Karnataka Chitrakala Parishad 2020
(Search results - 1)MagazineJan 4, 2020, 4:27 PM IST
ಜೈ ಕಿಸಾನ್; ಈ ಬಾರಿಯ ಚಿತ್ರಸಂತೆ ರೈತರಿಗೆ ಅರ್ಪಿತ!
ಈ ಬಾರಿಯ ಚಿತ್ರಸಂತೆ ರೈತರಿಗೆ ಅರ್ಪಿತ. ಹಾಗಾಗಿ ಇಡೀ ಚಿತ್ರಕಲಾ ಪರಿಷತ್ತಿನ ಆವರಣ ಹಳ್ಳಿಗಾಡಿನ ಸೊಬಗನ್ನು ಮೈತುಂಬಿಕೊಂಡಿದೆ. ಎತ್ತಿನ ಗಾಡಿಯನ್ನೇ ಪ್ರಧಾನ ವೇದಿಕೆ ಮಾಡಿ, ನೇಗಿಲು, ರೈತರು ಉಪಯೋಗಿಸುವ ವಸ್ತುಗಳ ಪ್ರತಿಕೃತಿಗಳನ್ನು ಅಲ್ಲಲ್ಲಿ ಸ್ಥಾಪಿಸಲಾಗಿದೆ. ಹಾಗಾಗಿ ರೈತಾಪಿ ಬದುಕಿನ ಅನಾವರಣ ಇಲ್ಲಾಗಲಿದೆ.