ರಾಹುಗ್ರಸ್ತ ಸೂರ್ಯಗ್ರಹಣ: ದ್ವಾದಶ ರಾಶಿಗಳ ಮೇಲಿನ ಫಲಾಫಲಗಳೇನು..?
ವಾರ್ಷಿಕ ಸೂರ್ಯ ಗ್ರಹಣವು ಗುರುವಾರ ಸಂಭವಿಸಲಿದೆ. ಆದರೆ ಅರುಣಾಚಲ ಪ್ರದೇಶ ಮತ್ತು ಲಡಾಖ್ನ ಕೆಲವೇ ಕೆಲವು ಭಾಗಗಳಲ್ಲಿ ಮಾತ್ರವೇ ಈ ಗ್ರಹಣ ಕಾಣಿಸಿಕೊಳ್ಳಲಿದೆ ಎಂದು ಖಭೌತ ಶಾಸ್ತ್ರಜ್ಞರು ತಿಳಿಸಿದ್ದಾರೆ.
ಬೆಂಗಳೂರು (ಜೂ. 09): ವಾರ್ಷಿಕ ಸೂರ್ಯ ಗ್ರಹಣವು ಗುರುವಾರ ಸಂಭವಿಸಲಿದೆ. ಆದರೆ ಅರುಣಾಚಲ ಪ್ರದೇಶ ಮತ್ತು ಲಡಾಖ್ನ ಕೆಲವೇ ಕೆಲವು ಭಾಗಗಳಲ್ಲಿ ಮಾತ್ರವೇ ಈ ಗ್ರಹಣ ಕಾಣಿಸಿಕೊಳ್ಳಲಿದೆ ಎಂದು ಖಭೌತ ಶಾಸ್ತ್ರಜ್ಞರು ತಿಳಿಸಿದ್ದಾರೆ. ಈ ಸೂರ್ಯಗ್ರಹಣ ದ್ವಾದಶ ರಾಶಿಗಳ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ..? ಯಾವ ರೀತಿಗೆ ಶುಭ..? ಯಾವ ರಾಶಿಗೆ ಸಂಕಷ್ಟ..? ಈ ಬಗ್ಗೆ ಜ್ಯೋತಿಷ್ಯ ಶಾಸ್ತ್ರಜ್ಞರಾಗಿರುವ ಹರೀಶ್ ಕಶ್ಯಪ್ ತಿಳಿಸಿಕೊಟ್ಟಿದ್ದಾರೆ.
ರಾಹುಗ್ರಸ್ತ ಸೂರ್ಯಗ್ರಹಣ: ಕೇಂದ್ರ ರಾಜ್ಯ ಆಡಳಿತದಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