Daily Horoscope: ಇಂದು ಮಹಾಲಕ್ಷ್ಮೀ ದೇವಿಯ ಪ್ರಾರ್ಥನೆ ಮಾಡುವುದರಿಂದ ಶುಭ ಫಲ ಪ್ರಾಪ್ತಿ

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷವಾಗಿದೆ. ಈ ದಿವಸ ಶುಕ್ರವಾರವಾಗಿದ್ದು  ದಶಮಿ ತಿಥಿ, ಅನೂರಾಧ ನಕ್ಷತ್ರವಾಗಿದೆ.

Share this Video
  • FB
  • Linkdin
  • Whatsapp

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷವಾಗಿದೆ. ಈ ದಿವಸ ಶುಕ್ರವಾರವಾಗಿದ್ದು ದಶಮಿ ತಿಥಿ, ಅನೂರಾಧ ನಕ್ಷತ್ರವಾಗಿದೆ. ಇಂದು ಉತ್ತಮವಾದ ದಿನವಾಗಿದ್ದು ಶುಭ ಕಾರ್ಯಗಳನ್ನ ಮಾಡಬಹುದಾಗಿದೆ. ಇಂದು ಶುಕ್ರವಾರವಾಗಿದ್ದು ಮಹಾಲಕ್ಷ್ಮೀ ದೇವಿಯ ಪ್ರಾರ್ಥನೆ ಮಾಡುವುದರಿಂದ ಶುಭ ಫಲ ಪ್ರಾಪ್ತಿಯಾಗುತ್ತದೆ.

ಈ ನಾಲ್ಕು ರಾಶಿಯವರು ತುಂಬಾ ಸ್ವಾರ್ಥಿಗಳು, ನಿಮ್ಮ ರಾಶಿ ಇದೆಯಾ ಚೆಕ್ ಮಾಡಿ!

Related Video