ಜನತಾ ಕರ್ಫ್ಯೂ; ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವಿಶೇಷ ಮನವಿ!

ಬೆಂಗಳೂರು(ಮಾ.20): ಪ್ರಧಾನಿ ಮೋದಿ ಕೊರೋನಾ ವೈರಸ್ ವಿರುದ್ಧ ಹೋರಾಡಲು ಇದೆ ಭಾನುವಾರ(ಮಾ.22) ಕರೆ ನೀಡಿರುವ ಜನತಾ ಕರ್ಫ್ಯೂ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿಗರಲ್ಲಿ ಭಾಸ್ಕರ್ ರಾವ್ ಮಾಡಿದ ಮನವಿ ಏನು? ಇಲ್ಲಿದೆ ನೋಡಿ.

Share this Video
  • FB
  • Linkdin
  • Whatsapp

ಬೆಂಗಳೂರು(ಮಾ.20): ಪ್ರಧಾನಿ ಮೋದಿ ಕೊರೋನಾ ವೈರಸ್ ವಿರುದ್ಧ ಹೋರಾಡಲು ಇದೆ ಭಾನುವಾರ(ಮಾ.22) ಕರೆ ನೀಡಿರುವ ಜನತಾ ಕರ್ಫ್ಯೂ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿಗರಲ್ಲಿ ಭಾಸ್ಕರ್ ರಾವ್ ಮಾಡಿದ ಮನವಿ ಏನು? ಇಲ್ಲಿದೆ ನೋಡಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video