Asianet Suvarna News Asianet Suvarna News

'ಹುಚ್ಚು ನಾಯಿಗೆ ಹೊಡೆದಂತೆ ಹೊಡೆಯಿರಿ' ಸತೀಶ್ ಆಕ್ರೋಶ ಯಾರ ಮೇಲೆ?

ಬೆಳಗಾವಿ(ನ. 06) ರಮೇಶ್ ಜಾರಕಿಹೊಳಿ ಬೆಂಬಲಿಗರು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಮಹಿಳೆ ಕಮಲವ್ವ ಮಾಜಿ ಸಚಿವ ಸತೀಶ್ ಜಾರಕಿಹೊಳೀ ಬಳಿ ಅಳಲು ತೋಡಿಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸತೀಶ್ ಜಾರಕಿಹೊಳಿ, ಜನರಿಗೆ ಮೋಸ ಮಾಡುವ ಇಂಥವರನ್ನು ಹುಚ್ಚು ನಾಯಿಗೆ ಹೊಡೆದಂತೆ ಹೊಡೆಯಿರಿ ಎಂದು  ಹೇಳಿದ್ದಾರೆ.

ಬೆಳಗಾವಿ(ನ. 06) ರಮೇಶ್ ಜಾರಕಿಹೊಳಿ ಬೆಂಬಲಿಗರು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಮಹಿಳೆ ಕಮಲವ್ವ ಮಾಜಿ ಸಚಿವ ಸತೀಶ್ ಜಾರಕಿಹೊಳೀ ಬಳಿ ಅಳಲು ತೋಡಿಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸತೀಶ್ ಜಾರಕಿಹೊಳಿ, ಜನರಿಗೆ ಮೋಸ ಮಾಡುವ ಇಂಥವರನ್ನು ಹುಚ್ಚು ನಾಯಿಗೆ ಹೊಡೆದಂತೆ ಹೊಡೆಯಿರಿ ಎಂದು  ಹೇಳಿದ್ದಾರೆ.

Video Top Stories