Yuva Brigade
(Search results - 13)IndiaDec 27, 2020, 11:39 AM IST
ಮನ್ ಕಿ ಬಾತ್ ಸುದ್ದಿ : ಕರ್ನಾಟಕದ ವೀರಭದ್ರ ಸ್ವಾಮಿ ದೇವಸ್ಥಾನ, ಯುವಬ್ರಿಗೇಡ್ ಉಲ್ಲೇಖಿಸಿದ ಮೋದಿ!
ಪ್ರಧಾನಿ ಮೋದಿ ವರ್ಷದ ತಮ್ಮ ಕೊನೆಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಕರ್ನಾಟಕ ಕೆಲ ವಿಚಾರಗಳನ್ನು ಉಲ್ಲೇಖಿಸಿದ್ದಾರೆ. ಸ್ವಚ್ಚತಾ ಕಾರ್ಯದಲ್ಲಿ ಕರ್ನಾಟಕದ ಯುವ ದಂಪತಿಗಳಾದ ಅನುದೀಪ್ ಹಾಗೂ ಮಿನೀಶಾ ಕಾರ್ಯವನ್ನು ಹೊಗಳಿದ್ದಾರೆ. ಇನ್ನು ಶ್ರೀರಂಗ ಪಟ್ಟಣದ ವಿರಭದ್ರ ದೇವಸ್ಥಾನ ಹಾಗೂ ಯುವ ಬ್ರಿಗೇಡ್ ಕಾರ್ಯವನ್ನು ಪ್ರಶಂಸಿದ್ದಾರೆ. ಮೋದಿ ಮನ್ ಕಿ ಬಾತ್ ಭಾಷಣದ ವಿವರ ಇಲ್ಲಿದೆ
stateOct 28, 2020, 12:59 PM IST
ಯುವ ಬ್ರಿಗೇಡ್ ಸೇರಿ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ 2020 ಪ್ರಕಟ!
ಕೋವಿಡ್-19, ಉಪ ಚುನಾವಣೆ ಮಧ್ಯೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ| ಸಾಹಿತ್ಯದಲ್ಲಿ ಪ್ರೊ.ಸಿ.ಪಿ.ಸಿದ್ಧಾಶ್ರಮ, ಸಂಗೀತ ಕ್ಷೇತ್ರದಲ್ಲಿ ಹಂಬಯ್ಯ ನೂಲಿ, ಪತ್ರಕರ್ತ ಟಿ ವೆಂಕಟೇಶ್ ಸೇರಿದಂತೆ 65 ಮಂದಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ|
EducationOct 15, 2020, 9:48 PM IST
ವೈಜ್ಞಾನಿಕ ಪ್ರಜ್ಞೆ ಬೆಳೆಸಲು ಯುವ ಬ್ರೇಗೇಡ್ನಿಂದ ಸ್ಪಾರ್ಕ್ ಯೋಜನೆ
ಕೊರೋನಾ ಏನನ್ನು ನುಂಗಿದೆಯೋ ಗೊತ್ತಿಲ್ಲ. ವಿದ್ಯಾರ್ಥಿಗಳ ಭವಿಷ್ಯವನ್ನಂತೂ ನುಂಗುತ್ತಿದೆ. ಇದರ ಮಧ್ಯೆ ಯುವಾಬ್ರಿಗೇಡ್ ಚಾಮರಾಜನಗರದ ದೀನಬಂಧು ಟ್ರಸ್ಟ್ನ ಸಹಯೋಗದೊಂದಿಗೆ spark ಎನ್ನುವ ಯೋಜನೆಯನ್ನು ಇಂದಿನಿಂದ ಆರಂಭಿಸಿದೆ. ಇದನ್ನು ಸ್ವತಃ ಮುಖ್ಯಮಂತ್ರಿ ಯಡ್ಯೂರಪ್ಪನವರು ಉದ್ಘಾಟಿಸಿದರು.
