Virender Sehwag
(Search results - 171)CricketJan 12, 2021, 11:19 AM IST
ಕೆಟ್ಟರೂ ಬುದ್ದಿ ಕಲಿತಂತಿಲ್ಲ ಆಸೀಸ್ ಕ್ರಿಕೆಟಿಗ ಸ್ಟೀವ್ ಸ್ಮಿತ್..!
ಆಟದ ಮೂಲಕ ಎದುರಾಳಿ ಪಡೆಯ ಮೇಲೆ ಸವಾರಿ ಮಾಡಲು ಸಾಧ್ಯವಾಗದಿದ್ದಾಗ ಕಾಂಗರೂ ಪಡೆಯ ಆಟಗಾರರು ಸ್ಲೆಡ್ಜಿಂಗ್ ಮಾಡುವುದು ಸಾಮಾನ್ಯ. ಸ್ಲೆಂಡ್ಜಿಂಗ್ ಕೂಡಾ ವರ್ಕೌಟ್ ಆಗಿಲ್ಲ ಅಂದಾಗ ಬಾಲ್ ಟ್ಯಾಂಪರಿಂಗ್ ಮಾಡುವುದಕ್ಕೂ ಆಸೀಸ್ ಆಟಗಾರರು ಹಿಂದೆ ಮುಂದೆ ನೋಡುವುದಿಲ್ಲ ಎನ್ನುವುದು ಜಗತ್ತಿನ ಮುಂದಿರುವ ನಗ್ನ ಸತ್ಯ.
CricketDec 3, 2020, 5:47 PM IST
3 ಕೋಟಿ ರುಪಾಯಿಗೆ ನಟರಾಜನ್ರನ್ನು KXIP ತಂಡಕ್ಕೆ ಖರೀದಿಸಿದಾಗ ಎಲ್ಲರೂ ಪ್ರಶ್ನಿಸಿದ್ದರು: ಸೆಹ್ವಾಗ್
ತಮಿಳುನಾಡು ಪ್ರೀಮಿಯರ್ ಲೀಗ್(TNPL)ನಲ್ಲಿ ನಟರಾಜನ್ ಅದ್ಭುತ ಬೌಲಿಂಗ್ ಪ್ರದರ್ಶನ ಕಂಡು ಸೆಹ್ವಾಗ್, ಎಡಗೈ ಯಾರ್ಕರ್ ಸ್ಪೆಷಲಿಸ್ಟ್ ಅವರನ್ನು ತಮ್ಮ ತೆಕ್ಕೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು.
IPLNov 5, 2020, 5:38 PM IST
ಕರ್ವಾಚೌತ್ ಆಚರಿಸಿದ ರೈನಾ, ಪಾಂಡ್ಯ ಕ್ರಿಕೆಟಿಗರ ಪತ್ನಿಯರು!
ತನ್ನ ಗಂಡನ ಸುದೀರ್ಘ ಆಯಸ್ಸಿಗಾಗಿ ಉಪವಾಸ ಮಾಡಿ, ಕರ್ವಾ ಚೌತ್ ವ್ರತ ಆಚರಿಸಲಾಗುತ್ತದೆ. ಈ ಹಬ್ಬವನ್ನು ದೇಶಾದ್ಯಂತ ಸಂಭ್ರಮ, ಸಡಗರಿಂದ ನವೆಂಬರ್ 4ರಂದು ಆಚರಿಸಲಾಯಿತು. ಭಾರತೀಯ ಕ್ರಿಕೆಟಿಗರ ಪತ್ನಿಯರೂ ತಮ್ಮ ಪತಿಯ ದೀರ್ಘಾಯುಷ್ಯಕ್ಕಾಗಿ ಉಪವಾಸ ಮಾಡಿದರು. ಪ್ರಸ್ತುತ, ಐಪಿಎಲ್ ಕಾರಣದಿಂದ ಹಲವು ಕ್ರಿಕೆಟಿಗರು ದುಬೈನಲ್ಲಿ ಇದ್ದಾರೆ. ಕ್ರಿಕೆಟಿಗರ ಪತ್ನಿಯರು ತಮ್ಮ ಗಂಡಂದಿರು ಇಲ್ಲದೇ ಹಬ್ಬವನ್ನು ಆಚರಿಸಬೇಕಾಯಿತು. ಇಲ್ಲಿದೆ ಫೋಟೋಗಳು.
