ನಾಗರ ಪಂಚಮಿ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಾಜ ಪ್ರತ್ಯಕ್ಷ
ಇಂದು ನಾಡಿನಾದ್ಯಂತ ನಾಗರ ಪಂಚಮಿ ಸಂಭ್ರಮ. ಎಲ್ಲಾ ಕಡೆ ನಾಗಪ್ಪನಿಗೆ ಪೂಜೆ ಸಲ್ಲಿಸಲಾಗಿದೆ. ಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಾಜ ಪ್ರತ್ಯಕ್ಷನಾಗಿದ್ದಾನೆ. ಗರ್ಭಗುಡಿ ಸುತ್ತ ಪ್ರದಕ್ಷಿಣೆ ಹಾಕಿದ್ದಾನೆ. ಜನರು ಶ್ರದ್ಧಾಭಕ್ತಿಯಿಂದ ಕೈ ಮುಗಿದು ಪ್ರಾರ್ಥಿಸಿದ್ದಾರೆ.
ಬೆಂಗಳೂರು (ಜು. 25): ಇಂದು ನಾಡಿನಾದ್ಯಂತ ನಾಗರ ಪಂಚಮಿ ಸಂಭ್ರಮ. ಎಲ್ಲಾ ಕಡೆ ನಾಗಪ್ಪನಿಗೆ ಪೂಜೆ ಸಲ್ಲಿಸಲಾಗಿದೆ. ಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಾಜ ಪ್ರತ್ಯಕ್ಷನಾಗಿದ್ದಾನೆ. ಗರ್ಭಗುಡಿ ಸುತ್ತ ಪ್ರದಕ್ಷಿಣೆ ಹಾಕಿದ್ದಾನೆ. ಜನರು ಶ್ರದ್ಧಾಭಕ್ತಿಯಿಂದ ಕೈ ಮುಗಿದು ಪ್ರಾರ್ಥಿಸಿದ್ದಾರೆ.
ನಾಗದೋಷ ಅಂದ್ರೆ ಎಲ್ಲರೂ ಭಯಪಡೋದ್ಯಾಕೆ?