Saregamapa16
(Search results - 6)NewsSep 23, 2019, 3:02 PM IST
ಸರಿಗಮಪ ರುಬೀನಾ ’ಮಕ್ಕಳ ದಸರಾ’ ಮುಖ್ಯ ಅತಿಥಿ!
ಸರಿಗಮಪ ವೇದಿಕೆಯಲ್ಲಿ ಗ್ರಾಮೀಣ ಸೊಗಡನ್ನು ಎತ್ತಿ ಹಿಡಿಯುತ್ತಾ, ಹಳ್ಳಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳೇನೂ ಕಮ್ಮಿಯಿಲ್ಲ ಎನ್ನುವುದನ್ನು ಸಾಬೀತುಪಡಿಸಿದ ಗ್ರಾಮೀಣ ಪ್ರತಿಭೆ ರುಬೀನಾ. ಇದೀಗ ಈಕೆ ಐತಿಹಾಸಿಕ ಮೈಸೂರು ದಸರಾದ ‘ಮಕ್ಕಳ ದಸರಾ’ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
Small ScreenJun 4, 2019, 12:04 PM IST
ಎನರ್ಜಿ ಬೂಸ್ಟರ್, ಕವಿತೆ ಮಾಸ್ಟರ್ ವಿಜಯ್ ಪ್ರಕಾಶ್ ಸರಿಗಮಪಕ್ಕೆ ಕಮ್ ಬ್ಯಾಕ್!
ಸರಿಗಮಪ ಕಾರ್ಯಕ್ರಮದಿಂದ ವಿಜಯ್ ಪ್ರಕಾಶ್ ಕೆಲದಿನಗಳಿಂದ ಮಾಯವಾಗಿದ್ದಾರೆ. ಯಾವಾಗ ಬರುತ್ತೀರಿ ಎಂದು ಅಭಿಮಾನಿಗಳು ಕೇಳುತ್ತಿದ್ದಾರೆ.
ENTERTAINMENTMay 27, 2019, 10:14 AM IST
ಅಭಿಗೆ ದರ್ಶನ್ ಕೊಟ್ಟ ಆ ಶಾಕ್ ಏನು ಗೊತ್ತಾ?
ಅಭಿಷೇಕ್ ಅಂಬರೀಶ್ ಸರಿಗಮಪ ವೇದಿಕೆಗೆ ಆಗಮಿಸಿದ್ದರು. ವೇದಿಕೆಯಲ್ಲಿ ದರ್ಶನ್ ಬಗ್ಗೆ, ಅಂಬರೀಶ್ ಬಗ್ಗೆ ಮಾತನಾಡಿದ್ದಾರೆ. ಅಂದಿನ ಕಾಲದವರಿಗೆ ಅಂಬರೀಶ್ ಆದ್ರೆ ನಮಗೆ ದರ್ಶನ್ ಹೀರೋ ಎಂದು ಸಖತ್ ಡೈಲಾಗ್ ಹೊಡೆದು ಗಮನ ಸೆಳೆದರು.
Small ScreenApr 19, 2019, 12:24 PM IST
ಸರಿಗಮಪ ವೇದಿಕೆಗೆ ಅತಿಥಿಯಾಗಿ ಯಂಗ್ ಆ್ಯಂಡ್ ಎನರ್ಜಿಟಿಕ್ ಮ್ಯಾನ್!
ಖ್ಯಾತ ರಿಯಾಲಿಟಿ ಶೋ ಸರಿಗಮಪ ಸೀಸನ್ 16 ಭಾರೀ ಯಶಸ್ಸಿನೊಂದಿಗೆ ಸಾಗುತ್ತಿದೆ. ಪ್ರತಿವಾರ ಒಂದೊಂದು ವಿಶೇಷತೆಗಳಿರುತ್ತವೆ. ಹೊಸ ಹೊಸ ರೀತಿಯ ಸುತ್ತುಗಳು ಇರುತ್ತವೆ. ಅತಿಥಿಗಳು ಆಗಮಿಸುತ್ತಿರುತ್ತಾರೆ. ಈ ವಾರ ಸರಿಗಮಪ ವೇದಿಕೆಗೆ ನಟ ಅನಂತ್ ನಾಗ್ ಆಗಮಿಸಿದ್ದಾರೆ.
Small ScreenApr 17, 2019, 5:48 PM IST
ಕನ್ನಡ ಶಾಲೆ ಬಗ್ಗೆ ರುಬೀನಾ ಹಾಡು ಎಲ್ಲೆಡೆ ಮಾಡಿದೆ ಮೋಡಿ!
ಸರಿಗಮಪ16 ನಲ್ಲಿ ಕನ್ನಡದ ಬಗೆಗಿನ ಅಭಿಮಾನ, ಪ್ರೀತಿ ತುಂಬಿದ ಹಾಡುಗಳಿಂದ ಎಲ್ಲರ ಮನೆಮನ ಗೆದ್ದವರು ರುಬಿನಾ. ಬೊಂಬೆ ಹೇಳುತೈತೆ...ಮತ್ತೆ ಹೇಳುತೈತೆ... ಹಾಡಿನ ಧಾಟಿಯಲ್ಲಿ ಕನ್ನಡ ಶಾಲೆ ಹಾಡನ್ನು ಹೇಳಿ ಎಲ್ಲರ ಮನವನ್ನು ಗೆದ್ದಿದ್ದರು ಈ ಪುಟ್ಟ ಬಾಲಕಿ.
Small ScreenApr 13, 2019, 2:27 PM IST
ಸರ್ಕಾರಿ ಶಾಲಾ ಮಕ್ಕಳಂತೆ ಯೂನಿಫಾರ್ಮ್ ಹಾಕಿಕೊಂಡ ಸರಿಗಮಪ ಜಡ್ಜ್ಗಳು
ಝೀ ಕನ್ನಡ ವಾಹಿನಿಯ ಸರಿಗಮಪ ಲಿಟಲ್ಚಾಂಪ್ಸ್ ಸೀಸನ್ 16 ನಲ್ಲಿ ವಿಭಿನ್ನ ರೂಪದ ಎಪಿಸೋಡ್ ಒಂದು ಸಿದ್ಧವಾಗಿದೆ. ಸಂಗೀತದ ಹೊಸ ಅಲೆಗಳೊಂದಿಗೆ ಮತ್ತೊಮ್ಮೆ ಇಡೀ ಕರ್ನಾಟಕದ ಪ್ರೇಕ್ಷಕರನ್ನು ತಮ್ಮ ಬಾಲ್ಯಕ್ಕೆ, ಸರ್ಕಾರಿ ಶಾಲೆಗೆ ಕರೆದುಕೊಂಡು ಹೋಗುವುದೇ ಈ ಸಂಚಿಕೆಯ ಮುಖ್ಯ ಉದ್ದೇಶ.