State Govt
(Search results - 244)SportsJan 5, 2021, 4:02 PM IST
ಬೆಂಗಳೂರಿನಲ್ಲಿ ಭಿಕ್ಷೆ ಬೇಡಿ ಕೋಚ್ ಪ್ರತಿಭಟನೆ..!
2019ರಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರ ನೇಮಕ ಮಾಡಿಕೊಂಡಿದ್ದ 73 ಮಂದಿ ಕೋಚ್ಗಳಿಗೆ ವೇತನ ನೀಡಲು ಕ್ರೀಡಾ ಇಲಾಖೆ ಬಳಿ ಅವಶ್ಯಕವಾದ ಹಣ ಇಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
Karnataka DistrictsDec 22, 2020, 8:43 PM IST
ಲಂಡನ್ ವೈರಸ್; ಜಿಲ್ಲೆಗಳಿಗೆ ರಾಜ್ಯ ಸರ್ಕಾರದ ಮಹತ್ವದ ಸೂಚನೆ
ಹೊಸ ರೂಪಾಂತರಿ ವೈರಸ್ ಕಾಟ ಶುರುವಾಗುವುದಕ್ಕೂ ಮುನ್ನವೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು ಸಕಲ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ. ಲಂಡನ್ ನಿಂದ ಬಂದ ವ್ಯಕ್ತಿ ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ತೆರಳಿದ್ದು ವರದಿಯಾಗಿದ್ದು ಬೇರೆ ದೇಶಗಳಿಂದ ಆಗಮಿಸಿದವರನ್ನು ಕ್ವಾರಂಟೈನ್ ಮಾಡಲು ತಿಳಿಸಲಾಗಿದೆ.
PoliticsDec 21, 2020, 5:21 PM IST
ಬಿಜೆಪಿ ನಾಯಕರ ಮೇಲಿನ ಕ್ರಿಮಿನಲ್ ಕೇಸ್ ವಾಪಸ್: ಸರ್ಕಾರಕ್ಕೆ ಹೈಕೋರ್ಟ್ ಶಾಕ್
ಹೋರಾಟ ಹಾಗೂ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಿಜೆಪಿ ನಾಯಕರು ಹಾಗೂ ಬೆಂಬಲಿಗರ ವಿರುದ್ಧ ದಾಖಲಾದ ಕೇಸ್ ವಾಪಸ್ ಪಡೆಯಲು ಆದೇಶಿಸಿದ್ದ ಸರ್ಕಾರಕ್ಕೆ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ.
stateDec 17, 2020, 1:07 PM IST
ಇನ್ನೂ ನಿವಾರಣೆಯಾಗದ ರೈತರ ಸಾಲಮನ್ನಾ ಗೊಂದಲ..!
ಸಾಲ ಮನ್ನಾ ಯೋಜನೆ ಫಲಾನುಭವಿ ಎಂಬ ಪತ್ರ ಹಾಗೂ ಬ್ಯಾಂಕ್ನವರ ಮಾತು ನಂಬಿ ಈಗ ರೈತನೊಬ್ಬ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲ ಮರುಪಾವತಿಸದ ಕಾರಣ ಅಸಲಿಗಿಂತ ಬಡ್ಡಿ ಬೆಳೆದು ಈಗೇನು ಮಾಡೋದು ಎಂದು ತಲೆಮೇಲೆ ಕೈಹೊತ್ತು ಕೂತಿದ್ದಾರೆ.
EducationDec 17, 2020, 11:27 AM IST
ಹೊಸ ವರ್ಷಕ್ಕೆ 10, 12ನೇ ಕ್ಲಾಸ್ ಆರಂಭಕ್ಕೆ ಸರ್ಕಾರ ಚಿಂತನೆ
ಕೋವಿಡ್ ಸೋಂಕು ದಿನೇ ದಿನೇ ಕಡಿಮೆಯಾಗುತ್ತಾ ಸಾಗಿರುವ ಹಿನ್ನೆಲೆಯಲ್ಲಿ ಈಗಾಗಲೇ ತಮಿಳುನಾಡು, ಒರಿಸ್ಸಾ, ಗೋವಾ, ಉತ್ತರ ಖಂಡ ಸೇರಿದಂತೆ ವಿವಿಧ ರಾಜ್ಯಗಳು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಕೆಲ ತರಗತಿಗಳಿಗೆ ಶಾಲೆಗಳನ್ನು ಆರಂಭಿಸಿವೆ.
NewsDec 17, 2020, 10:45 AM IST
ಭಿಕ್ಷೆ ಬೇಡಿ, ತರಕಾರಿ ಮಾರಿ ಶಿಕ್ಷಕರ ವಿನೂತನ ಪ್ರತಿಭಟನೆ
ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್) ನೇತೃತ್ವದಲ್ಲಿ ಮೌರ್ಯ ವೃತ್ತದಿಂದ ಫ್ರೀಡಂ ಪಾರ್ಕ್ವರೆಗೆ ಪ್ರತಿಭಟನಾ ರಾರಯಲಿ ನಡೆಸಿದ ನೂರಾರು ಖಾಸಗಿ ಅನುದಾನರಹಿತ ಶಾಲೆಗಳ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಸದಸ್ಯರು ನಂತರ ಪ್ರೀಡಂ ಪಾರ್ಕ್ನಲ್ಲಿ ಸಮಾವೇಶಗೊಂಡು ಪ್ರತಿಭಟನೆ ನಡೆಸಿದರು.
stateOct 2, 2020, 9:01 AM IST
ವಿವಾದಿತ ಕೃಷಿ, ಎಪಿಎಂಸಿ ಕಾಯ್ದೆಗೆ ಮತ್ತೆ ಸುಗ್ರೀವಾಜ್ಞೆ..!
