Siddharth Hegde
(Search results - 8)Karnataka DistrictsOct 27, 2020, 7:36 AM IST
ತಾವು ಪೂಜಿಸುವ ಬುದ್ಧ ವಿಗ್ರಹ ಸಿದ್ಧಾರ್ಥ ಹೆಗ್ಡೆ ಸಮಾಧಿ ಬಳಿ ತಂದಿಟ್ಟ ವಿನಯ್ ಗುರೂಜಿ
ಸಿದ್ಧಾರ್ಥ್ ಹೆಗ್ಡೆ ಸಮಾಧಿ ಬಳಿಯಲ್ಲಿ ವಿನಯ್ ಗುರೂಜಿ ತಮ್ಮ ಆಶ್ರಮದಲ್ಲಿ ತಾವು ಪೂಜಿಸುತ್ತಿದ್ದ ಬುದ್ಧ ವಿಗ್ರಹ ತಂದು ಪ್ರತಿಷ್ಠಾಪಿಸಿದ್ದಾರೆ
Karnataka DistrictsSep 16, 2020, 12:04 PM IST
ಡಿಕೆಶಿ ಪುತ್ರಿ -ಸಿದ್ಧಾರ್ಥ್ ಹೆಗ್ಡೆ ಪುತ್ರನ ವಿವಾಹಕ್ಕೆ ಡೇಟ್ ಫಿಕ್ಸ್?
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಹಾಗೂ ಕೆಫೆ ಕಾಫಿ ಡೇ ಮಾಲಿಕ ಸಿದ್ಧಾರ್ಥ್ ಹೆಗ್ಡೆ ಪುತ್ರ ವಿವಾಹ ದಿನಾಂಕ ಬಹುತೇಕ ನಿಗದಿಯಾಗಿದೆ.
AutomobileDec 7, 2019, 7:37 PM IST
ಸಿದ್ಧಾರ್ಥ್ ಹೆಗಡೆ ಸಾವಿನಿಂದ ಅಂತಾರಾಷ್ಟ್ರೀಯ ಕಾರು ರ್ಯಾಲಿ ಅನಾಥ!
ಕಾಫಿ ಕಿಂಗ್ ಸಿದ್ದಾರ್ಥ್ ಹೆಗಡೆ ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆಯ ದಾರಿ ಹಿಡಿದ ಬೆನ್ನಲ್ಲೆ ಅವರ ಕನಸಿನ ಕೂಸು ಕಾಫಿ ಡೇ ಸಂಕಷ್ಟಕ್ಕೆ ಸಿಲುಕಿದೆ. ಇದೀಗ ಅವರ ಮತ್ತೊಂದು ಕನಸಿನ ಕೂಸಾಗಿರುವ ಏಷ್ಯಾ ಫೆಸಿಪಿಕ್ ಅಂತಾರಾಷ್ಟ್ರೀಯ ಕಾರು ರ್ಯಾಲಿಗೆ ಬ್ರೇಕ್ ಬಿದ್ದಿದೆ.
NEWSAug 1, 2019, 9:24 AM IST
ಸಿದ್ಧಾರ್ಥ ಶವದ ಮೇಲಿನ ಟೀ ಶರ್ಟ್ ತೆಗೆದಿದ್ದು ಯಾರು?
ಕೆಫೆ ಕಾಫೀ ಡೇ ಮಾಲೀಕ ಸಿದ್ಧಾರ್ಥರ ಮೃತದೇಹ ಪತ್ತೆಯಾದ ಸಂದರ್ಭ ಮೃತದೇಹದ ಮೇಲೆ ಟೀ ಶರ್ಟ್ ಹಾಗೂ ಬನಿಯನ್ ಇರಲಿಲ್ಲ. ಇದು ಈಗ ಅನೇಕ ಅನುಮಾನಕ್ಕೆ ಕಾರಣವಾಗಿದೆ. ಸಿದ್ಧಾರ್ಥ ಟೀ ಶರ್ಟ್ ಮತ್ತು ಬನಿಯನ್ ತೆಗೆದು ನದಿಗೆ ಹಾರಿದರೇ ಎನ್ನುವ ತರ್ಕವೂ ಕೇಳಿ ಬಂದಿದೆ.
Karnataka DistrictsJul 30, 2019, 5:43 PM IST
ಸಹಿ ಸಿದ್ಧಾರ್ಥ ಅವರದ್ದೇ ಅಲ್ಲ, ವಿದಾಯದ ಲೆಟರ್ ಬರೆದವರು ಯಾರು?
ಕಾಫಿ ಡೇ ಮಾಲೀಕ ಸಿದ್ಧಾರ್ಥ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಅವರು ಬರೆದಿದ್ದಾರೆ ಎನ್ನಲಾಗಿರುವ ವಿದಾಯ ಪತ್ರದಲ್ಲಿರುವ ಹಸ್ತಾಕ್ಷರಕ್ಕೂ, ಐಟಿ ಅಧಿಕಾರಿಗಳ ಬಳಿ ವಿಚಾರಣೆಗೆ ತೆರಳಿದ್ದಾಗ ಮಾಡಿರುವ ಹಸ್ತಾಕ್ಷರಕ್ಕೂ ಮ್ಯಾಚ್ ಆಗುತ್ತಿಲ್ಲ!
