Kerala Flood
(Search results - 155)IndiaAug 9, 2020, 12:39 PM IST
ಇಡುಕ್ಕಿ ಗುಡ್ಡ ಕುಸಿತ: ಮೃತರ ಸಂಖ್ಯೆ 26ಕ್ಕೇರಿಕೆ!
ಇಡುಕ್ಕಿ ಗುಡ್ಡ ಕುಸಿತ: ಮೃತರ ಸಂಖ್ಯೆ 26ಕ್ಕೇರಿಕೆ| 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್| ಶನಿವಾರ 12 ಮಂದಿಯ ಮೃತದೇಹ ಪತ್ತೆ| 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
AutomobileOct 3, 2019, 5:51 PM IST
ಪ್ರವಾಹ ಸಂತ್ರಸ್ತರನ್ನು ಕಾಪಾಡಿದ ಜೀಪ್ಗೆ ಹಾಕಿದ್ರು ದಂಡ!
ಪ್ರವಾಹದ ಸಂದರ್ಬದಲ್ಲಿ ಸಂತ್ರಸ್ತರನ್ನು ಕಾಪಾಡಿದ ಜೀಪ್ಗೆ ನಿಯಮ ಉಲ್ಲಂಘಿಸಿದ ಕಾರಣಕ್ಕೆ ದಂಡ ಹಾಕಲಾಗಿದೆ. ಕಷ್ಟದಲ್ಲಿರುವಾಗ ಇಲ್ಲದ ನಿಯಮ ಈಗೇಕೆ ಎಂದು ಜೀಪ್ ಮಾಲೀಕ ಆಕ್ರೋಷ ವ್ಯಕ್ತಪಡಿಸಿದ್ದಾರೆ.
NEWSAug 29, 2019, 1:57 PM IST
ರಾಜೀನಾಮೆ ಅಂಗೀಕಾರವಾಗಿಲ್ಲ, ಕೂಡಲೇ ಕರ್ತವ್ಯಕ್ಕೆ ಹಾಜರಾಗಿ: IAS ಅಧಿಕಾರಿಗೆ ಆದೇಶ!
370ನೇ ವಿಧಿ ರದ್ದುಗೊಳಿಸಿದ ಬೆನ್ನಲ್ಲೇ ರಾಜೀನಾಮೆ ನೀಡಿದ್ದ IAS ಆಫೀಸರ್| ರಾಜೀನಾಮೆ ಅಂಗೀಕಾರವಾಗಿಲ್ಲ, ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರ ಆದೇಶ| ಸರ್ಕಾರ ನೀಡಿರುವ ಆದೇಶದ ಬಗ್ಗೆ ಮಾಹಿತಿ ಇಲ್ಲ ಅಂದ್ರು ಆಫೀಸರ್ ಕನ್ನನ್ ಗೋಪಿನಾಥನ್
NEWSAug 26, 2019, 4:40 PM IST
ಕಳೆದ ಪ್ರವಾಹದಲ್ಲಿ ಹುಟ್ಟಿದ ಪ್ರೀತಿ ಈ ಪ್ರವಾಹದಲ್ಲಿ ಮದುವೆಯೊಂದಿಗೆ ಸುಖಾಂತ್ಯ!
ಪ್ರವಾಹ ಎಲ್ಲರ ಬದುಕಲ್ಲಿ ಕರಾಳ ಅಧ್ಯಾಯ ಬರೆದರೆ ಈ ಜೋಡಿಯ ಬದುಕಲ್ಲಿ ಸಿಹಿ ಅಧ್ಯಾಯನ್ನು ಬರೆದಿದೆ. ಕಳೆದ ವರ್ಷ ಪ್ರವಾಹದಲ್ಲಿ ಶುರುವಾದ ಪ್ರೀತಿ ಈ ವರ್ಷ ಪ್ರವಾಹದಲ್ಲಿ ಮದುವೆಯಯೊಂದಿಗೆ ಸುಖಾಂತ್ಯವಾಗಿದೆ.
NEWSAug 24, 2019, 12:07 PM IST
ನನ್ನ ಅಭಿವ್ಯಕ್ತಿ ಸ್ವಾತಂತ್ರ್ಯ ನನಗೆ ಬೇಕು: ರಾಜೀನಾಮೆ ನೀಡಿದ ಮತ್ತೊಬ್ಬ IAS ಅಧಿಕಾರಿ!
