Haridwar
(Search results - 10)IndiaNov 23, 2020, 2:43 PM IST
ಕೊರೋನಾ ಸವಾಲಿನ ನಡುವೆಯೂ ಹರಿದ್ವಾರದಲ್ಲಿ ಕುಂಭಮೇಳ
ಕೊರೋನಾ ಸವಾಲಿನ ನಡುವೆಯೂ ಕುಂಭಮೇಳ ಆಯೋಜನೆ ಮಾಡಲಾಗುವುದು ಎಂದು ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ತಿಳಿಸಿದ್ದಾರೆ. ಸರ್ಕಾರಕ್ಕೆ ಅಖಿಲ ಭಾರತೀಯ ಅಖಡಾ ಪರಿಷತ್ ಸಕಲ ಸಹಕಾರ ನೀಡದಲಿದೆ.
IndiaAug 1, 2020, 9:59 PM IST
ರಾತ್ರಿ ಆರಾಮಾಗಿ ಮಲಗಿತ್ತು ಕುಟುಂಬ, ಬೆಳಗೆದ್ದಾಗ ಕಾದಿತ್ತು ಆಘಾತ!
ದೇವರಭೂಮಿ ಉತ್ತರಖಂಡದಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಶುಕ್ರವಾರ ತಡರಾತ್ರಿ ಹರಿದ್ವಾರದಲ್ಲಿ ಸುರಿದ ಭಾರೀ ಮಳೆಯಿಂದ ಅನೇಕ ಮನೆಗಳಿಗೆ ನೀರು ನುಗ್ಗಿದೆ. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಭಾರೀ ನಷ್ಟ ಸಂಭವಿಸಿದೆ. ಇನ್ನು ಈ ಸಂಬಂಧ ತಮ್ಮ ನೋವು ತೋಡಿಕೊಂಡಿರುವ ಸ್ಥಳೀಯರು ನಾವು ರಾಥ್ರಿ ನಿಶ್ಚಿಂತೆಯಾಗಿ ಮಲಗಿದ್ದೆವು ಆದರೆ ಎಚ್ಚರವಾದಾಗ ಸುತ್ತಲೂ ನೀರು ತುಂಬಿಕೊಂಡಿತ್ತು ಎಂದಿದ್ದಾರೆ. ಫೋಟೋಗಳು ವೈರಲ್ ಆಗಿದ್ದು, ಇದರಲ್ಲಿ ಮನೆಯೊಳಗಿರುವ ವಸ್ತುಗಳು ತೇಲುತ್ತಿರುವುದನ್ನು ನೋಡಬಹುದು.
IndiaMay 31, 2020, 11:36 AM IST
'ಮೇರೆ ಪ್ಯಾರೆ ದೇಶವಾಸಿಯೋ.., ನಿಮ್ಮ ಕುಟುಂಬಕ್ಕೆ ಈಗಲೂ ಅಪಾಯವಿದೆ!'
ಮನೆಯಲ್ಲಿರುವ ಜನರು ಯೋಗದತ್ತ ಆಕರ್ಷಿತರಾಗಿದ್ದಾರೆ| ಆನ್ಲೈನ್ ಮೂಲಕ ಯೋಗ ಕಲಿಯುತ್ತಿದ್ದಾರೆ| ಕಮ್ಯುನಿಟಿ, ಇಮ್ಯುನಿಟಿಗೆ ಯೋಗ ಉತ್ತಮ| ಯೋಗದಿಂದ ಉಸಿರಾಟ ಉತ್ತಮಗೊಳಿಸಬಹುದು| ಉಸಿರಾಟ ಉತ್ತಮಗೊಳಿಸುವ ವಿವಿಧ ಪ್ರಾಣಾಯಾಮಗಳಿವೆ| ಅಂತಾರಾಷ್ಟ್ರೀಯ ಯೋಗ ದಿನದಲಲ್ಲಿ ಭಾಗಿಯಾಗಲು ಮನ್ ಕೀ ಬಾತ್ನಲ್ಲಿ ಕರೆ ಕೊಟ್ಟ ಪ್ರಧಾನಿ ಮೋದಿ
Cine WorldOct 12, 2019, 2:20 PM IST
ಸಾಮಾನ್ಯರಂತೆ ಆಶ್ರಮದಲ್ಲಿದ್ದಾರೆ ಪವರ್ ಸ್ಟಾರ್; ಸಾಕ್ಷಿಗೆ ಸಿಕ್ತು ಈ ಫೋಟೋಗಳು!
ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಹೃಷಿಕೇಶದಲ್ಲಿರುವ ಗಂಗಾ ನದಿ ತಟದಲ್ಲಿರುವ ಹರಿದ್ವಾರ ಆಶ್ರಮದಲ್ಲಿ ತಂಗಿದ್ದಾರೆ. ಗಂಗಾ ನದಿ ತಟದಲ್ಲಿ ಓಡಾಡುತ್ತಾ ಪ್ರಕೃತಿಯನ್ನು ಆಸ್ವಾದಿಸುತ್ತಿದ್ದಾರೆ. ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಅಲ್ಲಿನ ಕೆಲವು ಫೋಟೋಗಳು ಇಲ್ಲಿವೆ ನೋಡಿ.
