Asianet Suvarna News Asianet Suvarna News

ಕರ್ನಾಟಕದ ಮೇಲೆ ರಾಹು-ಕೇತು ಬದಲಾವಣೆ ಪರಿಣಾಮ, BSY ಕುರ್ಚಿ ಏನಾಗಲಿದೆ?

ಖ್ಯಾತ ಜ್ಯೋತಿಷಿಗಳು ನಿಮ್ಮ ಭವಿಷ್ಯ ಹೇಳಲಿದ್ದಾರೆ/ ಸೆ.  23 ರಿಂದ ರಾಹು-ಕೇತು ಸ್ಥಾನ ಬದಲಾವಣೆ / ರಾಹು ಕೇತು ಬದಲು 2020 ಇನ್ನಷ್ಟು ಘೋರ/ ಕರ್ನಾಟಕದ ಮೇಲೆ ಏನು ಪರಿಣಾಮ

ಬೆಂಗಳೂರು(ಸೆ. 20)  ರಾಹು ಕೇತು ಬದಲು.. 2020 ಇನ್ನಷ್ಟು ಘೋರ.. ರಾಹು-ಕೇತು ಸ್ಥಾನ ಬದಲಾವಣೆ ಮತ್ತೆ ಯಾವ ಎಲ್ಲ ಪರಿಣಾಮ ಉಂಟುಮಾಡಬಹುದು ಎಂಬುದರ ಮೇಲೆ ಬೆಳಕು ಚೆಲ್ಲುವ ಯತ್ನ ಮಾಡಲಾಗಿದೆ.

ರಾಹು ಕೇತು ಬದಲಾವಣೆ , ದೇಶದ ಮೇಲೆ ಏನಾಗಲಿದೆ?

ಪ್ರಧಾನಿ ನರೇಂದ್ರ ಮೋದಿ, ಸಿಎಂ ಯಡಿಯೂರಪ್ಪ ಮೇಲೆಯೂ ಪರಿಣಾಮ ಇದೇಯಾ? ಹಾಗಾದರೆ ಜ್ಯೋತಿಷ್ಯ ಏನು  ಹೇಳುತ್ತದೆ. ಕರ್ನಾಟಕದ ಮೇಲೆ ಯಾವ ಪರಿಣಾಮ ಉಂಟಾಗಲಿದೆ.  ಸಂಧಿಗಳ ಮಹತ್ವ ಏನು?

Video Top Stories