Ramadan
(Search results - 31)stateMay 26, 2020, 10:51 AM IST
ಪಾದರಾಯನಪುರ, ಮಂಗಮ್ಮನ ಪಾಳ್ಯದಲ್ಲಿ ರ್ಯಾಂಡಮ್ ಟೆಸ್ಟ್ ಶುರು
ಬೆಂಗಳೂರಿನ ಪಾದರಾಯನಪುರ, ಮಂಗಮ್ಮನಪಾಳ್ಯದಲ್ಲಿ ರ್ಯಾಂಡಮ್ ಟೆಸ್ಟ್ ಮಾಡಲಾಗಿದೆ. ರಂಜಾನ್ ಹಬ್ಬದ ಪ್ರಯುಕ್ತ ಸ್ಯಾಂಪಲ್ ಟೆಸ್ಟ್ಗೆ ಬಿಬಿಎಂಪಿ ಬ್ರೇಕ್ ಕೊಟ್ಟಿತ್ತು. ಇಂದಿನಿಂದ ಮತ್ತೆ ಮನೆ ಮನೆ ತಲಾಶ್ ಮಾಡಿ ಸ್ಯಾಂಪಲ್ ಸಂಗ್ರಹ ಕಾರ್ಯಕ್ಕೆ ಇಳಿದಿದೆ ಬಿಬಿಎಂಪಿ. ಇನ್ನಷ್ಟು ಪಾಸಿಟೀವ್ ಕೇಸ್ಗಳು ಪತ್ತೆಯಾಗುವ ಸಂಶಯ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
Karnataka DistrictsMay 25, 2020, 1:39 PM IST
ಬಳ್ಳಾರಿಯಲ್ಲಿ ಸರಳವಾಗಿ ರಂಜಾನ್ ಆಚರಣೆ
ಭಾನುವಾರ ಕರ್ಫ್ಯೂಯಿಂದ ಸ್ಥಬ್ಧವಾಗಿದ್ದ ಬಳ್ಳಾರಿ ಈಗ ಸಹಜ ಸ್ಥಿತಿಗೆ ಮರಳಿದೆ. ಮುಸಲ್ಮಾನ ಬಾಂಧವರು ಸರಳವಾಗಿ ರಂಜಾನ್ ಆಚರಿಸುತ್ತಿದ್ದಾರೆ. ಮಸೂದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ಹೇರಲಾಗಿದ್ದು ಎಲ್ಲರೂ ಕುಟುಂಬಸ್ಥರೊಂದಿಗೆ ಸರಳವಾಗಿ ಹಬ್ಬ ಆಚರಿಸುತ್ತಿದ್ದಾರೆ. ' ಇಡೀ ದೇಶವೇ ಸಂಕಷ್ಟದಲ್ಲಿದೆ. ನಮಗೆ ಹಬ್ಬ ಖುಷಿ ಕೊಡುತ್ತಿಲ್ಲ. ಹಾಗಾಗಿ ಸರಳವಾಗಿ ಆಚರಿಸುತ್ತಿದ್ದೇವೆ' ಎಂದು ಅಲ್ಲಿನ ಸ್ಥಳೀಯರು ಹೇಳಿದ್ದಾರೆ.
stateMay 25, 2020, 11:58 AM IST
ಬೆಂಗಳೂರಿನ ಮಸೀದಿಗಳಲ್ಲಿ ಪ್ರಾರ್ಥನೆಗೆ ನಿರ್ಬಂಧ; ಖಾಲಿಖಾಲಿ..!
ಭಾನುವಾರದ ಕರ್ಫ್ಯೂ ಮುಗಿದು ಇಂದು ಜನಜೀವನ ಸಹಜ ಸ್ಥಿತಿಯತ್ತ ಮರಳಿದೆ. ಇಂದು ರಂಜಾನ್ ಹಬ್ಬದ ಪ್ರಯುಕ್ತ ಜನ ಮಾರುಕಟ್ಟೆಯತ್ತ ಧಾವಿಸುತ್ತಿದ್ದಾರೆ. ಶಿವಾಜಿನಗರ, ರಸೆಲ್ ಮಾರ್ಕೆಟ್ನಲ್ಲಿ ಜನರು ಅಗತ್ಯ ವಸ್ತುಗಳ ಖರೀದಿಯಲ್ಲಿ ಬ್ಯುಸಿಯಾಗಿದ್ದಾರೆ. ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೊಟ್ಟಿಲ್ಲ. ಶಿವಾಜಿನಗರ, ರಸೆಲ್ ಮಾರ್ಕೆಟ್ನ ಚಿತ್ರಣ ಹೀಗಿದೆ ನೋಡಿ..!
