Siganduru
(Search results - 13)Karnataka DistrictsJan 21, 2021, 11:49 AM IST
ಸಿಗಂದೂರು : ಎದುರಾಯ್ತು ಈಗ ಮತ್ತೊಂದು ವಿವಾದ
ಸಿಗಂದೂರು ದೇಗುಲದ ಮೇಲೆ ಇದೀಗ ಮತ್ತೊಂದು ಗಂಭೀರ ಆರೋಪ ಹೊರಿಸಲಾಗಿದೆ. ಎದುರಾಗಿರುವ ಆ ಆರೋಪ ಏನು..? ಕೋರ್ಟ್ ಮೆಟ್ಟಿಲೇರಿದ ಪ್ರಕರಣದ ವಿಚಾರಣೆ ಏನಾಯ್ತು..?
Karnataka DistrictsNov 23, 2020, 12:37 PM IST
ಈ ವಿಚಾರದಲ್ಲಿ ನನ್ನ ಯಾವ ಕೈವಾಡವಿಲ್ಲ : ಬಿಜೆಪಿ ಶಾಸಕ ಹಾಲಪ್ಪ
ಈ ವಿಚಾರದಲ್ಲಿ ನನ್ನದು ಯಾವ ಕೈವಾಡವೂ ಇಲ್ಲ ಎಂದು ಬಜೆಪಿ ಶಾಸಕ ಹರತಾಳು ಹಾಲಪ್ಪ ಹೇಳಿದ್ದಾರೆ.
Karnataka DistrictsNov 10, 2020, 2:49 PM IST
ಜೇನಿಗೆ ಕಲ್ಲು ಹೊಡೆಯೋ ಕೆಲಸ ಬೇಡ : ಮಧು ಬಂಗಾರಪ್ಪ
ಜೇನಿಗೆ ಕಲ್ಲು ಹೊಡೆಯುವ ಕೆಲಸ ಬೇಡ ಎಂದು ಮುಖಂಡ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.
Karnataka DistrictsNov 8, 2020, 7:33 AM IST
ಸಿಎಂ ಭೇಟಿ ಮಾಡಿದ ಶಾಸಕ ಹಾಲಪ್ಪ, ಶ್ರೀಗಳ ನಿಯೋಗ : ನಡೆದ ಚರ್ಚೆ ಏನು?
ಶಾಸಕ ಹರತಾಳು ಹಾಲಪ್ಪ ಹಾಗೂ ಸ್ವಾಮೀಗಳ ನಿಯೋಗ ಒಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದೆ
Karnataka DistrictsNov 3, 2020, 7:37 AM IST
ಸಿಗಂದೂರು ಚೌಡೇಶ್ವರಿ ದೇಗುಲ ವಿವಾದ : ಭಾರೀ ವಿರೋಧ
ಪ್ರಖ್ಯಾತ ಸಿಗಂದೂರು ಚೌಡೇಶ್ವರಿ ದೇಗುಲದ ವಿವಾದ ದಿನದಿಂದ ದಿನಕ್ಕೆ ತಾರಕಕ್ಕೆ ಏರುತ್ತಿದೆ. ವಿವಾದವು ಬಗೆಹರಿಯುವ ಲಕ್ಷಣಗಳು ಕಂಡು ಬರುತ್ತಿಲ್ಲ.
Karnataka DistrictsOct 22, 2020, 8:48 AM IST
ಕೋರ್ಟ್ ಮಧ್ಯಸ್ಥಿಕೆ : ಸಿಗಂದೂರು ದೇಗುಲ ವಿವಾದ ಸುಖಾಂತ್ಯ
ಸಿಗಂಧೂರು ದೇಗುಲದಲ್ಲಿ ಎದುರಾಗಿದ್ದ ವಿವಾದ ಇದೀಗ ಬಗೆಹರಿದಿದೆ.
Karnataka DistrictsOct 18, 2020, 7:03 AM IST
ಸಿಗಂದೂರು ದೇಗುಲ ವಿವಾದ : ಎಸ್ಪಿ, ಡಿಸಿ ಭೇಟಿ
ಸಿಗಂದೂರು ದೇಗುಲ ವಿವಾದ ಹೆಚ್ಚಾಗುತ್ತಲೇ ಇದ್ದು ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದಾರೆ.
Karnataka DistrictsOct 17, 2020, 1:39 PM IST
ಸಿಗಂದೂರು ಚೌಡೇಶ್ವರಿ ಸನ್ನಿಧಿ ಭಾರೀ ಉದ್ವಿಗ್ನ
ಸಿಗಂಧೂರು ಚೌಡೇಶ್ವರಿ ದೇಗುಲದಲ್ಲಿ ಆಡಳಿತ ಮಂಡಳಿ - ಹಾಗೂ ಅರ್ಚಕರ ನಡುವೆ ಭಾರೀ ಭಿನ್ನಾಭಿಪ್ರಾಯ ಏರ್ಪಟ್ಟಿದ್ದು ಇದೀಗ ಅದು ದೊಡ್ಡದಾಗಿದೆ.
Karnataka DistrictsSep 3, 2020, 3:50 PM IST
ಸಿಗಂದೂರು ಪ್ರವಾಸಿಗರಿಗೆ 2 ತಿಂಗಳು ನಿಷೇಧ..?