ಮುಂದಿನ ಹಂತವಾಗಿ ಸಂಪುಟದ ತೀರ್ಮಾನವನ್ನು ರಾಜ್ಯಪಾಲರಿಗೆ ಕಳುಹಿಸಿ ಒಪ್ಪಿಗೆ ಪಡೆಯಬೇಕಾಗುತ್ತದೆ. ಇದರ ನಡುವೆ ಕೈಗಾರಿಕಾ ವಿವಾದಗಳ ತಿದ್ದುಪಡಿ ಮಸೂದೆಗೆ ವಿಧಾನಪರಿಷತ್ನಲ್ಲಿ ಸೋಲಾಗಿದೆ. ಎಪಿಎಂಸಿ ಹಾಗೂ ಭೂ ಸುಧಾರಣೆ ಕಾಯಿದೆಗೂ ಒಪ್ಪಿಗೆ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಗುರುವಾರದ ಸಚಿವ ಸಂಪುಟದಲ್ಲಿ ಕೆಲ ತಿದ್ದುಪಡಿಗಳೊಂದಿಗೆ ಮತ್ತೆ ಸುಗ್ರೀವಾಜ್ಞೆ ಜಾರಿ ನಿರ್ಧಾರ ಕೈಗೊಂಡಿದೆ.
PoliticsSep 22, 2020, 6:01 PM IST
ಎಚ್ ವಿಶ್ವನಾಥ್ ವಿಧಾನ ಪರಿಷತ್ಗೆ ನಾಮನಿರ್ದೇಶನ: ಸರ್ಕಾರಕ್ಕೆ ಕೋರ್ಟ್ ನೋಟಿಸ್
ಎಚ್. ವಿಶ್ವನಾಥ್ ಅವರನ್ನ ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿರುವುದಕ್ಕೆ ಹೈಕೋರ್ಟ್ ಪಿಐಎಲ್ ಸಲ್ಲಿಕೆಯಾಗಿದ್ದು, ಇದೀಗ ಕೋರ್ಟ್ ಈ ಬಗ್ಗೆ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
stateSep 6, 2020, 12:21 PM IST
ಗುಜರಾತ್ನಲ್ಲಿ ಮೋದಿ ತೋರಿಸಿದ ಇಚ್ಛಾಶಕ್ತಿ ರಾಜ್ಯದಲ್ಲಿ ಬಿಎಸ್ವೈ-ಕಾರಜೋಳ ತೋರುವರೇ?
ಸಿಎಂ ಯಡಿಯೂರಪ್ಪ ಅವರು ಮಲಪ್ರಭಾ ನದಿಯ ಒತ್ತುವರಿ ತೆರವುಗೊಳಿಸಿ, ಪುನಶ್ಚೇತನಗೊಳಿಸುವ ಮೂಲಕ ಪ್ರವಾಹ ತಡೆ ಯೋಜನೆ ರೂಪಿಸಲು ಒಪ್ಪಿಗೆ ನೀಡಿದ್ದಾರೆ. ಆ ಯೋಜನೆ ಹೇಗಿರಬೇಕು? ಇಲ್ಲಿದೆ ವಿವರ!
EducationSep 4, 2020, 7:34 AM IST
ಗುಡ್ ನ್ಯೂಸ್: ಸರ್ಕಾರಿ ಶಾಲೆಗಳಲ್ಲೂ ಎಲ್ಕೆಜಿ, ಯುಕೆಜಿ ಆರಂಭ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಎಲ್ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸುವ ಕುರಿತು ಚರ್ಚೆ ನಡೆಯಿತು. ಈ ವೇಳೆ ಮೂಲ ಸೌಕರ್ಯ, ನುರಿತ ಶಿಕ್ಷಕರ ಕೊರತೆ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಬಹುದು. ಹೀಗಾಗಿ 276 ಪಬ್ಲಿಕ್ ಶಾಲೆಗಳಲ್ಲಿ (ಸರ್ಕಾರಿ ಆಂಗ್ಲ ಹಾಗೂ ಕನ್ನಡ ಮಾಧ್ಯಮ ಶಾಲೆಗಳಲ್ಲಿ) ಪ್ರಾರಂಭಿಸಲು ನಿರ್ಧರಿಸಲಾಯಿತು.