BUSINESSJul 30, 2019, 4:11 PM IST
ಕಾಫಿ ಡೇ ಬಂದಾಗಲ್ಲ: ಕಂಪನಿಯಿಂದ ಮುಂಬೈ ಷೇರು ಮಾರುಕಟ್ಟೆಗೆ ಪತ್ರ!
ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ ಹೆಗಡೆ ನಾಪತ್ತೆಯಾದ ಹಿನ್ನೆಲೆಯಲ್ಲಿ ಮುಂಬೈ ಷೇರು ಮಾರುಕಟ್ಟೆಯಲ್ಲಿ ಸೆನ್ಸೆಕ್ಸ್ ದಿಢೀರ್ ಕುಸಿತ ಕಂಡಿದೆ. ಈ ಮಧ್ಯೆ ಮುಂಬೈ ಷೇರುಮಾರುಕಟ್ಟೆಗೆ ಪತ್ರ ಬರೆದಿರುವ ಸಂಸ್ಥೆ, ದೇಶಾದ್ಯಂತ ಸಂಸ್ಥೆಯ ಎಲ್ಲಾ ಶಾಖೆಗಳೂ ಎಂದಿನಂತೆ ಕೆಲಸ ನಿರ್ವಹಿಸಲಿದ್ದು, ಷೇರುದಾರರು ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದೆ.
BUSINESSJul 30, 2019, 3:27 PM IST
ಮನೆ ಬಿಟ್ಟ ಕಾಫಿ ಡೇ ಸಿದ್ಧಾರ್ಥ: ಕೋಟ್ಯಧಿಪತಿಯ ಸಮಗ್ರ ವ್ಯಕ್ತಿ ಪರಿಚಯ
ಕೇವಲ ಹೋಟೆಲ್’ಗಳಲ್ಲಿ ಗಡಿಬಿಡಿಯಲ್ಲಿ ಹೀರುವ ಪೀಳಿಗೆಯೊಂದಕ್ಕೆ ಕಾಫಿಯನ್ನು ಆರಾಮವಾಗಿ ಒಂದೊಂದೇ ಗುಟುಕನ್ನು ಹೀರುತ್ತಾ ಹೇಗೆ ಆಸ್ವಾದಿಸಬಹುದು ಎಂಬುದನ್ನು ಹೇಳಿಕೊಟ್ಟ ಸಿದ್ಧಾರ್ಥ ಹೆಗಡೆ ಕುರಿತಾದ ಸಮಗ್ರ ಮಾಹಿತಿ ಇಲ್ಲಿದೆ.
NEWSJul 30, 2019, 2:40 PM IST
ಅಪ್ಪನ ಬಗ್ಗೆ ಮಗನಿಗೆ ಸುಳಿವು ಕೊಟ್ಟಿದ್ರಾ ವಿನಯ್ ಗುರೂಜಿ?
ಸಿದ್ಧಾರ್ಥ್ ಅವರ ನಾಪತ್ತೆ ಬಗ್ಗೆ ಎಸ್ ಎಂ ಕೃಷ್ಣ ಪತ್ನಿ ಪ್ರೇಮಾ ಕೃಷ್ಣ ವಿನಯ್ ಗುರೂಜಿಯವರನ್ನು ಸಂಪರ್ಕಿಸಿದ್ದಾರೆ. ಸಿದ್ಧಾರ್ಥ್ ಕಾಣಿಸುತ್ತಿಲ್ಲ ಎಂದು ಅಲವತ್ತುಕೊಂಡಿದ್ದಾರೆ. ನನಗೆ ನೀರು ಮಾತ್ರ ಕಾಣಿಸುತ್ತದೆ ಎಂದು ವಿನಯ್ ಗುರೂಜಿ ಸೂಚ್ಯವಾಗಿ ಹೇಳಿದ್ದಾರೆ. ವ್ಯಾವಹಾರಿಕ ವಿಚಾರದ ಬಗ್ಗೆ ಚರ್ಚಿಸಲು ಭಾನುವಾರ ಸಿದ್ಧಾರ್ಥ್ ಪುತ್ರ ಅಮರ್ತ್ಯ ವಿನಯ್ ಗುರೂಜಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ತಂದೆಗೆ ಏನೋ ಒತ್ತಡವಿದೆ. ಗಮನಹರಿಸು. ತಕ್ಷಣವೇ ತಿರುಪತಿಗೆ ಹೋಗಿ ಬನ್ನಿ ಎಂದು ಸಲಹೆ ನೀಡಿದ್ದರು ಎನ್ನಲಾಗಿದೆ.