InternationalMay 25, 2020, 10:05 AM IST
‘ಕೊರೋನಾ ವೈರಸ್ ನಡುವೆ ಚೀನಾ ಮೇಲೆ ರಾಜಕೀಯ ವೈರಸ್ ದಾಳಿ’
ಅಮೆರಿಕ ನಮ್ಮನ್ನು ಹೊಸ ಶೀತಲ ಸಮರಕ್ಕೆ ತಳ್ಳುತ್ತಿದೆ: ಚೀನಾ| ‘ಕೊರೋನಾ ವೈರಸ್ ನಡುವೆ ಚೀನಾ ಮೇಲೆ ರಾಜಕೀಯ ವೈರಸ್ ದಾಳಿ’
SandalwoodMay 25, 2020, 8:35 AM IST
ರಂಜಾನ್ಗೆ ಡಿ-ಬಾಸ್ ಕೊಡ್ತಾರೆ ಗಿಫ್ಟ್; ಕಾಯುತ್ತಿದ್ದಾರೆ ಅಭಿಮಾನಿಗಳು!
ಸ್ಯಾಂಡಲ್ವುಡ್ ಬಹುನಿರೀಕ್ಷಿತ ಸಿನಿಮಾ 'ರಾಬರ್ಟ್' ಸಿನಿಮಾ ತಂಡ ರಂಜಾನ್ ಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ವಿಶೇಷ ಗಿಫ್ಟ್ ನೀಡುತ್ತಿದೆ . ಅದುವೇ ಹೊಸ ಪೋಸ್ಟರ್ ರಿಲೀಸ್ ಮಾಡುವ ಮೂಲಕ.
CricketMay 23, 2020, 3:44 PM IST
ಈದ್ ಹಬ್ಬಕ್ಕೆ ಕ್ರಿಕೆಟಿಗ ಇರ್ಫಾನ್ ಪಠಾಣ್ ಮಹತ್ವದ ಸಂದೇಶ!
ಈದ್ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಜ್ಜಾಗುತ್ತಿದ್ದಾರೆ. ಆದರೆ ಲಾಕ್ಡೌನ್ ಕಾರಣ ಧಾರ್ಮಿಕ ಕೇಂದ್ರಗಳಲ್ಲಿ ಸೇರುವಂತಿಲ್ಲ. ಹೀಗಾಗಿ ಈ ಬಾರಿಯ ಈದ್ ಆಚರಣೆ ಕಷ್ಟವಾಗಲಿದೆ. ಆದರೆ ಸುಲಭವಾಗಿ ಈದ್ ಹಬ್ಬ ಹಾಗೂ ಈದ್ ಕಿ ನಮಾಜ್ ಕುರಿತು ಟೀಂ ಇಂಡಿಯಾ ಕ್ರಿಕೆಟಿಗ ಇರ್ಫಾನ್ ಪಠಾಣ್ ಮಹತ್ವ ಸಂದೇಶ ನೀಡಿದ್ದಾರೆ.
Karnataka DistrictsMay 22, 2020, 7:27 AM IST
ರಂಜಾನ್: ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿ
ಪವಿತ್ರ ರಂಜಾನ್ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರಿಗೆ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಮಾಡಿಕೊಡವಂತೆ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪೌರಕಾರ್ಮಿಕರ ಮತ್ತು ನೌಕರರ ಸಂಘ ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.
SandalwoodMay 16, 2020, 4:04 PM IST
ನಾನು ಉಪವಾಸ ಮಾಡಲ್ಲ ಪತಿ ಮಾಡ್ತಾರೆ; ಪ್ರಿಯಾಮಣಿ ರಂಜಾನ್ ಕಥೆ!
ಮುಸ್ತಫಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಪ್ರಿಯಾಮಣಿಗೆ ಈಗ ಹಬ್ಬದ ಸಂಭ್ರಮ. ರಂಜಾನ್ ಎಂದಾಕ್ಷಣ ಅರೇ ನಮ್ ಪ್ರಿಯಾಮಣಿಗೂ ಹಬ್ಬ ಅಲ್ವಾ? ಏನ್ ಮಾಡುತ್ತಾರೆ ಅನ್ನೋ ಕುತೂಹಲ ಅಭಿಮಾನಿಗಳಲ್ಲಿ ಸರ್ವೇ ಸಾಮಾನ್ಯ.
Karnataka DistrictsApr 24, 2020, 8:56 AM IST
ಕರಾವಳಿಯಲ್ಲಿ ಇಂದು, ಉಳಿದೆಡೆ ನಾಳೆಯಿಂದ ಪವಿತ್ರ ರಂಜಾನ್ ಆಚರಣೆ
ಕರಾವಳಿ ಜಿಲ್ಲೆಗಳು ಹೊರತು ಪಡಿಸಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಶನಿವಾರ (ಏ.25)ದಿಂದ ಪವಿತ್ರ ರಂಜಾನ್ ಮಾಸದ ಉಪವಾಸ ಆರಂಭವಾಗುವ ಸಾಧ್ಯತೆಯಿದೆ. ಬೆಂಗಳೂರಿನ ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ಬೋರ್ಡ್ ಕಚೇರಿಯಲ್ಲಿ ಶುಕ್ರವಾರ ರಾಜ್ಯ ಚಂದ್ರ ದರ್ಶನ ಸಮಿತಿಯ ಸಭೆ ನಡೆಯಲಿದ್ದು, ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಬೀಳಲಿದೆ.
Karnataka DistrictsApr 17, 2020, 2:07 PM IST
ರಂಜಾನ್ ತಿಂಗಳಲ್ಲೂ ಲಾಕ್ಡೌನ್ ಪಾಲನೆ ಕಡ್ಡಾಯ
ರಂಝಾನ್ ತಿಂಗಳಲ್ಲೂ ಲಾಕ್ಡೌನ್ ಕಡ್ಡಾಯವಾಗಿ ಪಾಲನೆ ಮಾಡುವಂತೆ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಅಧ್ಯಕ್ಷ ಯಾಸೀನ್ ಮಲ್ಪೆ ಕರೆ ನೀಡಿದ್ದಾರೆ.
Karnataka DistrictsApr 16, 2020, 10:56 PM IST
ರಂಜಾನ್; ಲೌಡ್ ಸ್ಪೀಕರ್, ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇಲ್ಲ
ರಂಜಾನ್ ವೇಳೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇಲ್ಲ ಎಂದು ರಾಜ್ಯ ಸರ್ಕಾರ ಗುರುವಾರ ಸ್ಪಷ್ಟವಾಗಿ ತಿಳಿಸಿದ್ದು ಕೊರೋನಾ ವಿರುದ್ಧದ ಹೋರಾಟಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದೆ.
NEWSJun 7, 2019, 12:35 PM IST
Fact Check| ಭಾರತದ ನಗರಗಳಲ್ಲಿ ನಡುರಸ್ತೆಯ ನಮಾಜ್ನಿಂದ ಟ್ರಾಫಿಕ್ ಜಾಮ್?
ರಂಜಾನ್ ದಿನ ಭಾರತದಲ್ಲಿ ಸಾವಿರಾರು ಜನ ಮುಸ್ಲಿಮರು ನಡುರಸ್ತೆಯಲ್ಲೇ ನಮಾಜ್ ಮಾಡುತ್ತಿದ್ದ ಕಾರಣ ರಸ್ತೆ ತಡೆಯುಂಟಾಗಿತ್ತು ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಸುದ್ದಿಯ ಸತ್ಯಾಸತ್ಯತೆ ಏನು? ಇಲ್ಲಿದೆ ನಿಜಾಂಶ
NEWSJun 5, 2019, 4:41 PM IST
ರಂಜಾನ್ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಪುಂಡಾಟ; ನಿಂತಿದ್ದ ಕಾರಿಗೆ ಕಲ್ಲೆಸತ
ಮಡಿಕೇರಿಯಲ್ಲಿ ರಂಜಾನ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಪುಂಡಾಟ ನಡೆಸಿದ್ದಾರೆ. ನಿಂತಿದ್ದ ಕಾರಿಗೆ ಕಲ್ಲು ತೂರಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಕೊಡಗಿನ ಸೋಮವಾರ ಪೇಟೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
NEWSMay 21, 2019, 5:32 PM IST
ಸಾಮರಸ್ಯಕ್ಕೆ ಹೊಸ ಅರ್ಥ, ಅಯೋಧ್ಯೆ ರಾಮಮಂದಿರದಲ್ಲಿ ಇಫ್ತಾರ್
ಭಾರತ ಸರ್ವಧರ್ಮ ಸಹುಷ್ಣುತೆಗೆ ಹೆಸರಾದ ದೇಶ. ಇಂಥ ದೇಶದಲ್ಲಿ ಆಗಾಗ ಭಾವೈಕ್ಯ ಸಾರುವ ಘಟನಾವಳಿಗಳು ನಡೆಯುತ್ತಲೆ ಇರುತ್ತವೆ.
WEB SPECIALMay 16, 2019, 3:03 PM IST
ರಸೆಲ್ ಮಾರ್ಕೆಟ್ಗೆ ರಂಜಾನ್ ಶಾಪಿಂಗ್ಗೆ ಬರೋರಿಗೆ ಕಾದಿದೆ ಶಾಕ್!
ಈಗಾಗಲೆ ಮುಸ್ಲಿಂ ಬಾಂಧವರು ಉಪವಾಸ ಶುರು ಮಾಡಿದ್ದಾರೆ. ರಂಜಾನ್ ಅಂದ್ರೆ ರಸೆಲ್ ಮಾರ್ಕೆಟ್ ನೆನಪಾಗೋದಂತು ಖಂಡಿತ. ಆದ್ರೆ ಈ ಬಾರಿ ರಸೆಲ್ ಮಾರ್ಕೆಟ್ಗೆ ರಂಜಾನ್ ಶಾಪಿಂಗ್ ಬರೋ ಗ್ರಾಹಕರಿಗೆ ಮಾತ್ರ ಶಾಕ್ ತಂದಿದ್ದು ಫುಲ್ ಗರಂ ಆಗಿದ್ದಾರೆ..