IndiaAug 28, 2020, 7:51 AM IST
GST ನಷ್ಟ ಭರ್ತಿಗೆ ಸಾಲ ಪಡೆಯಿರಿ: ರಾಜ್ಯಕ್ಕೆ ಕೇಂದ್ರದ ಉಚಿತ ಸಲಹೆ
2021ರಲ್ಲಿ ಜಿಎಸ್ಟಿ ಸಂಗ್ರಹದಲ್ಲಿ ರಾಜ್ಯಗಳಿಗೆ ಒಟ್ಟು 3 ಲಕ್ಷ ಕೋಟಿ ರು. ಕೊರತೆಯಾಗಲಿದೆ. ಅದರಲ್ಲಿ 65,000 ಕೋಟಿ ರು.ಗಳನ್ನು ಈಗಾಗಲೇ ಸಂಗ್ರಹಿಸಿರುವ ಜಿಎಸ್ಟಿ ಸೆಸ್ ಮೂಲಕ ರಾಜ್ಯಗಳಿಗೆ ತುಂಬಿಕೊಡಬಹುದು. ಆಗ 2.35 ಲಕ್ಷ ಕೋಟಿ ರು. ಕೊರತೆಯಾಗುತ್ತದೆ. ಇದರಲ್ಲಿ ನಿಜವಾಗಲೂ ಜಿಎಸ್ಟಿ ವ್ಯವಸ್ಥೆಯ ಜಾರಿಯಿಂದಲೇ ರಾಜ್ಯಗಳಿಗೆ ಉಂಟಾಗುವ ತೆರಿಗೆ ನಷ್ಟ 97,000 ಕೋಟಿ ರು.ಗಳು. ಇನ್ನುಳಿದ ಆದಾಯದ ಕೊರತೆ ಕೊರೋನಾ ವೈರಸ್ನಿಂದ ಆಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
stateAug 25, 2020, 8:42 AM IST
ಉತ್ತರ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ : ಸೃಷ್ಟಿಯಾಗಲಿವೆ ಭರಪೂರ ಉದ್ಯೋಗವಕಾಶ
ಫಾಸ್ಟ್ ಮೂವಿಂಗ್ ಕನ್ಸ್ಯೂಮರ್ ಗೂಡ್ಸ್ ಎಂದರೆ ಪ್ರತಿನಿತ್ಯ ಜನರಿಗೆ ಬೇಕಾಗುವ ಅಗತ್ಯ ವಸ್ತುಗಳ ತಯಾರಿಕಾ ಘಟಕ ಉತ್ತರ ಕರ್ನಾಟಕದಲ್ಲಿ ಶೀಘ್ರ ಕಾರ್ಯಾರಂಭ ಮಾಡಲಿದ್ದು, ಇದರಿಂದ ಭರಪೂರ ಉದ್ಯೋಗ ಸೃಷ್ಟಿಯಾಗಲಿವೆ.
PoliticsJul 31, 2020, 3:59 PM IST
ಲೀಗಲ್ ನೋಟಿಸ್ ಕೊಡ್ಲಿ ಅಂತ ಕಾಯ್ತಿದ್ದೆ: ಅಚ್ಚರಿಗೆ ಕಾರಣವಾಯ್ತು ಸಿದ್ದರಾಮಯ್ಯ ಮಾತು..!
ಬಿಜೆಪಿಯವರ ಲೀಗಲ್ ನೋಟಿಸ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯದಲ್ಲಿ ಪ್ರತಿಕ್ರಿಯಿಸಿದ್ದು, ಅದನ್ನು ಅವರ ಬಾಯಿಂದಲೇ ಕೇಳಿ.
stateJul 31, 2020, 1:04 PM IST
ಕೊರೋನಾ ವಾರಿರ್ಯಸ್ಗೆ ವೇತನ ವಿಳಂಬ: ರಾಜ್ಯಕ್ಕೆ ಸುಪ್ರೀಂ ಚಾಟಿ!
ಕೊರೊನಾ ವಾರಿರ್ಯಸ್ ಗೆ ವೇತನ ವಿಳಂಬ ವಿಚಾರ| ನಿಗದಿತ ಸಮಯಕ್ಕೆ ವೇತನ ನೀಡುವಂತೆ ಸುಪ್ರೀಂ ಕೋರ್ಟ್ ಸೂಚನೆ| ನಾಲ್ಕು ರಾಜ್ಯಗಳು ವೇತನ ಪಾವತಿ ಮಾಡಿಲ್ಲ- ಕೇಂದ್ರ ಸುಪ್ರೀಂ ಗೆ ಹೇಳಿಕೆ
BUSINESSJul 30, 2020, 8:46 AM IST
ಕೇಂದ್ರದಿಂದ ರಾಜ್ಯಗಳಿಗೆ ಜಿಎಸ್ಟಿ ಪರಿಹಾರ ಬಂದ್?
ಕೇಂದ್ರದಿಂದ ರಾಜ್ಯಗಳಿಗೆ ಜಿಎಸ್ಟಿ ಪರಿಹಾರ ಬಂದ್?| ಕೊರೋನಾ ಎಫೆಕ್ಟ್: ಕೇಂದ್ರ ಸರ್ಕಾರದ ಜಿಎಸ್ಟಿ ಸಂಗ್ರಹ ಕುಸಿತ