ನನ್ನ ಅಭಿವ್ಯಕ್ತಿ ಸ್ವಾತಂತ್ರ್ಯ ನನಗೆ ಬೇಕು| ಇಲ್ಲಿ ನನ್ನ ಧ್ವನಿ ಹುದುಗಿ ಹೋಗಿದೆ| ಐಎಎಸ್ ಸೇವೆಗೆ ರಾಜೀನಾಮೆ ನೀಡಿದ ಮತ್ತೊಬ್ಬ ಅಧಿಕಾರಿ| ಕೇರಳ ಪ್ರವಾಹದ ವೇಳೆ ಸದ್ದಿಲ್ಲದೇ ಜನರ ಸೇವೆಗೆ ಮುಂದಾಗಿದ್ದ ಕನ್ನನ್ ಗೋಪಿನಾಥನ್
NEWSAug 15, 2019, 1:41 PM IST
ನೆರೆಪೀಡಿತ ಕೇರಳದಲ್ಲಿ ಮಹಿಳೆಯರಿಗೆ ಒಳ ಒಡುಪು ಬೇಕೆಂದ ಆ್ಯಕ್ಟಿವಿಸ್ಟ್ ಸೆರೆ!
ಕೇರಳದಲ್ಲಿ ಭಾರೀ ಮಳೆ- ಪ್ರವಾಹ; ನೆರೆಯಿಂದ ತತ್ತರಿಸಿದ 10 ಸಾವಿರ ಕುಟುಂಬಗಳು, 100ಕ್ಕಿಂತಲೂ ಹೆಚ್ಚು ಜೀವ ಹಾನಿ; ಪರಿಹಾರ ಕೇಂದ್ರದಲ್ಲಿ ವಿಚಿತ್ರ ವಿವಾದ; ದಲಿತ ಹೋರಾಟಗಾರನ ಬಂಧನ
NEWSAug 14, 2019, 10:37 AM IST
ದೇವರ ನಾಡಲ್ಲಿ ನಿಲ್ಲದ ಮಳೆ: 5 ಜಿಲ್ಲೆಗಳಲ್ಲಿ ಮತ್ತೆ ರೆಡ್ ಅಲರ್ಟ್!
ದೇವರ ನಾಡಲ್ಲಿ ನಿಲ್ಲದ ಮಳೆ: 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್| 90 ಕ್ಕೇರಿದ ಸಾವಿನ ಸಂಖ್ಯೆ| ಉತ್ತರ ಕೇರಳ ಶಾಂತ, ಮಧ್ಯ ಕೇರಳದಲ್ಲಿ ಮಳೆ ಆರ್ಭಟ| 90ಕ್ಕೇರಿದ ಸಾವಿನ ಸಂಖ್ಯೆ, 40 ಮಂದಿ ನಾಪತ್ತೆ| 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್| 1332 ಕೇಂದ್ರಗಳಲ್ಲಿ 2.52 ಲಕ್ಷ ನಿರಾಶ್ರಿತರಿಗೆ ವಸತಿ ಸೌಲಭ್ಯ
NEWSAug 13, 2019, 12:45 PM IST
ಪ್ರವಾಹ ಪೀಡಿತ ವಯನಾಡಿಗೆ ರಾಹುಲ್ ಸಾಂತ್ವನ!
ಪ್ರವಾಹ ಪೀಡಿತ ವಯನಾಡಿಗೆ ರಾಹುಲ್ ಸಾಂತ್ವನ| ನಿರಾಶ್ರಿತರಿಗೆ ಕಂಗಾಲಾಗದಂತೆ ರಾಹುಲ್ ಗಾಂಧಿ ಮನವಿ
NEWSAug 13, 2019, 10:09 AM IST
ಪುಟ್ಟ ಮಗುವಿನ ಕೈ ಹಿಡಿದುಕೊಂಡೇ ಸಾವನ್ನಪ್ಪಿದ ತಾಯಿ!
ಪುಟ್ಟ ಮಗುವಿನ ಕೈ ಹಿಡಿದುಕೊಂಡೇ ಸಾವನ್ನಪ್ಪಿದ ತಾಯಿ| ಕೇರಳದ ಮಲಪ್ಪುರಂ ಜಿಲ್ಲೆಯಲ್ಲೊಂದು ಕರುಣಾಜನಕ ಕತೆ
NEWSAug 13, 2019, 7:47 AM IST
4 ರಾಜ್ಯಗಳ ಭಾರೀ ಪ್ರವಾಹಕ್ಕೆ 200 ಬಲಿ
ದೇಶದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾಲ್ಕು ರಾಜ್ಯಗಳ ಪ್ರವಾಹದಲ್ಲಿ 200 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
NEWSAug 13, 2019, 7:37 AM IST
ಪುಟ್ಟಮಗುವಿನ ಕೈ ಹಿಡಿದುಕೊಂಡೇ ಸಾವನ್ನಪ್ಪಿದ ತಾಯಿ
ದಕ್ಷಿಣದ ರಾಜ್ಯಗಳು ಪ್ರವಾಹದಿಂದ ತತ್ತರಿಸಿವೆ. ಪ್ರವಾಹದ ಕಥೆಗಳು ಒಂದೊಂದು ಕಣ್ಣಿನಲ್ಲಿ ನೀರು ಹನಿಸುವಂತಿವೆ. ಇಲ್ಲಿ ಪ್ರವಾಹದಲ್ಲಿ ತಾಯಿಯೋರ್ವಳು ತನ್ನ ಪುಟ್ಟ ಮಗುವಿನ ಕೈ ಹಿಡಿದುಕೊಂಡೇ ಸಾವನ್ನಪ್ಪಿದ್ದಾಳೆ.
