತಿಸಿದ್ದಾರೆ. ಹಸನ್ ಅವರ ವೀಸಾ ಅವಧಿ ಮುಕ್ತಾಯವಾಗಿರುವುದನ್ನು ಅವರು ಪರಿಶೀಲಿಸಿರಲಿಲ್ಲ. ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಅದನ್ನು ನೋಡಿಕೊಂಡಿದ್ದ ಹಸನ್, ಮುಂಚೆಯೇ ನಿಗದಿಯಾಗಿದ್ದ ವಿಮಾನದಲ್ಲಿ ಬಾಂಗ್ಲಾಗೆ ತೆರಳಲು ಸಾಧ್ಯವಾಗಿರಲಿಲ್ಲ.
CricketNov 20, 2019, 9:54 AM IST
ಬಾಂಗ್ಲಾ ಕ್ರಿಕೆಟಿಗ ಶಹಾದತ್ಗೆ ನಿಷೇಧದ ಶಿಕ್ಷೆ!
ಬಾಂಗ್ಲಾ ಮಾಜಿ ವೇಗಿ ಶಹಾದತ್ ಹುಸೈನಗೆ ಬಾಂಗ್ಲಾ ಕ್ರಿಕೆಟ್ ಮಂಡಳಿ ನಿಷೇಧ ಶಿಕ್ಷೆ ವಿಧಿಸಿದೆ. ಜೊತೆಗೆ 3 ಲಕ್ಷ ರೂಪಾಯಿ ದಂಡ ವಿಧಿಸಿದೆ. ಶಹಾದತ್ ಅಮಾನತು ಮಾಡಲು ಕಾರಣವೇನು? ಇಲ್ಲಿದೆ ವಿವರ.
CricketNov 6, 2019, 6:23 PM IST
ಬಾಂಗ್ಲಾ ಕ್ರಿಕೆಟಿಗರ ಬ್ಯೂಟಿಫುಲ್ ಮಡದಿಯರಿವರು
ಬಾಂಗ್ಲಾದೇಶ ಪ್ರಸ್ತುತ ಭಾರತ ಪ್ರವಾಸದಲ್ಲಿದ್ದು, ಟಿ20 ಟೂರ್ನಿಯಲ್ಲಿ ಭಾರತ ವಿರುದ್ಧ ಚೊಚ್ಚಲ ಜಯ ದಾಖಲಿಸಿದೆ. ಕಳೆದ 8 ಮುಖಾಮುಖಿಯಲ್ಲಿ ಸೋಲು ಕಂಡಿದ್ದ ಬಾಂಗ್ಲಾದೇಶ ಮುಷ್ಫೀಕರ್ ರಹೀಮ್ ಕೆಚ್ಚೆದೆಯ ಹೋರಾಟದ ನೆರವಿನಿಂದ ಬಾಂಗ್ಲಾದೇಶ 7 ವಿಕೆಟ್ಗಳ ಜಯ ದಾಖಲಿಸಿತು. ಇನ್ನು ಎರಡನೇ ಪಂದ್ಯವನ್ನು ಟೀಂ ಇಂಡಿಯಾ ಗೆಲ್ಲುವುದರೊಂದಿಗೆ ಸರಣಿ ಸಮ ಮಾಡಿಕೊಂಡಿದೆ. ಇದೀಗ ನಿರ್ಣಾಯಕ ಪಂದ್ಯ ನವೆಂಬರ್ 10ರಂದು ನಾಗ್ಪುರದಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಬಾಂಗ್ಲಾದೇಶ ಕೆಲ ಕ್ರಿಕೆಟಿಗರ ಬ್ಯೂಟಿಫುಲ್ ಪತ್ನಿಯರ ಪರಿಚಯವನ್ನು ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ
CricketOct 29, 2019, 6:20 PM IST
ದಾದಾ ಪ್ರಸ್ತಾವನೆಗೆ ಬಾಂಗ್ಲಾ ಸಮ್ಮತಿ; ಭಾರತದಲ್ಲಿ ಮೊಟ್ಟ ಮೊದಲ ಡೇ & ನೈಟ್ ಟೆಸ್ಟ್!
ಬಿಸಿಸಿಐ ನೂತನ ಅಧ್ಯಕ್ಷ ಸೌರವ್ ಗಂಗೂಲಿ ಪ್ರಸ್ತಾವನೆಯನ್ನು ಬಾಂಗ್ಲಾ ಕ್ರಿಕೆಟ್ ಮಂಡಳಿ ಸಮ್ಮತಿಸಿದೆ. ಇದಗೀ ಹಗಲು ರಾತ್ರಿ ಟೆಸ್ಟ್ ಪಂದ್ಯ ಆಡುವುದು ಖಚಿತವಾಗಿದೆ.
CricketOct 29, 2019, 12:38 PM IST
ಉಗ್ರರ ಟಾರ್ಗೆಟ್ ಲಿಸ್ಟ್ನಲ್ಲಿ ಭಾರತ vs ಬಾಂಗ್ಲಾದೇಶ ಪಂದ್ಯ!
ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಟಿ20 ಸರಣಿಗೆ ಉಗ್ರರ ಕರಿನೆರಳು ಬಿದ್ದಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಗೆ ಉಗ್ರರು ಪತ್ರದ ಮೂಲಕ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ತಂಡ, ಅಭಿಮಾನಿಗಳು, ಪಂದ್ಯ ವೀಕ್ಷಿಸಲು ಬರುವ ಗಣ್ಯರೇ ಟಾರ್ಗೆಟ್ ಎಂದು ಉಗ್ರರು ಹೇಳಿದ್ದಾರೆ.
CricketOct 28, 2019, 10:07 AM IST
ಭಾರತ vs ಬಾಂಗ್ಲಾದೇಶ ಸರಣಿ; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ!
ಸೌತ್ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಇದೀಗ ದೀಪಾವಳಿ ರಜೆಯಲ್ಲಿದೆ. ಮುಂದಿನ ತಿಂಗಳ ಆರಂಭದಲ್ಲಿ ಭಾರತ, ಬಾಂಗ್ಲಾದೇಶ ವಿರುದ್ಧ ಹೋರಾಟ ನಡೆಸಲಿದೆ. ಈ ಸರಣಿಯ ವೇಳಾಪಟ್ಟಿ, ತಂಡದ ವಿವರ ಇಲ್ಲಿದೆ.