EducationOct 15, 2020, 7:32 PM IST
'ಬೈಕ್ ಮೇಲೆ ಪ್ರಯೋಗಾಲಯ' ಯುವಾ ಬ್ರಿಗೇಡ್ ವಿನೂತನ ಯೋಜನೆ
ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಹೆಚ್ಚಿಸಲು ಯುವಾ ಬ್ರಿಗೇಡ್ ವಿನೂತನ ಯೋಜನೆ ರೂಪಿಸಿದೆ. ಸಿಎಂ ಬಿಎಸ್ ಯಡಿಯೂರಪ್ಪ ಸ್ಪಾರ್ಕ್ ಯೋಜನೆಗೆ ಚಾಲನೆ ನೀಡಿದ್ದಾರೆ. ಕೊರೋನಾ ಎಲ್ಲ ವಿಚಾರಗಳ ಮೇಲೆಯೂ ಪರಿಣಾಮ ಬೀರಿದೆ. ಮಕ್ಕಳ ಶಿಕ್ಷಣ ಕ್ಷೇತ್ರ ಹೊಸದಲ್ಲ. ಮಕ್ಕಳಿಗೆ ಆರಂಭಿಸಿರುವ ಈ ಯೋಜನೆಗೆ ಮೆಚ್ಚುಗೆ ವ್ಯಕ್ತವಾಗಿದೆ.
IndiaJul 21, 2020, 8:22 PM IST
ಆತ್ಮನಿರ್ಭರ ಭಾರತ, ಯುವಾ ಬ್ರಿಗೇಡ್ Glocal India ನಂಬರ್ ಒನ್!
ದೇಶಿಯ ಉತ್ಪನ್ನ ಉತ್ಪಾದನೆ, ಮಾರಾಟ, ಖರೀದಿ ಮತ್ತು ಬಳಕೆಗೆ ಉತ್ತೇಜನ ನೀಡುವುದೇ ಆತ್ಮ ನಿರ್ಭರ ಭಾರತ. ಈ ಕನಸಿಗೆ ಆಧಾರವಾಗಲು ಯುವಾ ಬ್ರಿಗೇಡ್ ಮುಂದಾಗಿದೆ.
stateJul 4, 2020, 10:34 PM IST
ಕೊರೋನಾ ಸಂದರ್ಭದಲ್ಲಿ ಕೈಗಾರಿಕೋದ್ಯಮದ ಸವಾಲು; ಫಿಫ್ತ್ ಪಿಲ್ಲರ್ ಸಂವಾದ ಕಾರ್ಯಕ್ರಮ !
ಕೊರೋನಾ ವೈರಸ್ನಿಂದ ಕೈಗಾರಿಕೆಗಳು ಸಂಕಷ್ಟ ಅನುಭವಿಸುತ್ತಿದೆ. ಸಾಕಷ್ಟು ಸವಾಲುಗಳು ಎದುರಾಗುತ್ತಿದೆ. ಈ ಸವಾಲು ಇದಕ್ಕೆ ಪರಿಹಾರ ಸೇರಿದಂತೆ ಹಲು ವಿಚಾರಗಳ ಕುರಿತು ಯುವಬ್ರಿಗೇಡ್, ಕನ್ನಡ ಪ್ರಭ ಹಾಗೂ ಸುವರ್ಣನ್ಯೂಸ್ ಜೊತೆ ಫಿಫ್ತ್ ಫಿಲ್ಲರ್ ಫೈಟ್ ಬ್ಯಾಕ್ ಕಾರ್ಯಕ್ರಮ ಆಯೋಜಿಸಿತ್ತು. ಈ ಕಾರ್ಯಕ್ರದಮದ ವಿವರ ಇಲ್ಲಿದೆ.
stateDec 22, 2019, 5:31 PM IST
ಪೌರತ್ವ ಪರ ಪೌರರು: ಯುವ ಬ್ರಿಗೇಡ್ ಕರಪತ್ರ ಹೊರತಂದರು!
