Daily Horoscope: ಇಂದು ಗುರು ಸನ್ನಿಧಾನಕ್ಕೆ ಅರಿಶಿನ ಕೊಟ್ಟು ಬಂದರೆ ಕಷ್ಟಗಳು ಕಳೆಯುತ್ತವೆ

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷವಾಗಿದೆ. ಈ ದಿವಸ ಗುರುವಾರವಾಗಿದ್ದು ನವಮಿ ತಿಥಿ, ವಿಶಾಖ ನಕ್ಷತ್ರವಾಗಿದೆ. 

Share this Video
  • FB
  • Linkdin
  • Whatsapp

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷವಾಗಿದೆ. ಈ ದಿವಸ ಗುರುವಾರವಾಗಿದ್ದು ನವಮಿ ತಿಥಿ, ವಿಶಾಖ ನಕ್ಷತ್ರವಾಗಿದೆ. ಇಂದು ಗುರುವಾರ ಪವಿತ್ರವಾದ ವಾರವಾಗಿದ್ದು ಗುರು ಸನ್ನಿಧಾನಕ್ಕೆ ಹೋಗುವುದು, ಗುರು ಪರಾಯಣ ಮಾಡುವುದು, ಗುರುವಿಗೆ ತುಂಬ ಪ್ರಿಯವಾದದ್ದು ಅರಿಶಿನವನ್ನ ಗುರು ಸನ್ನಿಧಾನಕ್ಕೆ ಕೊಟ್ಟು ಬಂದರೆ ಕಷ್ಟಗಳು ಕಳೆಯುತ್ತವೆ. ಶುಭ ಫಲ ಪ್ರಾಪ್ತಿಯಾಗುತ್ತದೆ. 

ಈ ನಾಲ್ಕು ರಾಶಿಯವರು ತುಂಬಾ ಸ್ವಾರ್ಥಿಗಳು, ನಿಮ್ಮ ರಾಶಿ ಇದೆಯಾ ಚೆಕ್ ಮಾಡಿ!

Related Video