IPLOct 23, 2020, 4:55 PM IST
ವೇಗಿ ಜೋಫ್ರಾ ಆರ್ಚರ್ ಬಗ್ಗೆ ಅತಿ ದೊಡ್ಡ ಹೇಳಿಕೆ ನೀಡಿದ ವಿರೇಂದ್ರ ಸೆಹ್ವಾಗ್..!
ಮುಂಬೈ: ಮಿಲಿಯನ್ ಡಾಲರ್ ಟೂರ್ನಿಯಾದ ಐಪಿಎಲ್ ಟೂರ್ನಿಯಲ್ಲಿನ ಕ್ರಿಕೆಟ್ ರೋಚಕತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಅರ್ಧ ಭಾಗ ಮುಕ್ತಾಯವಾಗಿದ್ದರು. ಅಂತಿಮ 4ರ ಘಟ್ಟದಲ್ಲಿ ಸ್ಥಾನ ಪಡೆಯಲು ಎಲ್ಲಾ 4 ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸುತ್ತಿವೆ.
ಹೌದು, ಹೀಗಿರುವಾಗಲೇ ತಮ್ಮ ಘಾತಕ ಬೌಲಿಂಗ್ ಮೂಲಕ ಎದುರಾಳಿ ತಂಡದ ನಿದ್ದೆಗೆಡಿಸಿರುವ ರಾಜಸ್ಥಾನ ರಾಯಲ್ಸ್ ತಂಡದ ವೇಗಿ ಜೋಫ್ರಾ ಆರ್ಚರ್ ಬಗ್ಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಆರ್ಚರ್ ಬಗೆಗಿನ ಸೆಹ್ವಾಗ್ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
IPLSep 21, 2020, 5:01 PM IST
ಮ್ಯಾನ್ ಆಫ್ ದಿ ಮ್ಯಾಚ್ ಅಂಪೈರ್ಗೆ ಕೊಡ್ಬೇಕಿತ್ತು ಎಂದ ಸೆಹ್ವಾಗ್..!
ನವದಹಲಿ: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ನಡುವಿನ ಪಂದ್ಯ ಟೈ ಆಗಿದ್ದರಿಂದ ಫಲಿತಾಂಶಕ್ಕಾಗಿ ಸೂಪರ್ ಓವರ್ ಮೊರೆ ಹೋಗಲಾಯಿತು. ಭಾನುವಾರ(ಸೆ.20) ರಾತ್ರಿ ನಡೆದ ಜಿದ್ದಾಜಿದ್ದಿನ ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿತ್ತು. ಆದರೆ ಮೈದಾನದಲ್ಲಿ ಅಂಪೈರ್ ಮಾಡಿದ ಯಡವಟ್ಟಿನಿಂದಾಗಿ ಕೆ.ಎಲ್. ರಾಹುಲ್ ನೇತೃತ್ವದ ಪಂಜಾಬ್ ತಂಡ ಸೋಲಿನ ಕಹಿಯುಣ್ಣಬೇಕಾಯಿತು. ಅಂಪೈರ್ ನಡೆ ಮಾಜಿ ಕ್ರಿಕೆಟಿಗರು ಸೇರಿದಂತೆ ಪಂಜಾಬ್ ಸಹ ಒಡತಿ ಪ್ರೀತಿ ಝಿಂಟಾ ಆಕ್ರೋಶಕ್ಕೆ ಕಾರಣವಾಗಿದೆ. ಅಷ್ಟಕ್ಕೂ ಅಂಪೈರ್ನಿಂದಾದ ಪ್ರಮಾದವಾದರೂ ಏನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
CricketAug 15, 2020, 9:57 PM IST
ಧೋನಿ ಜತೆ ಸೇರಿ ವಿಶ್ವಕಪ್ ಗೆದ್ದಿದ್ದು ನನ್ನ ಜೀವನದ ಅಮೂಲ್ಯ ಕ್ಷಣವೆಂದ ಕ್ರಿಕೆಟ್ ದೇವರು..!