ಚಿಂತಕ, ಲೇಖಕ, ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ನೇತೃತ್ವದ ಯುವ ಬ್ರಿಗೇಡ್, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಹೋರಾಟವನ್ನು ಪ್ರಶ್ನಿಸಿದ್ದು, ದೇಶವನ್ನು ದುರ್ಬಲಗೊಳಿಸುವ ಈ ಪ್ರತಿಭಟನೆಗೆ ಬೆಂಬಲ ನೀಡದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
NEWSSep 22, 2019, 12:37 PM IST
ವೃಷಭಾವತಿ ಉಳಿಸಿ ಅಭಿಯಾನಕ್ಕೆ ಚಾಲನೆ
ವೃಷಭಾವತಿ ನದಿ ಉಳಿವಿಗಾಗಿ ಓಟ ಆರಂಭವಾಗಿದೆ. ಯುವ ಬ್ರಿಗೇಡ್ ನಿಂದ ಜನಜಾಗೃತಿ ಆರಂಭವಾಗಿದೆ. ಕೆಂಗೇರಿ ಉಪನಗರದಿಂದ ಯೂನಿವರ್ಸಿಟಿವರೆಗೆ ಮ್ಯಾರಾಥಾನ್ ನಡೆದಿದ್ದು ಸಾವಿರಾರು ಜನರು ಭಾಗಿಯಾದರು. ಬಳಿಕ ಅನಾಥ ಶಿಶು ಸೆಮಿನಾರ್ ಹಾಲ್ ನಲ್ಲಿ ವಿಚಾರ ಸಂಕೀರ್ಣವನ್ನು ಆಯೋಜಿಸಲಾಗಿದೆ.
NEWSSep 20, 2019, 10:22 AM IST
ವೃಷಭೆಯನ್ನು ಶುಚಿಗೊಳಿಸೋಣ ಬನ್ನಿ; ಯುವ ಬ್ರಿಗೇಡ್ ನಿಂದ ಕರೆ
ಬೆಂಗಳೂರಿನ ವೃಷಭೆಯನ್ನು ಪುನಶ್ಚೇತನಗೊಳಿಸಲು ಯುವ ಬ್ರಿಗೇಡ್ ಮುಂದಾಗಿದೆ. ಸೆಪ್ಟೆಂಬರ್ ೨೨ ರಂದು ಜನಜಾಗೃತಿಗಾಗಿ ಬೃಹತ್ ಜಾಥಾ ಆಯೋಜಿಸಿದೆ. ವೃಷಭೆ ಈಗ ಕಲುಷಿತಗೊಂಡಿದೆ. ಕೊಳಚೆ ನೀರು ಹರಿಯುವ ಮೋರಿಯಾಗಿದೆ. ಸಾರ್ವಜನಿಕರು ಕೈ ಜೋಡಿಸಿದಲ್ಲಿ ಯಶಸ್ಸು ಗ್ಯಾರಂಟಿ. ಬನ್ನಿ ಭಾಗವಹಿಸಿ, ವೃಷಭೆಯನ್ನು ಶುಚಿಗೊಳಿಸಿ.
NEWSAug 19, 2019, 7:53 AM IST
ಕೆಸರು ತುಂಬಿದ್ದ ಮಸೀದಿ ಸ್ವಚ್ಛಗೊಳಿಸಿದ ಸೂಲಿಬೆಲೆ ನೇತೃತ್ವದ ಯುವ ಬ್ರಿಗೇಡ್!
