Pejawara Sri
(Search results - 12)Karnataka DistrictsJun 17, 2020, 8:37 AM IST
ಹೆಬ್ಬಾವಿನ ಮರಿ ರಕ್ಷಿಸಿದ ಪೇಜಾವರ ಶ್ರೀ
ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ನೀಲಾವರ ಗ್ರಾಮದಲ್ಲಿರುವ ಪೇಜಾವರ ಮಠದ ಗೋಶಾಲೆಯಲ್ಲಿ ಕಂಡುಬಂದ ಹೆಬ್ಬಾವಿಯ ಮರಿಯನ್ನು ಮಠದ ಯತಿ ಶ್ರೀ ವಿಶ್ವಪ್ರಸನ್ನ ತೀರ್ಥರು ರಕ್ಷಣೆ ಮಾಡಿದ್ದಾರೆ.
Karnataka DistrictsFeb 20, 2020, 12:12 PM IST
ರಾಮಮಂದಿರ ನಿರ್ಮಾಣಕ್ಕೆ ಪೇಜಾವರ ಶ್ರೀಗಳಿಂದ ದೇಣಿಗೆ
ಬುಧವಾರ ದೆಹಲಿಯಲ್ಲಿ ನಡೆದ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಮೊದಲ ಸಭೆಯಲ್ಲಿ ಸದಸ್ಯರಾದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು, ರಾಮಮಂದಿರ ನಿರ್ಮಾಣಕ್ಕೆ ತಮ್ಮ ಮಠದ ವತಿಯಿಂದ ಗುರುಗಳಾದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ಹೆಸರಿನಲ್ಲಿ 5 ಲಕ್ಷ ರುಪಾಯಿ ದೇಣಿಗೆ ನೀಡಿದ್ದಾರೆ.
Karnataka DistrictsJan 14, 2020, 2:03 PM IST
ರೈಲು ನಿಲ್ದಾಣಕ್ಕೆ ಪೇಜಾವರಶ್ರೀ ಹೆಸರು: ಕೇಂದ್ರ ಸಚಿವರಿಗೆ ಕೋಟ ಶಿಫಾರಸು
ರೈಲು ನಿಲ್ದಾಣಕ್ಕೆ ‘ಪೇಜಾವರ ರೈಲು ನಿಲ್ದಾಣ’ ಎಂದು ನಾಮಕರಣ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ರೈಲ್ವೆ ಸಚಿವರಿಗೆ ಶಿಫಾರಸು ಪತ್ರ ಬರೆದಿದ್ದಾರೆ.
Karnataka DistrictsJan 8, 2020, 11:09 AM IST
ಜಾತಿ- ಧರ್ಮ ಮೀರಿ ಸಮಾಜಕ್ಕೆ ಶ್ರಮಿಸಿದ ಪೇಜಾವರ ಶ್ರೀ: ವೆಂಕಯ್ಯ ನಾಯ್ಡು
ಕೃಷ್ಣನ ಅನನ್ಯ ಭಕ್ತರಾಗಿದ್ದ ಪೇಜಾವರ ಸ್ವಾಮೀಜಿ ಅವರೊಂದಿಗೆ ನನ್ನದು 30 ವರ್ಷಗಳ ಒಡನಾಟವಿತ್ತು. ಅವರ ನಿಗರ್ಮನ ನನಗೆ ಅತೀವ ನೋವು ತಂದಿದೆ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸ್ಮರಿಸಿದ್ದಾರೆ.
Karnataka DistrictsDec 22, 2019, 8:16 AM IST
ಪೇಜಾವರ ಶ್ರೀ ಚಿಕಿತ್ಸೆಗೆ ಸ್ಪಂದನೆ : ಕಣ್ಣು ತೆರೆಯಲು ಪ್ರಯತ್ನ
ಉಸಿರಾಟದ ಸಮಸ್ಯೆಯಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಸುಧಾರಣೆಯಾಗುತ್ತಿದೆ.
Karnataka DistrictsDec 15, 2019, 11:53 AM IST
'ಮುಸ್ಲಿಂರ ರಕ್ತ ಒಂದೇ ಅಲ್ವಾ, ತೊಂದರೆ ಆಗುತ್ತೆ ಅಂತ ಗಲಾಟೆ ಶುರು ಮಾಡಿದ್ದಾರೆ'
ಪೌರತ್ವ ಕಾಯ್ದೆ ವಿರೋಧಕ್ಕೆ ಹಲವಾರು ಕಾರಣಗಳಿವೆ. ಈ ಕಾಯ್ದೆಯನ್ನ ಅಸ್ಸಾಂ ಭಾಗದ ಗುಡ್ಡಗಾಡು ಪ್ರದೇಶದ ಜನರು ವಿರೋಧ ಮಾಡುತ್ತಿದ್ದಾರೆ. ಬಾಂಗ್ಲಾದಿಂದ ಹಿಂದೂಗಳು ಬಂದ್ರೆ ತಮ್ಮ ಸಂಖ್ಯೆ ಕಡಿಮೆ ಆಗುತ್ತೆ ಎಂಬ ಭಯವಿದೆ ಎಂದು ಉಡುಪಿಯ ಪೇಜಾವರ ಶ್ರೀಗಳು ಹೇಳಿದ್ದಾರೆ.