ಭಾರತ ಪರ 350 ಏಕದಿನ ಪಂದ್ಯಗಳನ್ನಾಡಿ 50.57ರ ಸರಾಸರಿಯಲ್ಲಿ 10773 ರನ್ ಬಾರಿಸಿದ್ದಾರೆ. ಇದರಲ್ಲಿ 10 ಶತಕ, 73 ಅರ್ಧಶತಕಗಳು ಸೇರಿವೆ. ಇನ್ನು 98 ಟಿ20 ಪಂದ್ಯಗಳನ್ನಾಡಿ 37.60ರ ಸರಾಸರಿಯಲ್ಲಿ 1617 ರನ್ ಗಳಿಸಿದ್ದಾರೆ. 2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ಧೋನಿ, ಒಟ್ಟಾರೆ 538 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.
CricketJul 27, 2020, 3:15 PM IST
ಕ್ರಿಕೆಟಿಗರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ, BCCI ವಿರುದ್ಧ ಗರಂ ಆದ ಯುವರಾಜ್ ಸಿಂಗ್!
ಹಿರಿಯ ಕ್ರಿಕೆಟಿಗರನ್ನು ಬಿಸಿಸಿಐ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಅನ್ನೋ ಆರೋಪಗಳು ಹಲವು ದಶಕಗಳಿಂದ ಇವೆ. ಇದೀಗ ಬಿಸಿಸಿಐ ವೃತ್ತಿಪರತೆಯನ್ನು ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಪ್ರಶ್ನಿಸಿದ್ದಾರೆ. ಅದರಲ್ಲೂ ಜಹೀರ್ ಖಾನ್, ಹರ್ಭಜನ್ ಸಿಂಗ್ ಹಾಗೂ ತನ್ನ ವಿರುದ್ಧ ಬಿಸಿಸಿಐ ಅನ್ಯಾಯ ಮಾಡಿದೆ ಎಂದಿದ್ದಾರೆ.
IPLApr 20, 2020, 2:30 PM IST
IPL ಮೊದಲ ಓವರ್ನಲ್ಲಿ ಗರಿಷ್ಠ ಸಿಕ್ಸರ್ ದಾಖಲೆ, ಮೊದಲ ಸ್ಥಾನದಲ್ಲಿ ಭಾರತೀಯ ಕ್ರಿಕೆಟಿಗ!
ಬೆಂಗಳೂರು(ಏ.20): ಐಪಿಎಲ್ ಟೂರ್ನಿ 12 ಆವೃತ್ತಿಗಳನ್ನು ಯಶಸ್ವಿಯಾಗಿ ಮುಗಿಸಿ ಇದೀಗ 13ನೇ ಆವೃತ್ತಿಗೆ ಕೊರೋನಾ ವೈರಸ್ ಅಡ್ಡಿಯಾಗಿದೆ. ಕಳೆದ 12 ಆವೃತ್ತಿಗಳ ಪಂದ್ಯಗಳಲ್ಲಿ ಹಲವು ದಾಖಲೆ ನಿರ್ಮಾಣವಾಗಿದೆ. ಹೊಡಿ ಬಡಿ ಆಟದಲ್ಲಿ ಮೊದಲ ಓವರ್ನಿಂದಲೇ ಅಬ್ಬರ ಆರಂಭಗೊಳ್ಳುತ್ತೆ. ಹೀಗೆ ಮೊದಲ ಓವರ್ಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಪಟ್ಟಿಯಲ್ಲಿ ಭಾರತೀಯ ಆಟಗಾರ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಹಾಗಾದರೆ ಐಪಿಎಲ್ ಪಂದ್ಯಗಳಲ್ಲಿ ಮೊದಲ ಓವರ್ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಬ್ಯಾಟ್ಸ್ಮನ್ ವಿವರ ಇಲ್ಲಿದೆ.
CricketApr 19, 2020, 9:35 AM IST
ಕೊರೋನಾ ಜಾಗೃತಿಗಾಗಿ ಬಿಸಿಸಿಐನಿಂದ ಟೀಂ ಮಾಸ್ಕ್ ಫೋರ್ಸ್!
