Palakkad
(Search results - 10)IndiaJan 13, 2021, 9:26 AM IST
ಗಾಂಧೀಜಿ ಪ್ರತಿಮೆಗೆ ಬಿಜೆಪಿ ಬಾವುಟ ಹೊದಿಸಿದ್ರು!
ಕೇರಳದಲ್ಲಿ ಗಾಂಧೀಜಿ ಪ್ರತಿಮೆಗೆ ಬಿಜೆಪಿ ಬಾವುಟ ಹೊದಿಸಿದ್ರು!| ಈ ಕೃತ್ಯ ಬಿಜೆಪಿಯದ್ದೇ: ಸಿಪಿಐಎಂ, ಕಾಂಗ್ರೆಸ್ ಆರೋಪ| ಘಟನೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ: ಬಿಜೆಪಿ
IndiaDec 18, 2020, 2:42 PM IST
ವಂದೇ ಮಾತರಾಂ, ಜೈ ಶ್ರೀರಾಮ್ ಬ್ಯಾನರ್ ಹಾಕಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲು!
ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವಿನ ಸಂಭ್ರಮದಲ್ಲಿ ಪುರಸಭೆ ಕಟ್ಟದಲ್ಲಿ ಜೈ ಶ್ರೀರಾಮ್ ಹಾಗೂ ವಂದೇ ಮಾತರಾಂ ಬ್ಯಾನರ್ ಹಾಕಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಾಗಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.
IndiaDec 8, 2020, 9:52 AM IST
ಯೋಧನ ರಕ್ಷಿಸಿ ಕೈ ಕಳೆದುಕೊಂಡಾಕೆ ಬಿಜೆಪಿ ಅಭ್ಯರ್ಥಿ
ಕೇರಳದಲ್ಲಿ ಸ್ಥಳೀಯ ಚುನಾವಣೆ ಬಿಸಿ ಹೆಚ್ಚಿದ್ದು, ಕಣಕ್ಕಿಳಿದಿರೋ ಅಭ್ಯರ್ಥಿಗಳ ಹಿಂದೆ ಇಂಟ್ರೆಸ್ಟಿಂಗ್ ಕಥೆಗಳೇ ಇವೆ. ಯೋಧನ ರಕ್ಷಿಸಲು ಕೈಕಳೆದುಕೊಂಡು ಆತನಿಗೇ ವಧುವಾದ ಯುವತಿ ಈಗ ಬಿಜೆಪಿ ಅಭ್ಯರ್ಥಿ. ಇಲ್ಲಿ ಓದಿ ಆಕೆಯ ಹಿಂದಿನ ಕುತೂಹಲಕಾರಿ ಕಥನ
Fact CheckJun 6, 2020, 11:01 AM IST
Fact Check: ಗರ್ಭಿಣಿ ಆನೆ ಹತ್ಯೆಗೆ ಕೋಮು ಬಣ್ಣ?
ಕೇರಳಲ್ಲಿ ಸಿಡಿಮದ್ದು ತುಂಬಿದ್ದ ಅನಾನಸ್ ಹಣ್ಣನ್ನು ಆನೆಯೊಂದಕ್ಕೆ ನೀಡಿದ ಪರಿಣಾಮ ಅದು ಬಾಯಲ್ಲೇ ಸ್ಫೋಟಗೊಂಡು ಆನೆ ದಾರುಣವಾಗಿ ಸಾವನ್ನಪ್ಪಿದ ಪ್ರಕರಣದ ಆರೋಪದಲ್ಲಿ ಕೇರಳ ಪೊಲೀಸರು ಅಂಜತ್ ಅಲಿ ಮತ್ತು ಥಮೀಮ್ ಶೇಖ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಇಬ್ಬರೂ ಮುಸ್ಲಿಮರು ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ?
IndiaFeb 18, 2020, 2:27 PM IST
ಅವಧಿ ಮುನ್ನವೇ ದಿಢೀರ್ ಸುಡುಬಿಸಿಲು, 6 ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ!