ಕೆಸರು ತುಂಬಿದ್ದ ಮಸೀದಿ ಸೂಲಿಬೆಲೆ ನೇತೃತ್ವದ ಯುವಬ್ರಿಗೇಡ್ನಿಂದ ಸ್ವಚ್ಛ| ರಾಮದುರ್ಗದ ಮಂದಿರ, ಶಾಲೆಯಲ್ಲೂ ಸ್ವಚ್ಛತೆ
NEWSJun 2, 2019, 6:40 PM IST
ಸೂಲಿಬೆಲೆ ‘ಗ್ರಾಮ ಸ್ವರ್ಗ’ ಚಾಲೆಂಜ್ ಸ್ವೀಕರಿಸಿದ ಇಬ್ಬರು ಸಂಸದರು
ಒಂದೆಲ್ಲಾ ಒಂದು ಸಾಮಾಜಿಕ ಕೆಲಸಗಳ ಮೂಲಕ ಗಮನ ಸೆಳೆಯುವ ಯುವ ಬ್ರಿಗೇಡ್ ಈ ಸಾರಿ ಕುಗ್ರಾಮದ ಸ್ಥಿತಿಯೊಂದನ್ನು ಜನಪ್ರತಿನಿಧಿಗಳ ಮುಂದೆ ಬಿಚ್ಚಿಟ್ಟಿದೆ. ಬಿಜೆಪಿ ಶಾಸಕ ಸುರೇಶ್ ಕುಮಾರ್ ಆ ಗ್ರಾಮಕ್ಕೆ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತನಾಡಿ ಮಾಹಿತಿ ಕಲೆಹಾಕಿಕೊಂಡೂ ಬಂದಿದ್ದಾರೆ,. ಗುಡ್ಡದ ಮೇಲಿನ ದೊಡ್ಡಾಣೆ, ಮೂಲಸೌಕರ್ಯ ನಾಕಾಣೆ ಎಂದು ಸುರೇಶ್ ಕುಮಾರ್ ಬರೆದಿದ್ದು ಗ್ರಾಮದ ಸ್ಥಿತಿಯನ್ನು ತೆರೆದಿಟ್ಟಿದ್ದಾರೆ.
NEWSApr 29, 2019, 6:26 PM IST
ಕುಮಾರಧಾರಾ ನದಿಯಲ್ಲಿ ಸಿಕ್ಕ ಮದ್ಯದ ಬಾಟಲಿಗಳೆಷ್ಟು? ಇದು ನಮ್ಮ ಹಣೆಬರಹ!
ನದಿ ಮತ್ತು ನೀರಿನ ಮೂಲಗಳು ಮಾನವನ ದುರಾಸೆಯ ಪ್ರತೀಕವಾಗಿ ಪ್ರತಿದಿನ ಮಾಲಿನ್ಯದ ಪ್ರಮಾಣದಲ್ಲಿ ಏರಿಕೆಯ ಹಾದಿಯಲ್ಲಿಯೇ ಸಾಗುತ್ತಿವೆ. ಕುಕ್ಕೆ ಸುಬ್ರಹ್ಮಣ್ಯದ ಕ್ಷೇತ್ರಕ್ಕೆ ಇನ್ನೊಂದು ಅರ್ಥ ತಂದುಕೊಟ್ಟಿರುವ ಕುಮಾರಧಾರ ನದಿಯೂ ಮಾನವನ ಆಸೆಗೆ ಬಲಿಯಾಗಿ ಮಾಲಿನ್ಯದ ಗೂಡಾಗಿದೆ. ಆದರೆ ಒಂದು ಸಂಘಟನೆ ಸ್ವಯಂ ಆಘಿ ಸ್ವಚ್ಛತಾ ಕಾರ್ಯಕ್ಕೆ ಇಳಿದಿದೆ.
NEWSSep 19, 2018, 9:55 AM IST
ಯುವ ಬ್ರಿಗೇಡ್ ನಿಂದ ರಾಜ್ಯಾದ್ಯಂತ ಸ್ವಚ್ಛ ಭಾರತ ಅಭಿಯಾನ
- ರಾಜ್ಯಾದ್ಯಂತ ಸ್ವಚ್ಛ ಭಾರತ ಅಭಿಯಾನ ಕೈಗೊಂಡ ಯುವಬ್ರಿಗೇಡ್
- 5 ದಿನದಲ್ಲಿ 7 ಸ್ಥಳಗಳಲ್ಲಿ 250 ಟನ್ ಕಸ ತೆಗೆದು ದಾಖಲೆ