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಸ್ಮೃತಿ ಮಂಧನಾ, ರೋಹಿತ್ ಶರ್ಮಾ, ಹರ್ಭಜನ್ ಸಿಂಗ್, ಹರ್ಮನ್ಪ್ರೀತ್ ಕೌರ್, ವೀರೇಂದ್ರ ಸೆಹ್ವಾಗ್, ರಾಹುಲ್ ದ್ರಾವಿಡ್ ಹಾಗೂ ಮಿಥಾಲಿ ರಾಜ್, ಮಾಸ್ಕ್ ಮಹತ್ವದ ಬಗ್ಗೆ ತಿಳಿಸಿದ್ದಾರೆ.
CricketFeb 26, 2020, 8:32 PM IST
ದೆಹಲಿ ಗಲಭೆ; ಜನತೆಯಲ್ಲಿ ಸೆಹ್ವಾಗ್, ಯುವರಾಜ್ ಮನವಿ!
ಪೌರತ್ವ ಕಾಯ್ದೆ ಪರ ವಿರೋಧ ಹೋರಾಟ ಹಿಂಸಾರೂಪಕ್ಕೆ ತಿರುಗಿ 20 ಮಂದಿ ಸಾವೀಗೀಡಾಗಿದ್ದಾರೆ. ಉಗ್ರ ಸ್ವರೂಪ ಪಡೆದುಕೊಂಡಿರುವ ಹೋರಾಟ ರಾಷ್ಟ್ರ ರಾಜಧಾನಿಯನ್ನೇ ಸ್ಥಬ್ತವಾಗಿಸಿದೆ. ಇದೀಗ ದೆಹಲಿ ಗಲಬೆ ಕುರಿತು ಟೀಂ ಇಂಡಿಯಾ ಕ್ರಿಕೆಟಿಗರು ಪ್ರತಿಕ್ರಿಯಿಸಿದ್ದಾರೆ.
CricketFeb 16, 2020, 3:31 PM IST
ಸಚಿನ್ - ಸೆಹ್ವಾಗ್ ಆರಂಭಿಕರಾಗಿ ಕಣಕ್ಕೆ: ದಿಗ್ಗಜ ಕ್ರಿಕೆಟಿಗರಿಂದ ಮತ್ತೊಂದು ಸರಣಿ!
ಆಸ್ಟ್ರೇಲಿಯಾ ಕಾಡ್ಗಿಚ್ಚು ಪರಿಹಾರಕ್ಕಾಗಿ ಈಗಾಗಲೇ ದಿಗ್ಗಜ ಕ್ರಿಕೆಟಿಗರು ಸೇರಿ ಬುಶ್ಫೈರ್ ಕ್ರಿಕೆಟ್ ಪಂದ್ಯ ಆಡಿದ್ದಾರೆ. ಇದೀಗ ಮತ್ತೊಂದು ಟೂರ್ನಿ ಆಯೋಜನೆಗೊಂಡಿದೆ. ಈ ಟೂರ್ನಿಯಲ್ಲಿ ಸಚಿನ್ ತೆಂಡುಲ್ಕರ್ ಹಾಗೂ ವಿರೇಂದ್ರ ಸೆಹ್ವಾಗ್ ಆರಂಭಿಕರಾಗಿ ಮತ್ತೆ ಕಣಕ್ಕಿಳಿಯುತ್ತಿದ್ದಾರೆ. ಈ ಟೂರ್ನಿಯಲ್ಲಿ ಆಡುತ್ತಿರುವ ಇತರ ದಿಗ್ಗಜ ಕ್ರಿಕೆಟಿಗರು, ಪಂದ್ಯ ಆರಂಭ ಕುರಿತ ಹೆಚ್ಚಿನ ವಿವರ ಇಲ್ಲಿದೆ ನೋಡಿ.
CricketJan 22, 2020, 12:13 PM IST
ರಾಹುಲ್ಗೆ ಕೀಪಿಂಗ್; ಕೊಹ್ಲಿ- ಧೋನಿ ನಾಯಕತ್ವ ವ್ಯತ್ಯಾಸ ಹೇಳಿದ ಸೆಹ್ವಾಗ್!
