ಬ್ಯಾಂಕಿಂಗ್‌ನಲ್ಲಿ ಕನ್ನಡಿಗರಿಗೆ ಉದ್ಯೋಗ: ಸಂಸತ್‌ನಲ್ಲಿ ಸೂರ್ಯ ಕನ್ನಡ ಕಹಳೆ

ನಿನ್ನೆ (ಮಂಗಳವಾರ) ಐಎಂಎ ಜ್ಯುವೆಲ್ಸ್‌ ಬಹುಕೋಟಿ ವಂಚನೆ ಪ್ರಕರಣ ಬಗ್ಗೆ  ಸಂಸತ್‌ನಲ್ಲಿ ಪ್ರಸ್ತಾಪಿಸಿದ್ದ ಬೆಂಗಳೂರು ದಕ್ಷಿಣ ಬಿಜೆಪಿ  ಸಂಸದ ತೇಜಸ್ವಿ ಸೂರ್ಯ, ಇಂದು (ಬುಧವಾರ) ಮತ್ತೆ ಸಂಸತ್‌ನಲ್ಲಿ ಕನ್ನಡ ಕಹಳೆ ಮೊಳಗಿಸಿದ್ದಾರೆ.
 

Share this Video
  • FB
  • Linkdin
  • Whatsapp

ನವದೆಹಲಿ, (ಜೂ.26): ನಿನ್ನೆ (ಮಂಗಳವಾರ) ಐಎಂಎ ಜ್ಯುವೆಲ್ಸ್‌ ಬಹುಕೋಟಿ ವಂಚನೆ ಪ್ರಕರಣ ಬಗ್ಗೆ ಸಂಸತ್‌ನಲ್ಲಿ ಪ್ರಸ್ತಾಪಿಸಿದ್ದ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಇಂದು (ಬುಧವಾರ) ಮತ್ತೆ ಸಂಸತ್‌ನಲ್ಲಿ ಕನ್ನಡ ಕಹಳೆ ಮೊಳಗಿಸಿದ್ದಾರೆ.

Add Asianetnews Kannada as a Preferred SourcegooglePreferred

ರಾಜ್ಯದಲ್ಲಿ ಸೃಷ್ಟಿಯಾಗುವ ಬ್ಯಾಂಕಿಂಗ್‌ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ಹಾಗಾದ್ರೆ ತೇಜಸ್ವಿ ಸೂರ್ಯ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.