Karnataka DistrictsDec 12, 2019, 2:37 PM IST
'ಮುಸ್ಲಿಮರಿಗೆ ಮುಸ್ಲಿಂ ರಾಷ್ಟ್ರಗಳಿವೆ, ಹಿಂದೂಗಳೆಲ್ಲಿ ಹೋಗಬೇಕು'..?
ತಿದ್ದುಪಡಿ ಮಸೂದೆ ತಂದಿರುವುದು ಸರಿಯಾಗಿದೆ. ಬಾಂಗ್ಲಾ ದೇಶದಿಂದ ಬಂದ ಹಿಂದುಗಳು ಎಲ್ಲಿಗೆ ಹೋಗಬೇಕು. ಇಲ್ಲಿಯೂ ಇಲ್ಲ ಅಲ್ಲಿಯೂ ಇಲ್ಲ , ಅನಾಥರಾಗಿ ಬಿಡಲು ಸಾಧ್ಯವೇ? ಎಂದು ಪೇಜಾವರ ಶ್ರೀ ಪ್ರಶ್ನಿಸಿದ್ದಾರೆ.
Karnataka DistrictsNov 28, 2019, 10:30 AM IST
ಬಿಜೆಪಿ ಸೋತರೆ ಮತ್ತೆ ಚುನಾವಣೆಯೇ ಸೂಕ್ತ : ಪೇಜಾವರ ಶ್ರೀ
ಕರ್ನಾಟಕದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿಗೆ ಅಗತ್ಯದಷ್ಟುಸ್ಥಾನಗಳು ಸಿಗದಿದ್ದಲ್ಲಿ ಮತ್ತೆ ಸಾರ್ವತ್ರಿಕ ಚುನಾವಣೆಗೆ ಹೋಗುವುದೇ ಸೂಕ್ತ ಎಂದು ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
Karnataka DistrictsAug 27, 2019, 11:43 AM IST
ಸಚಿವ ಸ್ಥಾನಕ್ಕಾಗಿ ಪೇಜಾವರ ಶ್ರೀಗಳ ಮೂಲಕ ಸಿಎಂಗೆ ಮನವಿ
ಬಿ ಎಸ್ ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಬ್ರಾಹ್ಮಣ ಸಂಘ ತಮ್ಮ ಶಾಸಕರಿಗೆ ಬೆಂಬಲ ನೀಡಿ ಪೇಜಾವರ ಶ್ರೀಗಳ ಮೂಲಕ ಮನವಿ ಮಾಡಿದೆ.
NEWSJul 3, 2019, 7:47 AM IST
ಮುಂಬೈ ಮಳೆಗೆ ಸಿಕ್ಕಿಬಿದ್ದ ಪೇಜಾವರ ಶ್ರೀಗಳಿಗೆ ಮುಸ್ಲಿಂ ಟ್ಯಾಕ್ಸಿ ಚಾಲಕ ಸಹಾಯ!
ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದ ಮಳೆಯಲ್ಲಿ ಸಿಲುಕಿದ್ದ ಪೇಜಾವರ ಶ್ರೀಗಳಿಗೆ ಮುಸ್ಲಿಂ ಟ್ಯಾಕ್ಸಿ ಚಾಲಕರೋರ್ವರು ಸಹಾಯ ಹಸ್ತ ಚಾಚಿದ್ದಾರೆ.
Karnataka DistrictsMay 20, 2019, 1:16 PM IST
ಉಡುಪಿ ಕೋಮುವಾದದ ಕೇಂದ್ರ : ಮಟ್ಟು ಹೇಳಿಕೆಗೆ ಖಂಡನೆ
ಉಡುಪಿ ಮಠ ಕೋಮುವಾದದ ಕೇಂದ್ರ, ಅಲ್ಲಿನ ಸ್ವಾಮೀಜಿ ಅದರ ,ಮುಖಂಡ ಎನ್ನುವ ದಿನೇಶ್ ಅಮೀನ್ ಮಟ್ಟು ಹೇಳಿಕೆಗೆ ಬಿಜೆಪಿ ಮುಖಂಡ ಕೋಟಾ ಶ್ರೀನಿವಾಸ ಪೂಜಾರಿ ಖಂಡನೆ ವ್ಯಕ್ತಪಡಿಸಿದ್ದಾರೆ.
Apr 24, 2017, 9:17 AM IST