ಟೀಂ ಇಂಡಿಯಾದ ವಿಕೆಟ್ ಕೀಪಿಂಗ್ ಜವಾಬ್ದಾರಿ ಇದೀಗ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಹೆಗಲೇರಿದೆ. ಟೀಂ ಇಂಡಿಯಾ ಮ್ಯಾನೇಜ್ಮೆಂಟ್ ರಾಹುಲ್ ಕೀಪರ್ ಆಗಿ ಮುಂದುವರಿಸಲು ಚಿಂತನ ನಡೆಸಿದೆ. ಇದರ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ನಾಯಕನ ಜವಾಬ್ದಾರಿ ವಿವರಿಸಿದ್ದಾರೆ. ಇದೇ ಕಾರಣಕ್ಕೆ ಮಾಜಿ ನಾಯಕ ಧೋನಿ ಶ್ರೇಷ್ಠ ಎಂದಿದ್ದಾರೆ. ಸೆಹ್ವಾಗ್ ಹೇಳಿದ ಕೊಹ್ಲಿ ಹಾಗೂ ಧೋನಿ ನಾಯಕತ್ವ ವ್ಯತ್ಯಾಸವೇನು?
CricketJan 14, 2020, 4:32 PM IST
4 ದಿನಗಳ ಟೆಸ್ಟ್ಗೆ ವಿರೇಂದ್ರ ಸೆಹ್ವಾಗ್ ವಿರೋಧ!
'ಚಂದ್ರ ನಾಲ್ಕು ದಿನ ಇರುತ್ತಾನೆ. ಆದರೆ ಟೆಸ್ಟ್ ಕ್ರಿಕೆಟ್ ಅಲ್ಲ. ಮೀನು ನೀರಿನಲ್ಲಿದ್ದರೆ ಚೆನ್ನಾಗಿ ರುತ್ತದೆ. ಆಚೆ ತೆಗೆದರೆ ಸತ್ತು ಹೋಗುತ್ತದೆ’ ಎಂದು ಸೆಹ್ವಾಗ್ ತಮ್ಮದೇ ಶೈಲಿಯಲ್ಲಿ ಐಸಿಸಿ ಪ್ರಸ್ತಾಪವನ್ನು ವಿರೋಧಿಸಿದರು.
CricketJan 1, 2020, 3:48 PM IST
ಅಭಿಮಾನಿಗಳಿಗೆ ಹೊಸ ವರ್ಷದ ಶುಭ ಕೋರಿದ ಕ್ರೀಡಾ ತಾರೆಯರು
2020 ಕ್ರೀಡಾ ಪ್ರೇಮಿಗಳ ಪಾಲಿಗೆ ಹಬ್ಬವಾಗಿರಲಿದ್ದು, ಹಲವಾರು ಮಹತ್ವದ ಕ್ರೀಡಾಕೂಟಗಳಿಗೆ 2020 ಸಾಕ್ಷಿಯಾಗಲಿದೆ. ಹೌದು, ಏಪ್ರಿಲ್ ಆರಂಭದಿಂದಲೇ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಯಲಿದೆ.
CricketDec 1, 2019, 4:01 PM IST
ಟೆಸ್ಟ್ ತ್ರಿಶತಕಕ್ಕೆ ವಿರೇಂದ್ರ ಸೆಹ್ವಾಗ್ ಕಾರಣ; ವಾರ್ನರ್ ಬಿಚ್ಚಿಟ್ರು ಸೀಕ್ರೆಟ್!
ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್, ಪಾಕಿಸ್ತಾನ ವಿರುದ್ದದ ಟೆಸ್ಟ್ ಪಂದ್ಯದಲ್ಲಿ ತ್ರಿಬಲ್ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದಾರೆ. ಈ ಸಾಧನೆ ಹಿಂದೆ ಭಾರತದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕಾರಣ ಅನ್ನೋ ಸೀಕ್ರೆಟನ್ನು ವಾರ್ನರ್ ಬಹಿರಂಗ ಪಡಿಸಿದ್ದಾರೆ.