ದಿಢೀರ್ ಸುಡುಬಿಸಿಲು| 30 ವರ್ಷದಲ್ಲಿ ಮೊದಲ ಬಾರಿಗೆ 3 ಡಿಗ್ರಿ ಸೆಲ್ಸಿಯಸ್ ಏರಿಕೆ| 6 ಜಿಲ್ಲೆಗಳಲ್ಲಿ ಭಾರೀ ಸುಡುಬಿಸಿಲಿನ ಬಗ್ಗೆ ಮುನ್ನೆಚ್ಚರಿಕೆ
INDIAOct 29, 2019, 4:20 PM IST
ಶೃಂಗೇರಿಯ ಮೋಸ್ಟ್ ವಾಂಟೆಡ್ ಕೆಂಪು ಉಗ್ರರು ಪೊಲೀಸರ ಗುಂಡಿಗೆ ಖಲ್ಲಾಸ್!
ಕೇರಳ ಪೊಲೀಸರು ಪಾಲಕ್ಕಡ್ನಲ್ಲಿ ನಡೆಸಿದ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ. ಅವರಲ್ಲಿ ಇಬ್ಬರು ಕರ್ನಾಟಕ ಮೂಲದ ಮೋಸ್ಟ್ ವಾಂಟೆಡ್ ಕೆಂಪು ಉಗ್ರರು. ಪೊಲೀಸ್ ಎನ್ಕೌಂಟರ್ನಲ್ಲಿ ನಕ್ಸಲ್ ನಾಯಕನೊಬ್ಬ ಗಾಯಗೊಂಡಿದ್ದಾನೆ.
NEWSApr 30, 2019, 8:33 AM IST
ಲಂಕಾ ರೀತಿ ಸ್ಫೋಟಕ್ಕೆ ಸಂಚು: ಕೇರಳ ಯುವಕನ ಬಂಧನ
ಲಂಕಾ ರೀತಿ ಸ್ಫೋಟಕ್ಕೆ ಸಂಚು: ಕೇರಳ ಯುವಕನ ಬಂಧನ| ಸಿರಿಯಾ ಉಗ್ರರ ಜತೆಗೂ ಚಾಟಿಂಗ್ ನಡೆಸುತ್ತಿದ್ದ ರಿಯಾಜ್
NEWSFeb 13, 2019, 2:25 PM IST
ಕುಣಿದಳು ಅಂತಾ ಮಹಿಳೆಯ ಕುಟುಂಬವನ್ನೇ ಬಹಿಷ್ಕರಿಸಿದರು!
ಮದುವೆಯಲ್ಲಿ ಮಹಿಳೆಯೊಬ್ಬಳು ಮುಖ ತೋರಿಸಿದಳು, ನೆಂಟರೊಂದಿಗೆ ಹಾಡಿಗೆ ಡ್ಯಾನ್ಸ್ ಮಾಡಿದಳು ಎಂಬ ಕ್ಷುಲ್ಲಕ ಕಾರಣಕ್ಕೆ ಆಕೆಯ ಇಡೀ ಕುಟುಂಬವನ್ನೇ ಸಮಾಜದಿಂದ ಬಹಿಷ್ಕಾರ ಹಾಕಿದ ಅಮಾನುಷ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದೆ.
NEWSFeb 3, 2019, 6:58 PM IST
ಕೇರಳದ ಬೃಹತ್ ನಗ್ನ ಪ್ರತಿಮೆಗೆ ಕಂಚಿನ ಲೇಪನ
ಒಂದು ಕಾಲದಲ್ಲಿ ವ್ಯಾಪಕ ವಿರೋಧ ಕೇಳಿ ಬಂದಿದ್ದ ಪ್ರತಿಮೆಗೆ ಈಗ ಕಂಚಿನ ಲೇಪನ ಸಿಗುತ್ತಿದೆ. ಹಾಗಾದರೆ ಕೇರಳದಲ್ಲಿರುವ ಈ ಪ್ರತಿಮೆ ಯಾವುದು? ವಿರೋಧ ಬಂದಿದ್ದಾದರೂ ಯಾಕೆ?
Mar 3, 2017, 9:11 AM IST