NEWSAug 12, 2019, 11:03 AM IST
2 ತಿಂಗಳ ಹಸುಳೆ ಎದೆಗೊತ್ತಿ ಈಜಿದ ಬಾಣಂತಿ ಬಚಾವ್!
ಕರ್ನಾಟಕ, ಕೇರಳ, ಮಹಾರಾಷ್ಟ್ರ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ವರುಣನ ಅಬ್ಬರ| ಮಳೆಯ ನರ್ತನಕ್ಕೆ ತತ್ತರಿಸಿದ ಜನರು| 2 ತಿಂಗಳ ಹಸುಳೆ ಎದೆಗೊತ್ತಿ ಈಜಿದ ಬಾಣಂತಿ ಬಚಾವ್
NEWSAug 10, 2019, 7:44 AM IST
ಮುಳುಗುತ್ತಿವೆ ದಕ್ಷಿಣದ ನಾಲ್ಕು ರಾಜ್ಯಗಳು : ಭೀಕರ ಅಬ್ಬರಕ್ಕೆ ತತ್ತರ
ದಕ್ಷಿಣ ಭಾರತದ ನಾಲ್ಕು ರಾಜ್ಯಗಳು ತೀವ್ರ ಮಳೆಯಿಂದ ತತ್ತರಿಸಿವೆ. 83ಕ್ಕೂ ಅಧಿಕ NDRF ತಂಡಗಳು ರಕ್ಷಣಾ ಕಾರ್ಯಕ್ಕೆ ಆಗಮಿಸಿವೆ.
NEWSAug 9, 2019, 8:09 PM IST
ಕೇರಳ ಪ್ರವಾಹಕ್ಕೆ 30 ಬಲಿ, ಕಾಸರಗೋಡು ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ರಣ ಭೀಕರ ಮಳೆ ಕೇರಳವನ್ನು ಆವರಿಸಿದೆ. ಭೂ ಕುಸಿತದಲ್ಲಿ 40 ಜನ ಸಾವನ್ನಪ್ಪಿರುವ ಸುದ್ದಿ ಗುರುವಾರ ವರದಿಯಾಗಿತ್ತು. ಈಗ ಮತ್ತಷ್ಟು ಜನರು ಮನೆ ಕಳೆದುಕೊಂಡಿದ್ದಾರೆ. ಶುಕ್ರವಾರದ ಮಳೆ ಅನಾಹುತಕ್ಕೆ 30 ಜನ ಪ್ರಾಣ ಕಳೆದುಕೊಂಡಿದ್ದಾರೆ.
NEWSAug 9, 2019, 6:54 PM IST
ಪ್ರವಾಹಕ್ಕೆ ಸಿಲುಕಿದ ಹೆಬ್ಬಾವು-ಆನೆ,ಪ್ರಾಣಿಗಳ ಗೋಳು ಕೇಳೋರ್ಯಾರು?
ಪ್ರವಾಹ ಕೇವಲ ಮನುಷ್ಯನಿಗೆ ಮಾತ್ರ ಆತಂಕ ತಂದಿಲ್ಲ. ಮೂಕ ಪ್ರಾಣಿಗಳು ಸಹ ಸಂಕಷ್ಟ ಅನುಭವಿಸುತ್ತಿವೆ. ಕೇರಳದ ಭೀಕರ ಪ್ರವಾಹದಲ್ಲಿ ಸಿಕ್ಕಿದ್ದ ಹೆಬ್ಬಾವು ಮತ್ತು ಆನೆಯ ಸ್ಥಿತಿಯನ್ನು ಒಮ್ಮೆ ನೋಡಿದರೆ ನಿಸರ್ಗ ಹೇಗೆ ಮುನಿಸಿಕೊಂಡಿದೆ ಎಂಬುದರ ಅರಿವಾಗುತ್ತದೆ.