ASTROLOGYApr 27, 2019, 12:02 PM IST
ವಾರಾಣಸಿಯಲ್ಲಿ ನಡೆಯೋ ಗಂಗಾರತಿಗೇಕಿಷ್ಟು ಮಹತ್ವ?
ಪ್ರಧಾನಿ ಮೋದಿ ನಾಮಪತ್ರ ಸಲ್ಲಿಸೋ ಒಂದು ದಿನ ಮುನ್ನ ದಶಾಶ್ವಮೇಧ ಘಾಟ್ನಲ್ಲಿ ಗಂಗಾರತಿ ಮಾಡಿದ್ದಾರೆ. ಅಪಾರ ಜನ ಸಮ್ಮುಖದಲ್ಲಿ ದೇಗುಲಗಳ ನಾಡಿನಲ್ಲಿ ಹಿಂದುಗಳ ಹೃದಯ ಗೆಲ್ಲಲು ಮೋದಿ ಯತ್ನಿಸಿದ್ದಾರೆ. ಅಷ್ಟಕ್ಕೂ ಏನಿದು ಗಂಗಾರತಿ?
NEWSMar 23, 2019, 1:14 PM IST
ಹರಿದ್ವಾರದಲ್ಲಿದೆ ಲಾಹೋರ್ ಕೋರ್ಟ್ ಹಸ್ತಾಂತರಿಸಿದ್ದ ಭಗತ್ ಸಿಂಗ್ ಗಲ್ಲುಶಿಕ್ಷೆಯ ಆ ಸತ್ಯ!
ಹರಿದ್ವಾರದಲ್ಲಿದೆ ಲಾಹೋರ್ ಕೋರ್ಟ್ ಹಸ್ತಾಂತರಿಸಿದ್ದ ಭಗತ್ ಸಿಂಗ್ ಗಲ್ಲುಶಿಕ್ಷೆಯ ಆ ಸತ್ಯ!| ಡಿಜಿಟಲೀಕರಣಗೊಳಿಸಲು ಹೈಕೋರ್ಟ್ ನಕಾರ
SPORTSNov 5, 2018, 9:03 AM IST
ವಿರಾಟ್ ಕೊಹ್ಲಿಗಿಂದು ಬರ್ತ್ಡೇ ಸಂಭ್ರಮ-ಹರಿದ್ವಾರದಲ್ಲಿ ಆಚರಣೆ!
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 30ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ವಿಂಡೀಸ್ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿರುವ ಕೊಹ್ಲಿ, ಪತ್ನಿ ಜೊತೆ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ.
NEWSAug 19, 2018, 6:42 PM IST
ಕಣ ಕಣದಲ್ಲೂ ಅಟಲ್: ವಾಜಪೇಯಿ ಕಳಸ ಯಾತ್ರೆ ಆರಂಭ!
ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಕಳಸ ಯಾತ್ರೆಗೆ ವಿದ್ಯುಕ್ತ ಚಾಲನೆ ದೊರೆತಿದೆ. ದೇಶದ ಪ್ರಮುಖ ನದಿಗಳಲ್ಲಿ ವಾಜಪೇಯಿ ಅವರ ಅಸ್ತಿ ವಿಸರ್ಜನೆ ಮಾಡಲಾಗುತ್ತದೆ. ಅದರಂತೆ ಇಂದು ಹರಿದ್ವಾರದ ಗಂಗಾ ನದಿಯಲ್ಲಿ ವಾಜಪೇಯಿ ಅಸ್ತಿ ವಿಸರ್ಜನೆ ಮಾಡಲಾಯಿತು.
NEWSJul 27, 2018, 9:09 PM IST
ಗಂಗಾ ನೀರು ಸ್ನಾನಕ್ಕೂ ಯೋಗ್ಯವಲ್ಲ, ಇದು ಭಾರತೀಯರ ನಂಬಿಕೆ ಪ್ರಶ್ನೆ
ಒಂದೆಡೆ ಕೇಂದ್ರ ಸರಕಾರ ನಾವು ಗಂಗಾ ನದಿಯನ್ನು ಶುದ್ಧ ಮಾಡುತ್ತೇವೆ. ಅದಕ್ಕಾಗಿ ಯೋಜನೆ ರೂಪಿಸಿ ಕಾರ್ಯಗತ ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದರೆ ಇದಕ್ಕೆ ವ್ಯತಿರಿಕ್ತವಾದ ಅಭಿಪ್ರಾಯ ಹೊರಬಿದ್ದಿದೆ. ಭಾರತೀಯರು ಗಂಗಾ ನದಿ ನೀರನ್ನು ಪವಿತ್ರ ಎಂದು ಭಾವಿಸಿರುವ ನಂಬಿಕೆಗೆ ಘಾಸಿಯಾಗುವಂತಹ ವಿಚಾರ ಹೊರಬಿದ್ದಿದೆ.
Dec 15, 2017, 9:54 PM IST