Daily Horoscope: ಇಂದು ನರಸಿಂಹ ಸ್ವಾಮಿ ಆರಾಧನೆಯಿಂದ ಶುಭ ಫಲ

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷವಾಗಿದೆ. ಈ ದಿವಸ ಬುಧವಾರವಾಗಿದ್ದು, ಅಷ್ಟಮಿ ತಿಥಿ, ಸ್ವಾತಿ ನಕ್ಷತ್ರವಾಗಿದೆ

Share this Video
  • FB
  • Linkdin
  • Whatsapp

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷವಾಗಿದೆ. ಈ ದಿವಸ ಬುಧವಾರವಾಗಿದ್ದು, ಅಷ್ಟಮಿ ತಿಥಿ, ಸ್ವಾತಿ ನಕ್ಷತ್ರವಾಗಿದೆ. ಇಂದು ಬುಧವಾರ ಹಾಗೂ ಸ್ವಾತಿ ನಕ್ಷತ್ರ ಎರಡೂ ಕೂಡ ತುಂಬ ಉತ್ತಮವಾಗಿರುವಂತದ್ದಾಗಿದೆ. ಈ ದಿವಸದಂದು ನರಸಿಂಹ ಸ್ವಾಮಿಯ ಪ್ರಾರ್ಥನೆಗೆ ಬಹಳ ಉತ್ತಮವಾಗಿದೆ. 

ಈ ನಾಲ್ಕು ರಾಶಿಯವರು ತುಂಬಾ ಸ್ವಾರ್ಥಿಗಳು, ನಿಮ್ಮ ರಾಶಿ ಇದೆಯಾ ಚೆಕ್ ಮಾಡಿ!

Related Video