ಸಿಗಂದೂರು ದೇಗುಲಕ್ಕೆ ಇನ್ನೂ ಎರಡು ತಿಂಗಳು ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರುವ ಸಾಧ್ಯತೆ ಇದೆ... ದೇಶದಲ್ಲಿ ಮಹಾಮಾರಿ ಅಟ್ಟಹಾಸ ಇದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
FestivalsFeb 27, 2020, 1:16 PM IST
ಕಳ್ಳ ಕಾಕರನ್ನು ಶಿಕ್ಷಿಸುವ ಸಿಗಂದೂರೇಶ್ವರಿ ದೇವಿ
ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಸಿಂಗದೂರು. ಇಲ್ಲಿನ ಚೌಡಮ್ಮ ದೇವಿಯು ಕಳ್ಳರ ಭಯವನ್ನು ಹೋಗಲಾಡಿಸುವ ಶಕ್ತಿಯನ್ನು ಹೊಂದಿದ್ದಾಳೆ ಎಂಬುದು ಈ ಕ್ಷೇತ್ರದ ಮಹಾತ್ಮೆ. ಕಳ್ಳ ಕಾಕರಿಗೆ ದೇವಿ ಶಿಕ್ಷೆ ನೀಡುತ್ತಾಳೆ ಎಂಬ ನಂಬಿಕೆ ಇದ್ದು, ಇಲ್ಲಿನ ದೇವಿಗೆ ಹರಕೆ ಹೊತ್ತ ಫಲಕಗಳು ಈ ಭಾಗದ ತೋಟ, ಮನೆಗಳಲ್ಲಿ ಕಾಣಬಹುದು. ಸಿಗಂದೂರೇಶ್ವರಿ ಭಯದಿಂದಲೇ ಮಲೆನಾಡಿನಲ್ಲಿ ಕಳ್ಳತನ ಕಡಿಮೆ. ಈ ದೇವಸ್ಥಾನ ತಲುಪಲು ಹೊಳೆಬಾಗಲಿನಲ್ಲಿ ಲಿಂಗನಮಕ್ಕಿ ಅಣೆಕಟ್ಟಿನ ಹಿನ್ನೀರನ್ನು ಲಾಂಚ್ ಮೂಲಕ ದಾಟುವುದು ಮತ್ತೊಂದು ವಿಶೇಷ. ಪ್ರಕೃತಿ ಮಡಿಲಿನಲ್ಲಿರುವ ಈ ದೇವಸ್ಥಾನದ ಮಹಾತ್ಮೆ ಇಲ್ಲಿದೆ.
FestivalsJan 4, 2020, 10:02 AM IST
ಪ್ರಕೃತಿ ಸೊಬಗಿನಿಂದ ಮನಸೆಳೆಯುವ ಈ ದೇವಾಲಯಗಳಿಗೆ ತಪ್ಪದೇ ಭೇಟಿ ನೀಡಿ!
ಪ್ರಾಕೃತಿಕ ಸೊನಗಿನ ನಡುವೆ ಇರೋ ಈ ದೇವಾಲಯಗಳು ಮನಸ್ಸಿಗೆ ತಂಪು, ಕಣ್ಣಿಗೂ ತಂಪು. ಭಕ್ತಿಯ ಜೊತೆಗೆ ಪರಿಸರ ಪ್ರೇಮವೂ ನಿಮ್ಮಲ್ಲಿದ್ದರೆ ಈ ದೇವಾಲಯಗಳಿಗೆ ಹೋಗುವುದನ್ನು ಎಂದೂ ತಪ್ಪಿಸಬೇಡಿ.
Karnataka DistrictsSep 17, 2019, 12:16 PM IST
ಸಿಗಂದೂರು ಸೇತುವೆ : ಪ್ರವಾಸಿತಾಣದ ಮೆರಗು
ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಕ್ಷೇತ್ರವಾದ ಸಿಗಂದೂರಿಗೆ ತೆರಳುವ ಶರಾವತಿ ನದಿಗೆ ಸೇತುವೆ ನಿರ್ಮಾಣ ಮಾಡಲಿದ್ದು ಇದೊಂದು ಪ್ರವಾಸಿ ತಾಣವಾಗುವ ಸಾಧ್ಯತೆ ಇದೆ.
Karnataka DistrictsSep 11, 2019, 1:09 PM IST
ಸಿಗಂಧೂರು : ಶರಾವತಿಯ ನಡು ನೀರಲ್ಲಿ 500 ಜನರಿದ್ದ ಎರಡು ಲಾಂಚುಗಳು ಡಿಕ್ಕಿ
ಶಿವಮೊಗ್ಗ ಜಿಲ್ಲೆಯ ಸಿಗಂಧೂರು ಹಿನ್ನೀರಿನಲ್ಲಿ ಎರಡು ಲಾಂಚುಗಳು ಪರಸ್ಪರ ಡಿಕ್ಕಿಯಾಗಿದೆ. ಈ ವೇಳೆ ಎರಡು ಲಾಂಚುಗಳಲ್ಲಿ 500ಕ್ಕೂ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ.